ಅವಳಿಗಾಗಿ ಬಂದವನು 4 ಹೆಣಗಳನ್ನ ಉರುಳಿಸಿದ್ದ..! ಎಸ್ಕೇಪ್ ಆಗಿದ್ದವನು ತಗ್ಲಾಕಿಕೊಂಡಿದ್ದೇಗೆ..?

ಅವಳಿಗಾಗಿ ಬಂದವನು 4 ಹೆಣಗಳನ್ನ ಉರುಳಿಸಿದ್ದ..! ಎಸ್ಕೇಪ್ ಆಗಿದ್ದವನು ತಗ್ಲಾಕಿಕೊಂಡಿದ್ದೇಗೆ..?

Published : Nov 16, 2023, 01:50 PM ISTUpdated : Nov 16, 2023, 02:34 PM IST

ಹಂತಕನ ಫೋನ್ ಪೊಲೀಸರಿಗೆ ಕೊಟ್ಟಿತ್ತು ಸುಳಿವು ..!
ಸಂಬಂಧಿಕರ ಮನೆಯಲ್ಲಿದ್ದಾಗಲೇ ಆರೋಪಿ ಲಾಕ್..!
ಒಬ್ಬಳನ್ನ ಕೊಲ್ಲಲು ಬಂದು 4 ಹೆಣಗಳನ್ನ ಉರುಳಿಸಿದ

ದೀಪಾವಳಿ ಹಬ್ಬದ ದಿನ ಉಡುಪಿಯಲ್ಲಿ(Udupi) ನಾಲ್ವರ ಹೆಣ ಹಾಕಿ ಎಸ್ಕೇಪ್ ಆಗಿದ್ದ ಹಂತಕ ಪೊಲೀಸರಿಗೆ ತಗ್ಲಾಕಿಕೊಂಡಿದ್ದಾನೆ. ಸದ್ದಿಲ್ಲದೇ ಬಂದು ಹತ್ತೇ ನಿಮಿಷದಲ್ಲಿ ನಾಲ್ವರ ಹೆಣ ಹಾಕಿ ಹೋದವನನ್ನ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಆದ್ರೆ ಉಡುಪಿಯಲ್ಲಿ ಎಸ್ಕೇಪ್ ಆದವನು ಬೆಳಗಾವಿಯಲ್ಲಿ(Belagavi)  ಸಿಕ್ಕಿಬಿದ್ದಿದ್ದಾನೆ. ಆತನ ಬೆನ್ನು ಬಿದ್ದ ಪೊಲೀಸರು (Police) ಅವನ ಬೇಟೆಯಾಡಿದ್ದೇ ರೋಚಕ. ಆಯ್ನಾಜ್ ಕೆಲಸ ಮಾಡ್ತಿದ್ದ ಏರ್‌ಲೈನ್‌ನಲ್ಲೇ ಈ ಕಿರಾತಕ ಕೂಡ ಕೆಲಸ ಮಾಡ್ತಿದ್ದ. ಜೊತೆಗೆ ಕೆಲಸ ಮಾಡಿಕೊಂಡಿದ್ದವನೇ ಆವತ್ತು ಆಕೆ ಮತ್ತು ಆಕೆಯ ಕುಟುಂಬವನ್ನ ಮುಗಿಸಿ ಹೋಗಿದ್ದ. 4 ಹೆಣ ಹಾಕಿ  ಪ್ರವೀಣ್ ಚೌಗಲೆ  ಬೆಳಗಾವಿಯ ಸಂಬಂಧಿಕರ ಮನೆಯಲ್ಲಿ ಏನೂ ಗೊತ್ತಿಲ್ಲದಂತೆ ಹಾಯಾಗಿದ್ದ. ಆದ್ರೆ ಇದ್ದಕ್ಕಿದ್ದಂತೆ ಆತ ತನ್ನ ಫೋನ್ ಅನ್ನ ಸ್ವಿಚ್ ಆನ್ ಮಾಡಿಬಿಟ್ಟ. ಅವನ ಫೋನ್ ಲೊಕೇಷನ್ ಟ್ರ್ಯಾಪ್ ಮಾಡಿಕೊಂಡು ಕಾಯುತ್ತಿದ್ದ ಪೊಲೀಸರಿಗೆ ಲಡ್ಡು ಬಂದು ಬಾಯಿಗೆ ಬಿದ್ದಂತಾಗಿತ್ತು. ಕೂಡಲೇ ಆತ ಬೆಳಗಾವಿಯಲ್ಲಿರೋದು ಗೊತ್ತಾಗಿ ಅವನನ್ನ ಎತ್ತಾಕೊಂಡು ಬಂದ್ರು. ಕೊನೆಗೂ ತಗ್ಲಾಕಿಕೊಂಡ ಪ್ರವೀಣ ಪೊಲೀಸರೆದುರು ಎಲ್ಲವನ್ನ ಹೇಳಿದ್ದಾನೆ. ಆದ್ರೆ ಅದೆಲ್ಲವೂ ಸತ್ಯನಾ ಸುಳ್ಳ ಅನ್ನೋದು ಪೊಲೀಸರ ತನಿಖೆಯಿಂದ ಗೊತ್ತಾಗಬೇಕಿದೆ. ಇನ್ನೂ 14 ದಿನ ನ್ಯಾಯಾಲಯ ಪ್ರವೀಣನನ್ನ ಪೊಲೀಸ್ ಕಸ್ಟಡಿಗೆ ಕೊಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ:  ದಕ್ಷಿಣ ಕಾಶಿ ಶಿವಗಂಗೆಯಲ್ಲಿ ಮೋಡಗಳ ಕಲರವ: ರಮಣೀಯ ದೃಶ್ಯ ಕ್ಯಾಮೆರಾದಲ್ಲಿ ಸೆರೆ

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more