ಮಟ ಮಟ ಮಧ್ಯಾಹ್ನ ಒಂಟಿ ಮಹಿಳೆ ಕೊಲೆ: ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಕೊಲೆಗಾರ..!

ಮಟ ಮಟ ಮಧ್ಯಾಹ್ನ ಒಂಟಿ ಮಹಿಳೆ ಕೊಲೆ: ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಕೊಲೆಗಾರ..!

Published : Jul 02, 2023, 02:36 PM IST

8 ತಿಂಗಳು ಆ ಮನೆಯನ್ನ ಚೆನ್ನಾಗಿ ವಾಚ್ ಮಾಡಿದ್ದ..!
ಮನೆಯಲ್ಲಿ ಯಾರೂ ಇಲ್ಲದ ಹೊತ್ತಿಗೆ ಕಾದ ಗ್ಯಾಂಗ್..!
35 ಲಕ್ಷವನ್ನ 7 ಜನರು ಸಮನಾಗಿ ಹಂಚಿಕೊಂಡಿದ್ರು..!

ಅವರು ಎಂಜಿನಿಯರ್, ನಿರಾವರಿ ಇಲಾಖೆಯಲ್ಲಿ AEE. ಇನ್ನೂ ಮಗ ಎಂ.ಬಿ.ಬಿಎಸ್ ಮುಗಿಸಿ ಎಂ.ಡಿ ಮಾಡುವ ತಯಾರಿಯಲ್ಲಿದ್ದ. ಹೆಂಡತಿ ಹೌಸ್ ವೈಫ್.. ದುಡ್ಡು ಕಾಸಿಗಾಗಲಿ, ನೆಮ್ಮದಿ, ಸುಖಕ್ಕಾಗಲಿ ಆ ಮನೆಯಲ್ಲಿ ಯಾವುದೇ ತೊಂದರೆ ಇರಲಿಲ್ಲ. ಆದ್ರೆ ಆವತ್ತು ಗಂಡ ಆಫೀಸ್‌ಗೆ ಹೋಗಿದ್ರೆ ಮಗ ಬೆಂಗಳೂರಿಗೆ ಹೋಗಿದ್ದ. ಹೆಂಡತಿ ಮನೆಯಲ್ಲಿ ಒಂಟಿಯಾಗಿದ್ರು. ಇದೇ ಟೈಂನಲ್ಲಿ ಮನೆಗೆ ಎಂಟ್ರಿ ಕೊಟ್ಟಿದ್ದರು ಹಂತಕರು. ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆಯ ಕತ್ತು ಕೊಯ್ದು ಕನ್ನ ಹಾಕಿದ್ರು. ಇನ್ನೂ ವಿಷ್ಯ ತಿಳಿದ ಪೊಲೀಸರು ಅಖಾಡಕ್ಕೆ ಇಳಿದ್ರು. ಬಟ್ ಯಾವುದೇ ಕ್ಲೂ ಸಿಕ್ಕಿರಲಿಲ್ಲ. ಪೊಲೀಸರು ಮಾತ್ರ ಕೊಲೆಗಾರರ ಹೆಡೆಮುರಿ ಕಟ್ಟವವರೆಗೆ ನಿದ್ದೆ ಮಾಡಿರಲಿಲ್ಲ. ಕಮ್ಮಲಮ್ಮನನ್ನ ಕೊಲೆ ಮಾಡಿ 35 ಲಕ್ಷ ದೋಚಿದ್ದ ಕೇಸ್ನ ಕೈಗೆತ್ತಿಕೊಂಡ ಪೊಲೀಸರಿಗೆ ಒಂದೇ ಒಂದು ಕ್ಲೂ ಸಿಕ್ಕಿರಲಿಲ್ಲ. ಆದ್ರೆ ಕಮಲಮ್ಮನ ಗಂಡ ಮಲ್ಲಿಕಾರ್ಜುನಯ್ಯನೇ ಒಬ್ಬನ ಬಗ್ಗೆ ಮಾಹಿತಿ ಕೊಟ್ಟಿದ್ರು. ಅವರ ಬಳಿ ಡ್ರೈವರ್ ಕೆಲಸ ಮಾಡಿಕೊಂಡಿದ್ದ ಹನುಮಂತ ನಾಯ್ಕ ಕಮಲಮ್ಮ ಕೊಲೆಯಾದಾಗಿನಿಂದ ನಾಪತ್ತೆಯಾಗಿದ್ದಾನೆ ಅನ್ನೋ ಇನ್ಫಾರ್ಮೆಷನ್ ಪೊಲೀಸರಿಗೆ ಕೊಟ್ರು.. ಪೊಲೀಸರು ಹನುಮಂತನ ನಂಬರ್ಗೆ ಕಾಲ್ ಮಾಡಿದ್ರೆ, ಫೋನ್ ಸ್ವಿಚ್ ಆಫ್... ಪೊಲೀಸರು ಹಂತಕ ಇವನೇ ಅನ್ನೋ ನಿರ್ಧಾರಕ್ಕೆ ಬಂದು ಬಿಟ್ರು. ಕೊನೆಗೂ ಕಮಲಮ್ಮನ ಹಂತಕರು ತಗ್ಲಾಕಿಕೊಂಡ್ರು. ತಿಂದ ಮನೆಗೇ ಹನುಮಂತ ಕನ್ನ ಹಾಕಿದ. ಆದ್ರೆ ಹಂತಕರನ್ನ ಎತ್ತಾಕೊಂಡು ಬಂದ ಪೊಲೀಸರು ವಿಚಾರಣೆ ಆರಂಭಿಸಿದ್ರು. ಆಗ ಹನುಮಂತ ಆ್ಯಂಡ್ ಗ್ಯಾಂಗ್ ಕೊಟ್ಟ ಒಂದೊಂದು ಉತ್ತರಗಳು ಪೊಲೀಸರ ತಲೆ ತಿರುಗುವಂತೆ ಮಾಡಿತ್ತು.

ಇದನ್ನೂ ವೀಕ್ಷಿಸಿ: ಆ್ಯಕ್ಷನ್ ಪ್ರಿನ್ಸ್ ನಟಿಸಿರೋ ಮಾರ್ಟಿನ್ ಬರೋದ್ಯಾವಾಗ ?: ಶೂಟಿಂಗ್ ಭಾಕಿ ಉಳಿಸಿದ್ದೇಕೆ ನಿರ್ದೇಶಕ ಎ.ಪಿ. ಅರ್ಜುನ್?

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more