Crime News: 2 ಎಕರೆ 10 ಗುಂಟೆ ಜಮೀನು ವಿಚಾರಕ್ಕೆ ಗಲಾಟೆ: ಬಡಿದಾಟದಲ್ಲಿ ಕಿರಿಯ ತಮ್ಮನ ಕೊಲೆ..!

Crime News: 2 ಎಕರೆ 10 ಗುಂಟೆ ಜಮೀನು ವಿಚಾರಕ್ಕೆ ಗಲಾಟೆ: ಬಡಿದಾಟದಲ್ಲಿ ಕಿರಿಯ ತಮ್ಮನ ಕೊಲೆ..!

Published : Apr 06, 2024, 05:38 PM IST

ರಾಜ್ಯದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ..!
ಪರೀಕ್ಷೆ ಬರೆದು ಮನೆಗೆ ಬಂದವನು ಹೆಣವಾದ..!
ಕುಡಿಯೋ ನೀರು ಕೇಳಿದ್ದೇ ತಪ್ಪಾಗಿ ಹೊಯ್ತು..!
 

ಹುಟ್ಟುತ್ತಾ ಅಣ್ಣ ತಮ್ಮಂದಿರು ಬೆಳೆಯುತ್ತಾ ದಾಯಾದಿಳು ಅಂತಾರೆ. ಇವತ್ತು ನಾವು ಇದನ್ನ ಪ್ರೂವ್ ಮಾಡುವಂಥಹ ಎರಡು ಸ್ಟೋರಿಗಳನ್ನ ಹೇಳಲಿದ್ದೇವೆ. ಅವರೆಲ್ಲಾ ಒಡಹುಟ್ಟಿದ್ದವರು. ಮೂವರು ಸಹೋದರರು, 7 ಸಹೋದರಿಯರು. ಅಪ್ಪನ ಆಸ್ತಿ(Property) ಇದ್ದಿದ್ದು 2 ಎಕರೆ. ಆದ್ರೆ ಈ ಆಸ್ತಿ ಕೊನೆ ತಮ್ಮನ ಸುಪರ್ದಿಯಲ್ಲಿತ್ತು. ಅಣ್ಣಂದಿರು ಆಸ್ತಿಯಲ್ಲಿ ಪಾಲು ಕೇಳಿದ್ರೆ ತಮ್ಮ ಮಾತ್ರ ಭಾಗ ಮಾಡೋದಕ್ಕೆ ರೆಡಿ ಇರಲೇ ಇಲ್ಲ ನೋಡೋ ವರೆಗೂ ನೋಡಿದ ಅಣ್ಣಂದಿರು ಆವತ್ತು ಒಂದು ನಿರ್ಧಾರ ಮಾಡಿಕೊಂಡೇ ಜಮೀನಿಗೆ ಎಂಟ್ರಿ ಕೊಟ್ಟಿದ್ರು. ಆದ್ರೆ ವೇಳೆ ಅಲ್ಲಿಗೆ ಬಂದ ತಮ್ಮ ಅಣ್ಣಂದಿರಿಂದಲೇ ಕೊಲೆಯಾಗಿ(Murder) ಹೋಗಿದ್ದ. ಆಸ್ತಿ ಭಾಗ ಮಾಡಲಿಲ್ಲ ಅಂತ ತಮ್ಮನನ್ನೇ ಅಣ್ಣಂದಿರು ಹೊಡೆದು ಕೊಂದು ಮುಗಿಸಿದ್ದಾರೆ. ಜಸ್ಟ್ 2 ಎಕೆರೆಗಾಗಿ ಇಲ್ಲಿ ಸಂಬಂಧವನ್ನೇ ಮರೆತುಬಿಟ್ಟಿದ್ದಾರೆ. ಈ ಘಟನೆ ರಾಯಚೂರಿನಲ್ಲಿ(Raichur) ನಡೆದಿದೆ. 

ಅವರಿಬ್ಬರು ಸಂಬಂಧದಲ್ಲಿ ಸಹೋದರರು. ಅಣ್ಣ-ತಮ್ಮಂದಿರ ಮಕ್ಕಳು. ಆದ್ರೆ ಇಬ್ಬರ ಮದ್ಯೆ ಕುಡಿಯುವ ನೀರಿಗಾಗಿ(Drinking Water) ಕಿರಿಕ್ ಆಗಿದೆ. ಆರಂಭದಲ್ಲಿ ದೊಡ್ಡಪ್ಪನ ಮಗ ಅಜ್ಜಿ ಜೊತೆ ಜಗಳ ಮಾಡಿಕೊಂಡಿದ್ದಾನೆ. ಇದೇ ವಿಚಾರಕ್ಕೆ ಕಾಲೇಜಿಗೆ ಹೋಗಿದ್ದ ಚಿಕ್ಕಪ್ಪನ ಮಗ ವಾಪಸ್ ಬಂದು ಅಣ್ಣನ ಬಳಿ ಕೇಳಲು ಹೋಗಿದ್ದಾನೆ. ಅಷ್ಟೇ ,ನನ್ನನ್ನೇ ಪ್ರಶ್ನೆ ಮಾಡ್ತೀಯ ಅಂತ ಸಹೋದರ ಹೊಟ್ಟೆಗೇ ಚಾಕು ನುಗ್ಗಿಸಿಬಿಟ್ಟಿದ್ದಾನೆ. ಕುಡಿಯುವ ಹನಿ‌ ನೀರನ್ನು ಹಿಡಿದುಕೊಳ್ಳುವ ವಿಚಾರಕ್ಕೆ ಸಹೋದರ ಸಂಬಂಧಿಗಳ ಮಧ್ಯೆ ಜಗಳವಾಗಿ(Conflict) ಕೊಲೆಯಲ್ಲಿ ಅಂತ್ಯವಾಗಿದೆ. ಕುಳಿತು ಮಾತಾಡಿಕೊಂಡು ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದಿತ್ತು. ಆದ್ರೆ ಕೋಪದ ಕೈಗೆ ಬುದ್ಧಿ ಕೊಟ್ಟು ಒಬ್ಬನ ಪ್ರಾಣ ತೆಗೆದು ಜೈಲಿಗೆ ಹೋಗುವ ಪರಿಸ್ಥಿತಿ ತಂದುಕೊಂಡಿದ್ದಾರೆ ಅಂತ ಹೇಳ್ತಾ ಇವತ್ತಿನ ಎಪಿಸೋಡ್ ಮುಗಿಸುತ್ತಿದ್ದೇನೆ.

ಇದನ್ನೂ ವೀಕ್ಷಿಸಿ:  Congress Manifesto: ಕರ್ನಾಟಕ, ತೆಲಂಗಾಣ ಮಾದರಿಯಲ್ಲೇ..ದೇಶಕ್ಕೂ ಪ್ರಣಾಳಿಕೆ: ಯುವ ಜನತೆಗೆ 5,000 ಕೋಟಿ ರೂ. ಸ್ಟಾರ್ಟಪ್ ಫಂಡ್!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more