ಹಾಡಿನ ವಿಷ್ಯಕ್ಕೆ ಶುರುವಾದ ಗಲಾಟೆ: ದುಡ್ಡು ಹಾಕಿ ಸಮಾರಂಭ ಆಯೋಜಿಸಿದ್ದವನೇ ಕೊಲೆಯಾದ ..!

ಹಾಡಿನ ವಿಷ್ಯಕ್ಕೆ ಶುರುವಾದ ಗಲಾಟೆ: ದುಡ್ಡು ಹಾಕಿ ಸಮಾರಂಭ ಆಯೋಜಿಸಿದ್ದವನೇ ಕೊಲೆಯಾದ ..!

Published : Jun 06, 2023, 01:41 PM IST

ಶಾಸಕನ ಅಭಿನಂದನ ಸಮಾರಂಭದಲ್ಲಿ ನಡೆದಿದ್ದೇನು..?
ಒಟ್ಟಿಗೆ ಆಡಿ ಬೆಳೆದವರೇ ಅವನನ್ನ ಕೊಂದುಬಿಟ್ಟರು..!
ಹಾಡಿನ ವಿಷ್ಯಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ..!

ಅವರೆಲ್ಲಾ ಕಾಂಗ್ರೆಸ್ ಕಾರ್ಯಕರ್ತರು, ಒಂದೇ ಗ್ರಾಮದ ಅಣ್ಣ ತಮ್ಮಂದಿರಂತೆ ಇದ್ದವರು. ಮೊನ್ನೆಯ ಎಲೆಕ್ಷನ್‌ನಲ್ಲಿ ತಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಗೆದ್ದಾಗ ಫುಲ್ ಖುಷಿಯಾಗಿದ್ರು. ಆಖುಷಿಯನ್ನ ತಮ್ಮ ಶಾಸಕನ ಜೊತೆ ಹಂಚಿಕೊಳ್ಳಬೇಕು ಅಂತ ಆವತ್ತು ಅವರದ್ದೇ ಗ್ರಾಮಕ್ಕೆ ಶಾಸಕರನ್ನ ಕರೆದು ಅದ್ಧೂರಿಯಾಗಿ ಸಮಾರಂಭ ಮಾಡಿದ್ರು. ಆದ್ರೆ ಅದೇನಾಯ್ತೋ ಏನೋ ಅದೇ ಸಮಾರಂಭದಲ್ಲಿ ಒಂದು ಹೆಣಬಿದ್ದಿತ್ತು. ಶಾಸಕರ ಎದುರು ಒಬ್ಬನ ಪ್ರಾಣ ಹಾರಿ ಹೋಗಿತ್ತು. ಇನ್ನೂ ಕೊಂದವರು ಬೇರೆ ಯಾರೋ ಆಗಿರಲಿಲ್ಲ. ಅದೇ ಗ್ರಾಮದವರಾಗಿದ್ರು. ಅಲ್ಲಿ ಕೊಲೆ ಆಗಿದ್ದು ಮಾತ್ರ, ಕೇವಲ ಒಂದೇ ಒಂದು ಹಾಡಿಗೆ ಆಗಿತ್ತು. ಒಂದು ಹಾಡಿಗೆ ಕೊಲೆ ಆಗುತ್ತೆ ಅಂದ್ರೆ ಆ ನಾಗರೀಕ ಸಮಾಜ ಎತ್ತ ಸಾಗ್ತಿದೆ, ಆಧುನಿಕತೆಯನ್ನ ಜನ ಹೇಗೆ ಸ್ವೀಕರಿಸುತ್ತಿದ್ದಾರೆ ಅನ್ನೋದನ್ನ ಗಂಭೀರವಾಗಿ ಯೋಚಿಸಬೇಕಿದೆ.

ಇದನ್ನೂ ವೀಕ್ಷಿಸಿ: ಚಿಪ್ಪಿಕಲ್ಲಿನಲ್ಲಿ ಕಂಡು ಬಂದ ಮುತ್ತು..!: ಗೋಕರ್ಣ ಸಮೀಪ ತದಡಿಯಲ್ಲಿ ಪತ್ತೆ

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more