ಹಾಡಿನ ವಿಷ್ಯಕ್ಕೆ ಶುರುವಾದ ಗಲಾಟೆ: ದುಡ್ಡು ಹಾಕಿ ಸಮಾರಂಭ ಆಯೋಜಿಸಿದ್ದವನೇ ಕೊಲೆಯಾದ ..!

ಹಾಡಿನ ವಿಷ್ಯಕ್ಕೆ ಶುರುವಾದ ಗಲಾಟೆ: ದುಡ್ಡು ಹಾಕಿ ಸಮಾರಂಭ ಆಯೋಜಿಸಿದ್ದವನೇ ಕೊಲೆಯಾದ ..!

Published : Jun 06, 2023, 01:41 PM IST

ಶಾಸಕನ ಅಭಿನಂದನ ಸಮಾರಂಭದಲ್ಲಿ ನಡೆದಿದ್ದೇನು..?
ಒಟ್ಟಿಗೆ ಆಡಿ ಬೆಳೆದವರೇ ಅವನನ್ನ ಕೊಂದುಬಿಟ್ಟರು..!
ಹಾಡಿನ ವಿಷ್ಯಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ..!

ಅವರೆಲ್ಲಾ ಕಾಂಗ್ರೆಸ್ ಕಾರ್ಯಕರ್ತರು, ಒಂದೇ ಗ್ರಾಮದ ಅಣ್ಣ ತಮ್ಮಂದಿರಂತೆ ಇದ್ದವರು. ಮೊನ್ನೆಯ ಎಲೆಕ್ಷನ್‌ನಲ್ಲಿ ತಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಗೆದ್ದಾಗ ಫುಲ್ ಖುಷಿಯಾಗಿದ್ರು. ಆಖುಷಿಯನ್ನ ತಮ್ಮ ಶಾಸಕನ ಜೊತೆ ಹಂಚಿಕೊಳ್ಳಬೇಕು ಅಂತ ಆವತ್ತು ಅವರದ್ದೇ ಗ್ರಾಮಕ್ಕೆ ಶಾಸಕರನ್ನ ಕರೆದು ಅದ್ಧೂರಿಯಾಗಿ ಸಮಾರಂಭ ಮಾಡಿದ್ರು. ಆದ್ರೆ ಅದೇನಾಯ್ತೋ ಏನೋ ಅದೇ ಸಮಾರಂಭದಲ್ಲಿ ಒಂದು ಹೆಣಬಿದ್ದಿತ್ತು. ಶಾಸಕರ ಎದುರು ಒಬ್ಬನ ಪ್ರಾಣ ಹಾರಿ ಹೋಗಿತ್ತು. ಇನ್ನೂ ಕೊಂದವರು ಬೇರೆ ಯಾರೋ ಆಗಿರಲಿಲ್ಲ. ಅದೇ ಗ್ರಾಮದವರಾಗಿದ್ರು. ಅಲ್ಲಿ ಕೊಲೆ ಆಗಿದ್ದು ಮಾತ್ರ, ಕೇವಲ ಒಂದೇ ಒಂದು ಹಾಡಿಗೆ ಆಗಿತ್ತು. ಒಂದು ಹಾಡಿಗೆ ಕೊಲೆ ಆಗುತ್ತೆ ಅಂದ್ರೆ ಆ ನಾಗರೀಕ ಸಮಾಜ ಎತ್ತ ಸಾಗ್ತಿದೆ, ಆಧುನಿಕತೆಯನ್ನ ಜನ ಹೇಗೆ ಸ್ವೀಕರಿಸುತ್ತಿದ್ದಾರೆ ಅನ್ನೋದನ್ನ ಗಂಭೀರವಾಗಿ ಯೋಚಿಸಬೇಕಿದೆ.

ಇದನ್ನೂ ವೀಕ್ಷಿಸಿ: ಚಿಪ್ಪಿಕಲ್ಲಿನಲ್ಲಿ ಕಂಡು ಬಂದ ಮುತ್ತು..!: ಗೋಕರ್ಣ ಸಮೀಪ ತದಡಿಯಲ್ಲಿ ಪತ್ತೆ

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more