ಕಂಡವರ ಸಂಸಾರದಲ್ಲಿ ಮೂಗು ತೂರಿಸಿದ್ದೇ ತಪ್ಪಾ ? ಎರಡನೇ ಪ್ರಯತ್ನದಲ್ಲಿ ದಲಿತ ನಾಯಕನ ಕೊಲೆ..!

ಕಂಡವರ ಸಂಸಾರದಲ್ಲಿ ಮೂಗು ತೂರಿಸಿದ್ದೇ ತಪ್ಪಾ ? ಎರಡನೇ ಪ್ರಯತ್ನದಲ್ಲಿ ದಲಿತ ನಾಯಕನ ಕೊಲೆ..!

Published : Aug 31, 2023, 02:13 PM IST

15 ದಿನಗಳ ಮುಂಚೆಯೇ ಕೊಲೆಯ ಮುನ್ಸೂಚನೆ ಸಿಕ್ಕಿತ್ತು..!
ಕಾಲ್ ಬಂತು ಅಂತ ಕಾರ್ ನಿಲ್ಲಿಸಿದ.. ಹಂತಕರು ಆಗಮಿಸಿದ್ರು..!
ಮೊದಲ ಬಾರಿ ಅಟ್ಯಾಕ್ ಆದಾಗಲೇ ಆತ ಎಚ್ಚೆತ್ತುಕೊಳ್ಳಬೇಕಿತ್ತು..!

ಅವನು ಆ ಭಾಗದ ದಲಿತ ನಾಯಕ.. ಕಾಂಗ್ರೆಸ್‌ನ ಸಕ್ರೀಯ ಕಾರ್ಯಕರ್ತ. ತನ್ನ ಗ್ರಾಮದ ಜನರಿಗೆ ಏನೇ ಸಮಸ್ಯೆ ಬಂದ್ರೂ ಅವರು ಬರ್ತಿದ್ದಿದ್ದೇ ಈತನ ಬಳಿ. ರಾಜಿ ಪಂಚಾಯ್ತಿಗಳಲ್ಲಿ ಸದಾ ಬ್ಯುಸಿ ಇರ್ತಿದ್ದ ಆ ದಲಿತ ನಾಯಕ ಆವತ್ತು ಇದ್ದಕ್ಕಿದ್ದಂತೆ ಮರ್ಡರ್ ಮಾಗಿಬಿಟ್ಟ. ಮನೆಗೆ ಹೋಗ್ತಿದ್ದವನನ್ನ ಹಿಂಬಾಲಿಸಿ ಹಂತಕರು ಅವನ ಕಥೆ ಮುಗಿಸಿದ್ರು. ಆದ್ರೆ ಇದೇ ಕೇಸ್‌ನ ಇನ್ವೆಸ್ಟಿಗೇಷನ್‌ಗೆ ಇಳಿದ ಪೊಲೀಸರಿಗೆ ಗೊತ್ತಾಗಿತ್ತು ಈ ದಲಿತ ನಾಯಕನ ಕೊಲೆ ಹಿಂದೆ ಒಂದು ಸಂಸಾರದ ಕಥೆ ಇತ್ತು ಅಂತ. ನಾರಾಯಣಸ್ವಾಮಿಯ ಕೊಲೆ ನಂತರ ಇಡೀ ಗ್ರಾಮವೇ ಹೊತ್ತಿಉರಿದಿತ್ತು. ಇನ್ನೂ ಆತನ ಕೊಲೆಯನ್ನ ಮಾಡಿದ್ಯಾರು ಅನ್ನೋದು ಅಲ್ಲಿದ್ದ ಪ್ರತಿಯೊಬ್ಬರಿಗೂ ಗೊತ್ತಿತ್ತು. 15 ದಿವಸ ಹಿಂದಷ್ಟೇ ನಾರಾಯಣಸ್ವಾಮಿಯ ಕಥೆ ಮುಗಿಸಲು ಬಂದವರೇ ಇವತ್ತು ಅವನನ್ನ ಹೊಡೆದು ಹಾಕಿದ್ದಾರೆ ಅನ್ನೋದು ಕನ್ಫರ್ಮ್ ಆಗಿತ್ತು. ಇದೇ ಕಾರಣಕ್ಕೆ ಗ್ರಾಮದ ಜನರೆಲ್ಲಾ ಅದೊಂದು ಮನೆಯ ಮುಂದೆ ಬಂದು ನಿಂತಿದ್ದಿದ್ದರು. ಪ್ರಮೋದ ತಾನೆ ಕೊಲೆ ಮಾಡಿರೋದಾಗಿ ಹೇಳಿಬಿಟ್ಟ. ಆದ್ರೆ ಆತ ನಾರಾಯಣಸ್ವಾಮಿಯನ್ನ ಕೊಂದಿದ್ದೇಕೆ ಅಂದ್ರೆ ಆತ ಹೆಳಿದ್ದು ಒಂದು ಸಂಸಾರದ ಕಥೆಯನ್ನ.. ಹಾಗಾದ್ರೆ ಏನದು ಸಂಸಾರದ ಕಥೆ..? ಆವತ್ತು ಘಟನೆ ನಡೆದ ದಿನ ಏನೇನಾಯ್ತು..? ಇಲ್ಲಿದೆ ಮಾಹಿತಿ..

ಇದನ್ನೂ ವೀಕ್ಷಿಸಿ:  ತಮಿಳುನಾಡು ನೆಲದಿಂದಲೇ ಸುವರ್ಣನ್ಯೂಸ್‌ ಗ್ರೌಂಡ್ ರಿಪೋರ್ಟ್! 'ಕಾವೇರಿ' ಎಡವಿದ್ದೆಲ್ಲಿ?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more