ಕಂಡವರ ಸಂಸಾರದಲ್ಲಿ ಮೂಗು ತೂರಿಸಿದ್ದೇ ತಪ್ಪಾ ? ಎರಡನೇ ಪ್ರಯತ್ನದಲ್ಲಿ ದಲಿತ ನಾಯಕನ ಕೊಲೆ..!

ಕಂಡವರ ಸಂಸಾರದಲ್ಲಿ ಮೂಗು ತೂರಿಸಿದ್ದೇ ತಪ್ಪಾ ? ಎರಡನೇ ಪ್ರಯತ್ನದಲ್ಲಿ ದಲಿತ ನಾಯಕನ ಕೊಲೆ..!

Published : Aug 31, 2023, 02:13 PM IST

15 ದಿನಗಳ ಮುಂಚೆಯೇ ಕೊಲೆಯ ಮುನ್ಸೂಚನೆ ಸಿಕ್ಕಿತ್ತು..!
ಕಾಲ್ ಬಂತು ಅಂತ ಕಾರ್ ನಿಲ್ಲಿಸಿದ.. ಹಂತಕರು ಆಗಮಿಸಿದ್ರು..!
ಮೊದಲ ಬಾರಿ ಅಟ್ಯಾಕ್ ಆದಾಗಲೇ ಆತ ಎಚ್ಚೆತ್ತುಕೊಳ್ಳಬೇಕಿತ್ತು..!

ಅವನು ಆ ಭಾಗದ ದಲಿತ ನಾಯಕ.. ಕಾಂಗ್ರೆಸ್‌ನ ಸಕ್ರೀಯ ಕಾರ್ಯಕರ್ತ. ತನ್ನ ಗ್ರಾಮದ ಜನರಿಗೆ ಏನೇ ಸಮಸ್ಯೆ ಬಂದ್ರೂ ಅವರು ಬರ್ತಿದ್ದಿದ್ದೇ ಈತನ ಬಳಿ. ರಾಜಿ ಪಂಚಾಯ್ತಿಗಳಲ್ಲಿ ಸದಾ ಬ್ಯುಸಿ ಇರ್ತಿದ್ದ ಆ ದಲಿತ ನಾಯಕ ಆವತ್ತು ಇದ್ದಕ್ಕಿದ್ದಂತೆ ಮರ್ಡರ್ ಮಾಗಿಬಿಟ್ಟ. ಮನೆಗೆ ಹೋಗ್ತಿದ್ದವನನ್ನ ಹಿಂಬಾಲಿಸಿ ಹಂತಕರು ಅವನ ಕಥೆ ಮುಗಿಸಿದ್ರು. ಆದ್ರೆ ಇದೇ ಕೇಸ್‌ನ ಇನ್ವೆಸ್ಟಿಗೇಷನ್‌ಗೆ ಇಳಿದ ಪೊಲೀಸರಿಗೆ ಗೊತ್ತಾಗಿತ್ತು ಈ ದಲಿತ ನಾಯಕನ ಕೊಲೆ ಹಿಂದೆ ಒಂದು ಸಂಸಾರದ ಕಥೆ ಇತ್ತು ಅಂತ. ನಾರಾಯಣಸ್ವಾಮಿಯ ಕೊಲೆ ನಂತರ ಇಡೀ ಗ್ರಾಮವೇ ಹೊತ್ತಿಉರಿದಿತ್ತು. ಇನ್ನೂ ಆತನ ಕೊಲೆಯನ್ನ ಮಾಡಿದ್ಯಾರು ಅನ್ನೋದು ಅಲ್ಲಿದ್ದ ಪ್ರತಿಯೊಬ್ಬರಿಗೂ ಗೊತ್ತಿತ್ತು. 15 ದಿವಸ ಹಿಂದಷ್ಟೇ ನಾರಾಯಣಸ್ವಾಮಿಯ ಕಥೆ ಮುಗಿಸಲು ಬಂದವರೇ ಇವತ್ತು ಅವನನ್ನ ಹೊಡೆದು ಹಾಕಿದ್ದಾರೆ ಅನ್ನೋದು ಕನ್ಫರ್ಮ್ ಆಗಿತ್ತು. ಇದೇ ಕಾರಣಕ್ಕೆ ಗ್ರಾಮದ ಜನರೆಲ್ಲಾ ಅದೊಂದು ಮನೆಯ ಮುಂದೆ ಬಂದು ನಿಂತಿದ್ದಿದ್ದರು. ಪ್ರಮೋದ ತಾನೆ ಕೊಲೆ ಮಾಡಿರೋದಾಗಿ ಹೇಳಿಬಿಟ್ಟ. ಆದ್ರೆ ಆತ ನಾರಾಯಣಸ್ವಾಮಿಯನ್ನ ಕೊಂದಿದ್ದೇಕೆ ಅಂದ್ರೆ ಆತ ಹೆಳಿದ್ದು ಒಂದು ಸಂಸಾರದ ಕಥೆಯನ್ನ.. ಹಾಗಾದ್ರೆ ಏನದು ಸಂಸಾರದ ಕಥೆ..? ಆವತ್ತು ಘಟನೆ ನಡೆದ ದಿನ ಏನೇನಾಯ್ತು..? ಇಲ್ಲಿದೆ ಮಾಹಿತಿ..

ಇದನ್ನೂ ವೀಕ್ಷಿಸಿ:  ತಮಿಳುನಾಡು ನೆಲದಿಂದಲೇ ಸುವರ್ಣನ್ಯೂಸ್‌ ಗ್ರೌಂಡ್ ರಿಪೋರ್ಟ್! 'ಕಾವೇರಿ' ಎಡವಿದ್ದೆಲ್ಲಿ?

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more