ಪ್ರಾಣ ಸ್ನೇಹಿತನನ್ನೇ ಕೊಂದು ಮುಗಿಸಿದ: ಬೆಸ್ಟ್ ಫ್ರೆಂಡ್ ಕೊಲೆಗೆ ಕಾರಣ ಅವಳು..!

ಪ್ರಾಣ ಸ್ನೇಹಿತನನ್ನೇ ಕೊಂದು ಮುಗಿಸಿದ: ಬೆಸ್ಟ್ ಫ್ರೆಂಡ್ ಕೊಲೆಗೆ ಕಾರಣ ಅವಳು..!

Published : Jun 25, 2023, 12:24 PM ISTUpdated : Jun 25, 2023, 12:26 PM IST

ಒಂದೇ ತಟ್ಟೆಯಲ್ಲಿ ಅನ್ನ ತಿಂದು ಮೂಟೆ ಕಟ್ಟಿದ್ರು..!
ರಾತ್ರಿ ಕೊಲೆ ಮಾಡಿ ಬೆಳಗ್ಗೆ ಏನೂ ಗೊತ್ತಿಲ್ಲ ಅಂದ್ರು..!
ಅವನ ಸುಳಿವು ಕೊಟ್ಟಿತ್ತು ಅವನದ್ದೇ ಮೊಬೈಲ್ ಫೋನ್..!

ಬೆಳಗಾವಿ: ಅವನು ಪೇಂಟರ್, ಹೆಂಡತಿ ಮತ್ತು ಇಬ್ಬರು ಮುದ್ದಾದ  ಮಕ್ಕಳು. ತಾನಾಯ್ತು ತನ್ನ ಕುಟುಂಬವಾಯ್ತು ಅಂತ ಇದ್ದವನು. ಆದ್ರೆ ಆವತ್ತು ಇದ್ದಕ್ಕಿದ್ದಂತೆ ಮಿಸ್ಸಿಂಗ್, ಮೊಬೈಲ್ ಮನೆಯಲ್ಲೇ ಇತ್ತು. ಹೆಂಡತಿ ಈಗ ಬರಬಹುದು ಆಗ ಬರಬಹುದು ಅಂತ ಕಾದಳು. ಆದ್ರೆ ಗಂಡನ ಸುಳಿವು ಮಾತ್ರ ಸಿಗಲೇ ಇಲ್ಲ.ಹೀಗೆ ದಿನಗಳೇ ಉರಳಿದವು. ಕಾಯೋವರೆಗೂ ಕಾದು ಹೆಂಡತಿನೇ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ಲು. ಇದೇ ಟೈಂನಲ್ಲಿ ಆತ ಬೇರೆ ಹೆಂಗಸಿನೊಂದಿಗೆ ಊರು ಬಿಟ್ಟಿದ್ದಾನೆ ಅನ್ನೋ ಸುದ್ದಿ ಹರಡಿತ್ತು. ಆದ್ರೆ ಹೀಗೆ ಸುದ್ದಿ ಹರಡಿಸಿದವರನ್ನೇ ಪೊಲೀಸರು ತಂದು ವಿಚಾರಣೆ ಮಾಡಿದ್ರು. ಆಗಲೇ ನೋಡಿ ನಾಪತ್ತೆಯಾದ ಪೇಂಟರ್‌ನ ಸುಳಿವು ಸಿಗೋದು. ರಮೇಶ ಕಾಣೆಯಾಗಿ ಇಂದಿಗೆ 3 ತಿಂಗಳು. ಆದ್ರೆ ಪ್ರಕರಣ ದಾಖಲಾಗಿದ್ದು, ಏಪ್ರಿಲ್ 5ನೇ ತಾರಿಖು. ಪೊಲೀಸರಿಗೆ ಈ ಕೇಸ್ನಲ್ಲಿ ಒಂದೇ ಒಂದು ಕ್ಲೂ ಕೂಡ ಸಿಕ್ಕಿರಲಿಲ್ಲ. ರಮೇಶ ಎಲ್ಲಿಗೆ ಹೋಗಿರಬಹುದು ಅಂತ ಊಹಿಸೋದಕ್ಕೂ ಪೊಲೀಸರಿಗೆ ಕಷ್ಟವಾಗಿತ್ತು. ಇನ್ನೂ ಆತನ ಮೊಬೈಲ್ ಟ್ರೇಸ್ ಮಾಡೋಣ ಅಂದ್ರೆ ಅವನ ಮೊಬೈಲ್ ಮನೆಯಲ್ಲೇ ಇತ್ತು. ಆದ್ರೆ ರಮೇಶನ ಸ್ನೇಹಿತನೇ ಆತನ ಕಥೆ ಮುಗಿಸಿದ್ದ. ಅಷ್ಟೇ ಅಲ್ಲದೇ ಅಲ್ಲಿಂದ ಮೃತದೇಹವನ್ನ ಹೊತ್ತೊಯ್ದ, ಗೋವಾ ಗಾಟ್‌ಗೆ ಎಸೆದಿದ್ದಾರೆ.

ಇದನ್ನೂ ವೀಕ್ಷಿಸಿ: ಬಂಡಾಯದ ಬೆಂಕಿಗೆ ಆಹುತಿಯಾಗುತ್ತಾ ರಷ್ಯಾ ?: ಅಂತರ್ಯುದ್ಧಕ್ಕೆ ಅಸಲಿ ಕಾರಣ ಏನು ?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more