ತಾಯಿಯ ಗೆಳೆಯನ ಕಥೆ ಮುಗಿಸಿದ ಮಗ: ತಪ್ಪಿಸಿಕೊಳ್ಳಲು ಆ್ಯಕ್ಸಿಡೆಂಟ್ ಕಥೆ ಕಟ್ಟಿದ್ದ..!

ತಾಯಿಯ ಗೆಳೆಯನ ಕಥೆ ಮುಗಿಸಿದ ಮಗ: ತಪ್ಪಿಸಿಕೊಳ್ಳಲು ಆ್ಯಕ್ಸಿಡೆಂಟ್ ಕಥೆ ಕಟ್ಟಿದ್ದ..!

Published : Aug 05, 2023, 02:27 PM IST

ತಾಯಿಯ ಅನೈತಿಕ ಸಂಬಂಧದಿಂದ ಬೇಸತ್ತ ಮಗ..!
ಆ್ಯಕ್ಸಿಡೆಂಟ್ ಪ್ರಕರಣಕ್ಕೆ ಸಿಗ್ತು ಬಿಗ್ ಟ್ವಿಸ್ಟ್..!
ಆ್ಯಕ್ಸಿಡೆಂಟ್ ಆದ ಜಾಗದಲ್ಲಿ ಸಿಕ್ಕಿತ್ತು ರಕ್ತದ ಕಟ್ಟಿಗೆ..!

ಅವನು ಕೂಲಿ ಕಾರ್ಮಿಕ. ಹೆಂಡತಿ ಮೂರು ಮಕ್ಕಳೊಂದಿಗೆ ನೆಮ್ಮದಿಯಾಗಿ ಜೀವನ ಸಾಗಿಸ್ತಿದ್ದ. ಆದ್ರೆ ಆವತ್ತೊಂದು ದಿನ ಟೈಫಾಯ್ಡ್ ಬಂದಿದ್ದ ಕಾರಣ ಮೆಡಿಕಲ್ ಸ್ಟೋರಿಗೆ ಹೋಗಿ ಬರ್ತೀನಿ ಅಂತ ಹೋದವನು ವಾಪಸ್ ಬರಲೇ ಇಲ್ಲ. ಅವನ ಫೋನ್‌ಗೆ ಕಾಲ್ ಮಾಡಿದ್ರೆ ಫೋನ್ ಸ್ವಿಚ್ ಆಫ್. ಆತಂಕಗೊಂಡಿದ್ದ ಆತನ ಕುಟುಂಬಕ್ಕೆ ಕೆಲವೇ ಗಂಟೆಗಳಲ್ಲಿ ಒಂದು ಫೋನ್ ಕಾಲ್ ಬಂದಿತ್ತು. ಅತ್ತಕಡೆಯಿಂದ ಕಾಲ್ ಮಾಡಿದವರು ಪೊಲೀಸರು. ನಿಮ್ಮ ಮಗನಿಗೆ ಆ್ಯಕ್ಸಿಡೆಂಟ್(Accident) ಆಗಿದೆ ಬೇಗ ಬನ್ನಿ ಅಂದಿದ್ರು. ಇನ್ನೂ ಇದೇ ಆ್ಯಕ್ಸಿಡೆಂಟ್ ಕೇಸ್‌ನ ಬೆನ್ನು ಬಿದ್ದ ಪೊಲೀಸರಿಗೆ ಅವನ ಫೋನ್ ಒಂದು ಮಾಹಿತಿ ಕೊಟ್ಟಿತ್ತು. ಅದು ಆ್ಯಕ್ಸಿಡೆಂಟ್ ಅಲ್ಲ ಬದಲಿಗೆ ಮರ್ಡರ್(murder) ಅನ್ನೋದನ್ನ. ಯಾವಾಗ ರಾಘವೇಂದ್ರ ರೆಡ್ಡಿ ಶವ ಸಿಕ್ಕ ಹತ್ತಿರದಲ್ಲೇ ಒಂದು ರಕ್ತದ ಕಲೆ ಇರುವ ಕಟ್ಟಿಗೆ ಸಿಗ್ತೋ ಪೊಲೀಸರಿಗೆ ಅದು ಆ್ಯಕ್ಸಿಡೆಂಟ್ ಅಲ್ಲ ಕೊಲೆ ಅನ್ನೋದು ಕನ್ಫರ್ಮ್ ಆಗಿತ್ತು. ಕೂಲಿ ಮಾಡೋದಕ್ಕೆ ಅಂತ ಊರೂರು ಅಲಿತಿದ್ದ ರಾಘವೇಂದ್ರನಿಗೆ ಅವಳೊಬ್ಬಳ ಪರಿಚಯವಾಗಿತ್ತು. ನಂತರ ಅವರಿಬ್ಬರ ನಡುವೆ ಅನೈತಿಕ ಸಂಬಂಧವೂ(Illegal relationship) ಬೆಳೆಯಿತು. ಹೀಗೆ 2 ವರ್ಷ ಕಳೆಯಿತು. ಆದ್ರೆ ಇವರಿಬ್ಬರ ವಿಷ್ಯ ಊರಲ್ಲೆಲ್ಲಾ ಪಸರ್ ಆಯ್ತು, ಕೊನೆಗೆ ಆ ಮಹಿಳೆಯ ಮಗನಿಗೂ ಗೊತ್ತಾಯ್ತು. ಯಾವಾಗ ತಾಯಿ ಪರಪರುಷನ ಸಹವಾಸ ಮಾಡಿದ್ದಾಳೆ ಅಂತ ಗೊತ್ತಾಯ್ತೋ ಆತ ಅವನನ್ನೇ ಮುಗಿಸಲು ನಿರ್ಧಾರ ಮಾಡಿದ್ದ. ತನ್ನ ಸ್ನೇಹಿತ ಜೊತೆಗೆ ಸೇರಿಕೊಂಡು ಆವತ್ತೊಂದು ದಿನ ತನ್ನ ಮನೆಗೆ ಹೋಗಿ ಬರ್ತಿದ್ದವನನ್ನ ಅಡ್ಡಗಟ್ಟಿ ಅವನ ಕಥೆ ಮುಗಿಸಿ ಕೊನೆಗೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಆ್ಯಕ್ಸಿಡೆಂಟ್ ರೀತಿ ಶವವನ್ನ ಹಾಕಿ ಹೋಗಿದ್ದ.

ಇದನ್ನೂ ವೀಕ್ಷಿಸಿ:  ಎಲೆಕ್ಟ್ರಾನಿಕ್ ವಾರ್‌ಗೆ ನಾಂದಿ ಹಾಡಿತಾ ಭಾರತದ ನಿರ್ಧಾರ ?: ಚೀನಾ ಲ್ಯಾಪ್ ಟಾಪ್ ಬೇಕಾ ? ತಗೊಳ್ಳಿ ಲೈಸೆನ್ಸ್ !

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more