ಅವನನ್ನ ಮುಗಿಸಲು ಟಾಯ್ಲೆಟ್‌ನಲ್ಲಿ ಅಡಗಿದ್ರು..! ಮನೆ ಕಟ್ಟಿದ್ದೇ ತಪ್ಪಾಗಿ ಹೊಯ್ತಾ..?

ಅವನನ್ನ ಮುಗಿಸಲು ಟಾಯ್ಲೆಟ್‌ನಲ್ಲಿ ಅಡಗಿದ್ರು..! ಮನೆ ಕಟ್ಟಿದ್ದೇ ತಪ್ಪಾಗಿ ಹೊಯ್ತಾ..?

Published : Nov 02, 2023, 02:22 PM IST

2 ವರ್ಷದ ದ್ವೇಷ ಕೊಲೆಯಲ್ಲಿ ಅಂತ್ಯ..!
ಮನೆಯನ್ನು ಕಟ್ಟಿದ್ದೇ ತಪ್ಪಾಗಿ ಹೊಯ್ತಾ?
ಪಕ್ಕದ ಮನೆಯಲ್ಲೇ ಇದ್ರು ಹಂತಕರು..!

ಅದೊಂದು ಸಂದರ ಕುಟುಂಬ, ಗಂಡ ಹೆಂಡತಿ ಇಬ್ಬರು ಪುಟ್ಟ ಮಕ್ಕಳು. ಕಷ್ಟಪಟ್ಟು ಹಣ ಸಂಪಾದಿಸಿ ಬೆಂಗಳೂರಿನಲ್ಲಿ(Bengaluru) ಒಂದು ಮನೆ(House)ಮಾಡಿಕೊಳ್ಳಬೇಕು ಅಂತ ಕನಸು ಕಂಡಿದ್ರು. ಇನ್ನೇನು ಅವರ ಕನಸು ನನಸ್ಸಾಗಬೇಕು, ಅಷ್ಟರಲ್ಲೇ ಆ ಮನೆಯ ಒಡೆಯ ಹೆಣವಾಗಿಬಿಡ್ತಾನೆ. ತನ್ನ ಕನಸಿನ ಮನೆಯ ಎದುರಲ್ಲೇ ಅವನನ್ನ ಕೊಚ್ಚಿ ಕೊಚ್ಚಿ ಹಂತಕರು ಕೊಂದುಬಿಡ್ತಾರೆ(Murder). ನಮ್ಮ ಬೆಂಗಳೂರಿನಲ್ಲಿ ಮನೆ ಕಟ್ಟೋದು ಇರಲಿ, ಒಂದು ಅಡಿ ಜಾಗ ತೆಗೆದುಕೊಳ್ಳೋದಕ್ಕೂ ಆಗದಂತಹ ಪರಿಸ್ಥಿತಿ ಇದೆ. ತುಂಡು ಭೂಮಿಗೂ ಬಂಗಾರಕ್ಕಿಂತಲೂ ಹೆಚ್ಚು ಬೆಲೆಯಾಗಿದೆ. ಗಲ್ಲಿ ಗಲ್ಲಿಗೊಂದು ರಿಯಲ್ ಎಸ್ಟೇಟ್‌. ಅಷ್ಟೇ ಯಾಕೆ ಒಂದೇ ಒಂದು ಅಡಿ ಜಾಗಕ್ಕೂ ಇಲ್ಲಿ ಹೆಣಗಳು ಉರುಳಿರುವ ಉದಾಹರಣೆ ನಮ್ಮ ಕಣ್ಣು ಮುಂದೆಯೇ ಇವೆ. ಬೆಂಗಳೂರಿನಲ್ಲಿ ಭೂಮಿ ಕೊಳ್ಳೋ ಪರಿಸ್ಥಿತಿ ಹೀಗಿದ್ರೂ ನಮ್ಮ ಜನ ಅದರಲ್ಲೂ ನಮ್ಮಂಥಹ ಮಿಡಿಲ್ ಕ್ಲಾಸ್ ಜನ ಬೆಂಗಳೂರಿನಂತಹ ಮಹಾನಗರದಲ್ಲಿ ಅರ್ಧ ಸೈಟ್ ಆದ್ರೂ ಖರೀಧಿಸಿ ಅಲ್ಲೊಂದು ಪುಟ್ಟ ಮನೆ ಮಾಡಿಕೊಳ್ಳಬೇಕೆಂಬ ಕನಸ್ಸು ಕಟ್ಟಿಕೊಳ್ತಾರೆ. ಆದ್ರೆ ಹೀಗೆ ಮನೆ ಕಟ್ಟಿಕೊಂಡು ಖುಷಿಯಿಂದ ಜೀವನ ನಡೆಸಬೇಕೆಂಬ ಕನಸು ಕಂಡಿದ್ದ ಒಂದು ಕುಟುಂಬ ಇವತ್ತು ಸರ್ವನಾಶವಾಗಿದೆ. ಹೀಗೆ ಕೂಲಿ ಮಾಡಿಕೊಂಡು ತಮ್ಮ ಕನಸಿನ ಮನೆ ಕಟ್ಟಲು ಹೊರಟಿದ್ದ ಕುಟುಂಬದ ಒಡೆಯನೇ ಮಸಣ ಸೇರಿದ್ದಾನೆ. 

ಇದನ್ನೂ ವೀಕ್ಷಿಸಿ:  ಸಾವನ್ನೇ ಗೆದ್ದು ಬಂದ ವಿದ್ಯಾರ್ಥಿನಿ ಅಶ್ವಿನಿ: ಮಾತು ತಪ್ಪಿದ ಮಹಾರಾಣಿ ವಿವಿ ವಿಸಿ

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more