ಸಾಲ ವಾಪಸ್ ಕೇಳಲು ಹೋದವನಿಗೆ ಮಚ್ಚಿನೇಟು..! ಅವನನ್ನ ಮುಗಿಸಲು ಆಕೆ ಮಾಡಿದ ಪ್ಲ್ಯಾನ್‌ ಏನ್‌ ಗೊತ್ತಾ ?

ಸಾಲ ವಾಪಸ್ ಕೇಳಲು ಹೋದವನಿಗೆ ಮಚ್ಚಿನೇಟು..! ಅವನನ್ನ ಮುಗಿಸಲು ಆಕೆ ಮಾಡಿದ ಪ್ಲ್ಯಾನ್‌ ಏನ್‌ ಗೊತ್ತಾ ?

Published : Jan 20, 2024, 04:55 PM IST

ಅವನ ಹೆಣ ಹಾಕಿ ಅವನ ಮೇಲೆಯೇ ಕಂಪ್ಲೆಂಟ್ ಕೊಟ್ಟಳು..!
ಕಷ್ಟ ಅಂತ ಬಂದಾಗ ಸಹಾಯ ಮಾಡಿದ್ದೇ ತಪ್ಪಾಗಿಹೊಯ್ತು..!
10 ದಿನ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ ನವೀನ..!

ಅವನು ಆ ಊರಿನ ಶ್ರೀಮಂತ ಅಡಿಕೆ ಬೆಳೆಗಾರ, ಮನೆಯಲ್ಲಿ ಅಪ್ಪ ಅಮ್ಮ, ಹೆಂಡತಿ ಮತ್ತು ಇಬ್ಬರು ಮಕ್ಕಳು ಇನ್ನೇನು ಬೇಕು ಆ ಜೀವಕ್ಕೆ. ಆದ್ರೆ ಸುಮ್ಮನೆ ಅಡಿಕೆ ಮಾರಿದ ದುಡ್ಡು ಹಿಡ್ಕೊಂಡು ಜೀವನ ಮಾಡಿದಿದ್ರೆ ಆತ ಇವತ್ತು ಜೀವಂತವಾಗಿರುತ್ತಿದ್ದ. ಆದ್ರೆ ಆತ ಅಡಿಕೆ ತೋಟದಲ್ಲಿ(Arecanut plantation) ಬಂದ ಲಾಭದ ಹಣದಲ್ಲಿ ಬಡ್ಡಿ(Interest) ವ್ಯವಹಾರ ನಡೆಸುತ್ತಿದ್ದ. ಅದೇ ಬಡ್ಡಿ ದುಡ್ಡು ಇವತ್ತು ಅವನ ಪ್ರಾಣವನ್ನೇ ತೆಗೆದಿದೆ. ಪಡೆದ ಹಣ ವಾಪಸ್ ಕೊಡೊಬದಲು ಹಂತಕರು ಅವನ ಹೆಣವನ್ನೇ ಹಾಕಿಬಿಟ್ಟಿದ್ದಾರೆ. ಮಾದರಿ ಕುಟುಂಬ ಅನ್ನಿಸಿಕೊಂಡಿದ್ದ ಕುಟುಂಬದಲ್ಲೇ ಹೆಣಬಿದ್ದಿತ್ತು. ಇನ್ನೂ ಹೆಣ ಹಾಕಿದವರು ಅದೇ ಗ್ರಾಮದಲ್ಲಿದ್ದ ಒಬ್ಬ ಕಿರಾತಕಿ. ನವೀನ ಆ ಮಹಿಳೆಗೆ 5 ಲಕ್ಷ ಹಣವನ್ನ ಬಡ್ಡಿಗೆ ಕೊಟ್ಟಿದ್ದ. ಎರಡು ವರ್ಷದ ಹಿಂದೆ ಮನೆ ಕಟ್ಟಲು ಸಾಲ ಮಾಡಿದ್ದ ಆ ಮಹಿಳೆ ಒಂದು ವರ್ಷ ನಿಯತ್ತಾಗಿ ಬಡ್ಡಿ ಕಟ್ಟಿದ್ಲು. ಆದ್ರೆ ವರ್ಷದ ನಂತರ ಇಡೀ ಗ್ರಾಮದಲ್ಲಿ ಒಂದು ಗುಸುಗುಸು ಶುರುವಾಯ್ತು. ಅದೇನಂದ್ರೆ ಆ ಮಹಿಳೆಗೂ(Woman) ನವೀನನಿಗೂ ಅಕ್ರಮ ಸಂಬಂಧ ಇದೆ ಅಂತ. ಯಾವಾಗ ಗ್ರಾಮದಲ್ಲಿ ಈ ಮಾತುಗಳು ಹರಡೋದಕ್ಕೆ ಶುರುವಾಯ್ತೋ ಆಕೆ ಬಡ್ಡಿ ಹಣ ಕೊಡೋದನ್ನ ನಿಲ್ಲಿಸಿಬಿಟ್ಟಿದ್ಲು. ಒಂದು ವರ್ಷ ಹಣಕ್ಕಾಗಿ ನವೀನನ್ನ ಸತಾಯಿಸಿದ್ಲು. ಆದ್ರೆ ಇತ್ತಿಚೆಗೆ ನವೀನ ಹಣ(Money) ಬೇಕೆ ಬೇಕು ಅಂತ ಪಟ್ಟು ಹಿಡಿದಿದ್ದ. ಈಕೆ ಮಾತ್ರ ಅವನನ್ನೇ ಮುಗಿಸ್ತೀನೇ (Murder) ಹೊರೆತು ದುಡ್ಡು ಕೊಡೋದಿಲ್ಲ ಅನ್ನೋ ನಿರ್ಧಾರ ಮಾಡಿದ್ಲು.. ಪಕ್ಕದಲ್ಲೇ ಇದ್ದ ತನ್ನ ಸಂಬಂಧಿಕನನ್ನ ಕರೆಸಿಕೊಂಡು ಒಂದು ಪಕ್ಕಾ ಪ್ಲಾನ್ ರೆಡಿ ಮಾಡಿದ್ಲು. ಸಹಾಯ ಅಂತ ಬೇಡಿ ಬಂದಾಗ ಜ್ಯೋತಿಗೆ ನವೀನ ಲಕ್ಷ ಲಕ್ಷ ಹಣ ಕೊಟ್ಟಿದ್ದ. ಆದ್ರೆ ಅದೇ ವಾಪಸ್ ಕೊಡು ಅಂದಾಗ ಅವನನ್ನೇ ಮುಗಿಸಿಬಿಟ್ಟಳು ಈ ಕಿಲ್ಲರ್ ಲೇಡಿ ಕೊಲೆ ಮಾಡಿದ್ದಾಳೆ.

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
Read more