ಹಾಡಹಗಲಲ್ಲೇ ಅಧ್ಯಕ್ಷನ ಕಥೆ ಮುಗಿಸಿದ್ರು..! 30 ವರ್ಷದ ವೈಷಮ್ಯ ಕೊಲೆಯಿಂದ ಪುನಾರಂಭ..!

ಹಾಡಹಗಲಲ್ಲೇ ಅಧ್ಯಕ್ಷನ ಕಥೆ ಮುಗಿಸಿದ್ರು..! 30 ವರ್ಷದ ವೈಷಮ್ಯ ಕೊಲೆಯಿಂದ ಪುನಾರಂಭ..!

Published : Oct 14, 2023, 12:10 PM IST

ಅವನ ಹೆಣ ಹಾಕಲು ಕಾದಿತ್ತು ಇಡೀ ಕುಟುಂಬ..!
ದೇವರಂತಿದ್ದವನನ್ನೇ ಕೊಂದು ಮುಗಿಸಿದ್ದು ಯಾಕೆ?
ಸಾಯೋದ್ರಲ್ಲಿ ಸೇಡು ತೀರಿಸಿಕೊಳ್ತೀನಿ ಅಂದ ತಂದೆ..!

ಅವನು ಗ್ರಾಮ ಪಂಚಾಯ್ತಿ ಅಧ್ಯಕ್ಷ. ಕಾಂಗ್ರೆಸ್‌ ಕಾರ್ಯಕರ್ತ. ತನ್ನ ಜನರಿಗಾಗಿ ಜೀವ ಕೊಡೋಕು ರೆಡಿ ಇದ್ದವ. ಕಷ್ಟ ಅಂತ ಬಂದವರಿಗೆ ಆತ ಎಂದೂ ಬರಿಗೈಯಲ್ಲಿ ಕಳಿಸದಾತ ಅಲ್ಲ. ಇವತ್ತು ತನ್ನದೇ ಗ್ರಾಮದಲ್ಲಿ ಬರ್ಬರವಾಗಿ ಕೊಲೆಯಾಗಿ ಹೋಗಿದ್ದಾನೆ. ಹಾಡಹಗಲಲ್ಲೇ ಗ್ರಾಮ ಪಂಚಾಯ್ತಿ ಅಧ್ಯಕ್ಷನೊಬ್ಬನನ್ನ ಭೀಕರವಾಗಿ ಕೊಂದು ಮುಗಿಸಿದ್ದಾರೆ. ಆದ್ರೆ ಅವನ ಕೊಲೆಗೆ(Murder) ಕಾರಣ ಹುಡುಕ ಹೊರಟ ಪೊಲೀಸರಿಗೆ (Police) ಸಿಕ್ಕಿದ್ದು 30 ವರ್ಷದ ದ್ವೇಷದ ಕಥೆ. ಅವನ ಕುಟುಂಬಕ್ಕೂ ಮತ್ತೊಂದು ಕುಟುಂಬಕ್ಕೂ ಇದ್ದ ವೈಷಮ್ಯದ ಕಾರಣಕ್ಕೆ ಅಲ್ಲೊಂದು ಹೆಣ ಬಿದ್ದಿದೆ. ಗೌಡಪ್ಪ ಒಬ್ಬ ಪ್ರಭಾವಿ ಮಾತ್ರವಷ್ಟೇ ಅಲ್ಲ. ಒಬ್ಬ ಒಳ್ಳೆ ಮನುಷ್ಯ ಕೂಡ ಆಗಿದ್ದ. ಅದು 30 ವರ್ಷದ ದ್ವೇಷ. ಬಿರಾದಾರ ಮತ್ತು ಯಂಕಂಚಿ ಅನ್ನೋ ಎರಡು ಕುಟುಂಬಗಳ ನಡುವೆ ಸಣ್ಣ ಗಲಾಟೆಯಿಂದ ಶುರುವಾದ ದ್ವೇಷ ಇವತ್ತು ಮರ್ಡರ್ ಮಾಡುವ ತನಕ ಬಂದು ನಿಂತಿದೆ. ಆವತ್ತು ಗೌಡಪ್ಪ ಮೊದಲ ಬಾರಿಗೆ ಎಲೆಕ್ಷನ್ನಲ್ಲಿ ಗೆದ್ದಾಗ ಯಂಕಂಚಿ ಕುಟುಂಬ ಗೌಡಪ್ಪನ ಕುಟುಂಬದ ಮೇಲೆ ಅಟ್ಯಾಕ್ ಮಾಡಿತ್ತು. ಆಗ ಆರಂಭವಾದ ಈ ಫೈಠ್ ಕೇವಲ ಜಗಳಗಳೇ ಅಂತ್ಯವಾಗ್ತಿತ್ತು. ಆದ್ರೆ  ಗೌಡಪ್ಪನ ಹೆಣ ಬೀಳೋ ಮೂಲಕ ಭೀಮಾ ತೀರದಲ್ಲಿ ಮತ್ತೊಂದು ಸರಣಿ ಹತ್ಯಾಖಾಂಡ ನಡೆಯೋ ಮುನ್ಸೂಚನೆ ಕೊಡ್ತಿದೆ.

ಇದನ್ನೂ ವೀಕ್ಷಿಸಿ:  42 ಕೋಟಿಯ ಹಿಂದೆ ಪ್ರಭಾವಿ ರಾಜಕಾರಣಿ..ಯಾರದು ಕೋಟಿ ಕುಬೇರ..? ಯಾರಿಗೆ ಕಾದಿದೆ ಫಜೀತಿ..?

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more