ಹಾಡಹಗಲಲ್ಲೇ ಅಧ್ಯಕ್ಷನ ಕಥೆ ಮುಗಿಸಿದ್ರು..! 30 ವರ್ಷದ ವೈಷಮ್ಯ ಕೊಲೆಯಿಂದ ಪುನಾರಂಭ..!

ಹಾಡಹಗಲಲ್ಲೇ ಅಧ್ಯಕ್ಷನ ಕಥೆ ಮುಗಿಸಿದ್ರು..! 30 ವರ್ಷದ ವೈಷಮ್ಯ ಕೊಲೆಯಿಂದ ಪುನಾರಂಭ..!

Published : Oct 14, 2023, 12:10 PM IST

ಅವನ ಹೆಣ ಹಾಕಲು ಕಾದಿತ್ತು ಇಡೀ ಕುಟುಂಬ..!
ದೇವರಂತಿದ್ದವನನ್ನೇ ಕೊಂದು ಮುಗಿಸಿದ್ದು ಯಾಕೆ?
ಸಾಯೋದ್ರಲ್ಲಿ ಸೇಡು ತೀರಿಸಿಕೊಳ್ತೀನಿ ಅಂದ ತಂದೆ..!

ಅವನು ಗ್ರಾಮ ಪಂಚಾಯ್ತಿ ಅಧ್ಯಕ್ಷ. ಕಾಂಗ್ರೆಸ್‌ ಕಾರ್ಯಕರ್ತ. ತನ್ನ ಜನರಿಗಾಗಿ ಜೀವ ಕೊಡೋಕು ರೆಡಿ ಇದ್ದವ. ಕಷ್ಟ ಅಂತ ಬಂದವರಿಗೆ ಆತ ಎಂದೂ ಬರಿಗೈಯಲ್ಲಿ ಕಳಿಸದಾತ ಅಲ್ಲ. ಇವತ್ತು ತನ್ನದೇ ಗ್ರಾಮದಲ್ಲಿ ಬರ್ಬರವಾಗಿ ಕೊಲೆಯಾಗಿ ಹೋಗಿದ್ದಾನೆ. ಹಾಡಹಗಲಲ್ಲೇ ಗ್ರಾಮ ಪಂಚಾಯ್ತಿ ಅಧ್ಯಕ್ಷನೊಬ್ಬನನ್ನ ಭೀಕರವಾಗಿ ಕೊಂದು ಮುಗಿಸಿದ್ದಾರೆ. ಆದ್ರೆ ಅವನ ಕೊಲೆಗೆ(Murder) ಕಾರಣ ಹುಡುಕ ಹೊರಟ ಪೊಲೀಸರಿಗೆ (Police) ಸಿಕ್ಕಿದ್ದು 30 ವರ್ಷದ ದ್ವೇಷದ ಕಥೆ. ಅವನ ಕುಟುಂಬಕ್ಕೂ ಮತ್ತೊಂದು ಕುಟುಂಬಕ್ಕೂ ಇದ್ದ ವೈಷಮ್ಯದ ಕಾರಣಕ್ಕೆ ಅಲ್ಲೊಂದು ಹೆಣ ಬಿದ್ದಿದೆ. ಗೌಡಪ್ಪ ಒಬ್ಬ ಪ್ರಭಾವಿ ಮಾತ್ರವಷ್ಟೇ ಅಲ್ಲ. ಒಬ್ಬ ಒಳ್ಳೆ ಮನುಷ್ಯ ಕೂಡ ಆಗಿದ್ದ. ಅದು 30 ವರ್ಷದ ದ್ವೇಷ. ಬಿರಾದಾರ ಮತ್ತು ಯಂಕಂಚಿ ಅನ್ನೋ ಎರಡು ಕುಟುಂಬಗಳ ನಡುವೆ ಸಣ್ಣ ಗಲಾಟೆಯಿಂದ ಶುರುವಾದ ದ್ವೇಷ ಇವತ್ತು ಮರ್ಡರ್ ಮಾಡುವ ತನಕ ಬಂದು ನಿಂತಿದೆ. ಆವತ್ತು ಗೌಡಪ್ಪ ಮೊದಲ ಬಾರಿಗೆ ಎಲೆಕ್ಷನ್ನಲ್ಲಿ ಗೆದ್ದಾಗ ಯಂಕಂಚಿ ಕುಟುಂಬ ಗೌಡಪ್ಪನ ಕುಟುಂಬದ ಮೇಲೆ ಅಟ್ಯಾಕ್ ಮಾಡಿತ್ತು. ಆಗ ಆರಂಭವಾದ ಈ ಫೈಠ್ ಕೇವಲ ಜಗಳಗಳೇ ಅಂತ್ಯವಾಗ್ತಿತ್ತು. ಆದ್ರೆ  ಗೌಡಪ್ಪನ ಹೆಣ ಬೀಳೋ ಮೂಲಕ ಭೀಮಾ ತೀರದಲ್ಲಿ ಮತ್ತೊಂದು ಸರಣಿ ಹತ್ಯಾಖಾಂಡ ನಡೆಯೋ ಮುನ್ಸೂಚನೆ ಕೊಡ್ತಿದೆ.

ಇದನ್ನೂ ವೀಕ್ಷಿಸಿ:  42 ಕೋಟಿಯ ಹಿಂದೆ ಪ್ರಭಾವಿ ರಾಜಕಾರಣಿ..ಯಾರದು ಕೋಟಿ ಕುಬೇರ..? ಯಾರಿಗೆ ಕಾದಿದೆ ಫಜೀತಿ..?

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more