Vijayapura Murder: ಇದು ಕೋಲ್ಡ್‌ ಬ್ಲಡ್‌ ಮರ್ಡರ್‌ ಕೇಸ್..! ಅಮ್ಮ-ಮಗನನ್ನ ಮುಗಿಸಿ ಚಾಟ್ಸ್‌ ಮಾರ್ತಿದ್ದ ಹಂತಕ..!

Vijayapura Murder: ಇದು ಕೋಲ್ಡ್‌ ಬ್ಲಡ್‌ ಮರ್ಡರ್‌ ಕೇಸ್..! ಅಮ್ಮ-ಮಗನನ್ನ ಮುಗಿಸಿ ಚಾಟ್ಸ್‌ ಮಾರ್ತಿದ್ದ ಹಂತಕ..!

Published : Mar 26, 2024, 05:41 PM IST


ವರ್ಷದ ನಂತರ ಮಿಸ್ಸಿಂಗ್ ಕೇಸ್ಗೆ ಸಿಕ್ತು ಟ್ವಿಸ್ಟ್..!
ಹೂವಿನ ಟಾಟ್ಯೂ ಪ್ರಕರಣಕ್ಕೆ ನೀಡಿತ್ತು ಟ್ವಿಸ್ಟ್..!
ರಕ್ತ ಅಂಟಿದ ಕೈನಲ್ಲೇ ಪಾನಿ ಪೂರಿ ಮಾಡ್ತಿದ್ದ..!

ಒಂದು ವರ್ಷದ ಹಿಂದೆ ವಿಜಯಪುರದಲ್ಲಿ ನಡೆದಿದ್ದ ಕೊಲ್ಡ್‌ ಬ್ಲಡ್ ಮರ್ಡರ್‌(Murder) ಕೇಸ್‌ವೊಂದು ಬಯಲಿಗೆ ಬಂದಿದೆ. ಮೈಸೂರು ಮೂಲದ ಬ್ಯೂಟಿ ಲೇಡಿ ಆಂಡ್‌ ಮಗನ ಜೋಡಿ ಕೊಲೆ ಯಾವುದೇ ಕ್ಲೂ ಇಲ್ಲದೆ ಪೊಲೀಸರಿಗೆ(Police) ಮಿಸ್ಟೆರಿಯಾಗಿ ಉಳಿದಿತ್ತು. ಬಾವಿಯೊಂದರಲ್ಲಿ ಬಿದ್ದಿದ್ದ ಬ್ಯಾಗ್‌ಗಳಲ್ಲಿ ಅಡಗಿಸಿಟ್ಟಿದ್ದ ಜೋಡಿ ಹೆಣಗಳ ರಹಸ್ಯವನ್ನ ಕೊನೆಗು ವಿಜಯಪುರ ಪೊಲೀಸರು ಭೇದಿಸಿದ್ದಾರೆ. ಫೇಸ್‌ಬುಕ್‌ ಮೂಲಕ ಶುರುವಾದ ಬ್ಯೂಟಿ ಆಂಟಿ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಸಾಗರ್‌ಗೆ ಲೈಟಾಗಿ ಆಕೆಯ ಮೇಲೆ ಅನುಮಾನ ಶುರುವಾಗಿತ್ತು. ಇದೇ ಕಾರಣಕ್ಕೆ ಆತ ಆಕೆಯನ್ನ ಬಿಟ್ಟು ವಾಪಸ್ ವಿಜಯಪುರಕ್ಕೆ(Vijayapura) ಬಂದುಬಿಟ್ಟಿದ್ದ. ಆದ್ರೆ ಆಕೆ ಮಾತ್ರ ನನಗೆ ಅವನೇ ಬೇಕು ಅಂತ ಗಂಡನನ್ನ ಬಿಟ್ಟು ಮಗುವನ್ನೂ ಕರೆದುಕೊಂಡು ಹಿನಿಯನ ಬಳಿಗೆ ಬಂದುಬಿಟ್ಟಳು. ಆತ ಕೂಡ ಆಕೆಯನ್ನ ಲಾಡ್ಜ್‌ವೊಂದರಲ್ಲಿ ಇಟ್ಟಿದ್ದ. ಆದ್ರೆ ಆಕೆಯ ಜೊತೆ ಇರುವಾಗ್ಲೇ ಅವಳ ಮೊಬೈಲ್ಗೆ ಒಂದೆರಡು ಮೆಸೇಜ್ ಬಂದಿದ್ದೆ. ಮೊದಲೇ ಅನುಮಾನದಲ್ಲಿದ್ದ ಪ್ರೇಮಿ ಅವಳನ್ನ ಮುಗಿಸಿ ನಂತರ ಅವಳ ಮಗನ ಕಥೆಯನ್ನೂ ಮುಗಿಸಿ ಸೀದಾ ಬ್ಯಾಗ್‌ನಲ್ಲಿ ಮೃತದೇಹವನ್ನ ಹಾಕಿ ಬಾವಿಗೆ ಎಸೆದು ತನ್ನಪಾಡಿಗೆ ತಾನು ಇದ್ದುಬಿಟ್ಟಿದ್ದ. ತಪ್ಪು ಮಾಡಿದವನು ಇದಲ್ಲ ನಾಳೆ ಸಿಕ್ಕಿಬೀಳ್ತಾನೆ ಅನ್ನೋದಕ್ಕೆ ಈ ಪ್ರಕರಣ ಬೆಸ್ಟ್ ಎಕ್ಸಾಂಪಲ್. ಇಬ್ಬರ ಹೆಣ ಹಾಕಿ ನೆಮ್ಮದಿಯಾಗಿದ್ದವನು ಇವತ್ತು ತಗ್ಲಾಕಿಕೊಂಡು ಜೈಲು ಪಾಲಾಗಿದ್ದಾನೆ.

ಇದನ್ನೂ ವೀಕ್ಷಿಸಿ:  Watch Video: ಬದಲಾಗಲಿದೆಯಾ ಬೆಂಗಳೂರು ಗ್ರಾಮಾಂತರದ ಬಲಾಬಲ..? ಇದ್ದ 1 ಕ್ಷೇತ್ರವನ್ನೂ ಕಳೆದುಕೊಳ್ಳಲಿದೆಯಾ ಕಾಂಗ್ರೆಸ್..?

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more