Vijayapura Murder: ಇದು ಕೋಲ್ಡ್‌ ಬ್ಲಡ್‌ ಮರ್ಡರ್‌ ಕೇಸ್..! ಅಮ್ಮ-ಮಗನನ್ನ ಮುಗಿಸಿ ಚಾಟ್ಸ್‌ ಮಾರ್ತಿದ್ದ ಹಂತಕ..!

Vijayapura Murder: ಇದು ಕೋಲ್ಡ್‌ ಬ್ಲಡ್‌ ಮರ್ಡರ್‌ ಕೇಸ್..! ಅಮ್ಮ-ಮಗನನ್ನ ಮುಗಿಸಿ ಚಾಟ್ಸ್‌ ಮಾರ್ತಿದ್ದ ಹಂತಕ..!

Published : Mar 26, 2024, 05:41 PM IST


ವರ್ಷದ ನಂತರ ಮಿಸ್ಸಿಂಗ್ ಕೇಸ್ಗೆ ಸಿಕ್ತು ಟ್ವಿಸ್ಟ್..!
ಹೂವಿನ ಟಾಟ್ಯೂ ಪ್ರಕರಣಕ್ಕೆ ನೀಡಿತ್ತು ಟ್ವಿಸ್ಟ್..!
ರಕ್ತ ಅಂಟಿದ ಕೈನಲ್ಲೇ ಪಾನಿ ಪೂರಿ ಮಾಡ್ತಿದ್ದ..!

ಒಂದು ವರ್ಷದ ಹಿಂದೆ ವಿಜಯಪುರದಲ್ಲಿ ನಡೆದಿದ್ದ ಕೊಲ್ಡ್‌ ಬ್ಲಡ್ ಮರ್ಡರ್‌(Murder) ಕೇಸ್‌ವೊಂದು ಬಯಲಿಗೆ ಬಂದಿದೆ. ಮೈಸೂರು ಮೂಲದ ಬ್ಯೂಟಿ ಲೇಡಿ ಆಂಡ್‌ ಮಗನ ಜೋಡಿ ಕೊಲೆ ಯಾವುದೇ ಕ್ಲೂ ಇಲ್ಲದೆ ಪೊಲೀಸರಿಗೆ(Police) ಮಿಸ್ಟೆರಿಯಾಗಿ ಉಳಿದಿತ್ತು. ಬಾವಿಯೊಂದರಲ್ಲಿ ಬಿದ್ದಿದ್ದ ಬ್ಯಾಗ್‌ಗಳಲ್ಲಿ ಅಡಗಿಸಿಟ್ಟಿದ್ದ ಜೋಡಿ ಹೆಣಗಳ ರಹಸ್ಯವನ್ನ ಕೊನೆಗು ವಿಜಯಪುರ ಪೊಲೀಸರು ಭೇದಿಸಿದ್ದಾರೆ. ಫೇಸ್‌ಬುಕ್‌ ಮೂಲಕ ಶುರುವಾದ ಬ್ಯೂಟಿ ಆಂಟಿ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಸಾಗರ್‌ಗೆ ಲೈಟಾಗಿ ಆಕೆಯ ಮೇಲೆ ಅನುಮಾನ ಶುರುವಾಗಿತ್ತು. ಇದೇ ಕಾರಣಕ್ಕೆ ಆತ ಆಕೆಯನ್ನ ಬಿಟ್ಟು ವಾಪಸ್ ವಿಜಯಪುರಕ್ಕೆ(Vijayapura) ಬಂದುಬಿಟ್ಟಿದ್ದ. ಆದ್ರೆ ಆಕೆ ಮಾತ್ರ ನನಗೆ ಅವನೇ ಬೇಕು ಅಂತ ಗಂಡನನ್ನ ಬಿಟ್ಟು ಮಗುವನ್ನೂ ಕರೆದುಕೊಂಡು ಹಿನಿಯನ ಬಳಿಗೆ ಬಂದುಬಿಟ್ಟಳು. ಆತ ಕೂಡ ಆಕೆಯನ್ನ ಲಾಡ್ಜ್‌ವೊಂದರಲ್ಲಿ ಇಟ್ಟಿದ್ದ. ಆದ್ರೆ ಆಕೆಯ ಜೊತೆ ಇರುವಾಗ್ಲೇ ಅವಳ ಮೊಬೈಲ್ಗೆ ಒಂದೆರಡು ಮೆಸೇಜ್ ಬಂದಿದ್ದೆ. ಮೊದಲೇ ಅನುಮಾನದಲ್ಲಿದ್ದ ಪ್ರೇಮಿ ಅವಳನ್ನ ಮುಗಿಸಿ ನಂತರ ಅವಳ ಮಗನ ಕಥೆಯನ್ನೂ ಮುಗಿಸಿ ಸೀದಾ ಬ್ಯಾಗ್‌ನಲ್ಲಿ ಮೃತದೇಹವನ್ನ ಹಾಕಿ ಬಾವಿಗೆ ಎಸೆದು ತನ್ನಪಾಡಿಗೆ ತಾನು ಇದ್ದುಬಿಟ್ಟಿದ್ದ. ತಪ್ಪು ಮಾಡಿದವನು ಇದಲ್ಲ ನಾಳೆ ಸಿಕ್ಕಿಬೀಳ್ತಾನೆ ಅನ್ನೋದಕ್ಕೆ ಈ ಪ್ರಕರಣ ಬೆಸ್ಟ್ ಎಕ್ಸಾಂಪಲ್. ಇಬ್ಬರ ಹೆಣ ಹಾಕಿ ನೆಮ್ಮದಿಯಾಗಿದ್ದವನು ಇವತ್ತು ತಗ್ಲಾಕಿಕೊಂಡು ಜೈಲು ಪಾಲಾಗಿದ್ದಾನೆ.

ಇದನ್ನೂ ವೀಕ್ಷಿಸಿ:  Watch Video: ಬದಲಾಗಲಿದೆಯಾ ಬೆಂಗಳೂರು ಗ್ರಾಮಾಂತರದ ಬಲಾಬಲ..? ಇದ್ದ 1 ಕ್ಷೇತ್ರವನ್ನೂ ಕಳೆದುಕೊಳ್ಳಲಿದೆಯಾ ಕಾಂಗ್ರೆಸ್..?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more