ಗಣಿಗಾರಿಕೆ ತಡೆದಿದ್ದಕ್ಕೇ ಕತ್ತು ಸೀಳಿದ್ನಾ..?  ಪರ್ಸ್‌ನಲ್ಲಿದ್ದ ಹಣ ದೋಚಿ ಆರೋಪಿ ಮಾಡಿದ್ದೇನು ?

ಗಣಿಗಾರಿಕೆ ತಡೆದಿದ್ದಕ್ಕೇ ಕತ್ತು ಸೀಳಿದ್ನಾ..? ಪರ್ಸ್‌ನಲ್ಲಿದ್ದ ಹಣ ದೋಚಿ ಆರೋಪಿ ಮಾಡಿದ್ದೇನು ?

Published : Nov 06, 2023, 03:32 PM ISTUpdated : Nov 06, 2023, 03:46 PM IST

ಅಕ್ರಮ ಗಣಿಗಾರಿಕೆ ವಿರುದ್ಧ ಸಮರ ಸಾರಿದ್ದ ಅಧಿಕಾರಿ
ಪ್ರತಿಮಾ ಹತ್ಯೆ ಹಿಂದೆ ಮಾಫಿಯಾ ಕೈವಾಡವಿದ್ಯಾ ? 
ಮನೆಗೇ ನುಗ್ಗಿ ಗಣಿ ಇಲಾಖೆ ಉಪ ನಿರ್ದೇಶಕಿ ಹತ್ಯೆ

ಆಕೆ ಸರ್ಕಾರಿ ಅಧಿಕಾರಿ.. ಗಣಿ ಭೂ ವಿಜ್ಞಾನ ಇಲಾಖೆಯಲ್ಲಿ ಖಡಕ್ ಆಫೀಸರ್ ಅಂತಲೇ ಹೆಸರು ಮಾಡಿದ್ದರು. ಎಲ್ಲೆ ಅಕ್ರಮ ಗಣಿಗಾರಿಕೆ ನಡೆದ್ರೂ ಈಕೆ ಅಲ್ಲಿಗೆ ಹಾಜರ್. ಆದ್ರೆ ಇಂಥಹ ಖಡಕ್ ಲೇಡಿ ಶನಿವಾರ ತನ್ನ ಮನೆಯಲ್ಲೇ ಬರ್ಬರವಾಗಿ ಕೊಲೆಯಾಗಿ (Murder) ಹೋಗಿದ್ದಾರೆ. ಕೆಲ ವರ್ಷಗಳಿಂದ ಒಂಟಿ ಜೀವನ ನಡೆಸುತ್ತಿದ್ದ ಮಹಿಳೆಯನ್ನ ತನ್ನದೇ ಮನೆಯಲ್ಲಿ ಕತ್ತು ಸೀಳಿ ಕೊಂದು ಹಾಕಿದ್ದಾರೆ. ಆದ್ರೆ ಇದೊಂದು ಕೊಲೆ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಅಕ್ರಮ ಗಣಿಗಾರಿಕೆಯ ವಿರುದ್ಧ ನಿಂತಿದಕ್ಕೇ ಕೊಲೆಯಾದ್ರಾ ಅಥವಾ ಈ ಆ ಅಧಿಕಾರಿಯನ್ನ ಪರಿಚಯಸ್ಥರೇ ಕೊಂದ್ರಾ ಅನ್ನೋ ಅನುಮಾನ ಶುರುವಾಗಿದೆ.  ಬೆಳಗ್ಗೆ 9 ಗಂಟೆ ಸಮಯ ಎಲ್ಲಾ ಬೆಂಗಳೂರಿಗರು(Bengaluru) ವೀಕೆಂಡ್ ಪಾರ್ಟಿ ಮುಗಿಸಿಕೊಂಡು ಬಂದು ಮಲಗಿದವರು ಇನ್ನೂ ಎಚ್ಚರವಾಗಿರಲಿಲ್ಲ. ಕೆಲವರಂತೂ ಬೇಗನೇ ಎದ್ದು ಪಿಕ್ನಿಕ್‌ಗೆ ಹೊರಟು ನಿಂತಿದ್ರು.. ಈ ವೇಳೆಯಲ್ಲೇ ಇಡೀ ಬೆಂಗಳೂರು ಜನಕ್ಕೆ ಒಂದು ಶಾಕಿಂಗ್ ನ್ಯೂಸ್ ಸಿಕ್ಕಿಬಿಟ್ಟಿತ್ತು. ಆ ಸುದ್ದಿ ಕೇಳಿ ಬೆಂಗಳೂರು ಅಕ್ಷರಶಹ ಬೆಚ್ಚಿಬಿದ್ದಿತ್ತು. 

ಇದನ್ನೂ ವೀಕ್ಷಿಸಿ:  ಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್.. ಸಚಿವರಿಗೆ 6 ಖಡಕ್ ವಾರ್ನಿಂಗ್..!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more