IPL Betting: ಸ್ನೇಹಿತನಿಗೆ ನ್ಯಾಯ ಕೊಡಿಸಲು ಹೋಗಿ ಪ್ರಾಣಬಿಟ್ಟ : ಗೆದ್ದ ಹಣ ಕೊಡು ಅಂದಿದ್ದೇ ತಪ್ಪಾಗಿಹೊಯ್ತಾ ?

IPL Betting: ಸ್ನೇಹಿತನಿಗೆ ನ್ಯಾಯ ಕೊಡಿಸಲು ಹೋಗಿ ಪ್ರಾಣಬಿಟ್ಟ : ಗೆದ್ದ ಹಣ ಕೊಡು ಅಂದಿದ್ದೇ ತಪ್ಪಾಗಿಹೊಯ್ತಾ ?

Published : May 27, 2023, 01:15 PM IST

ಕೇವಲ 11 ಸಾವಿರ ಹಣಕ್ಕಾಗಿ ಓರ್ವ ಯುವಕನ ಹೆಣ ಬಿದ್ದಿದೆ. ಈ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ.
 

ಮಂಡ್ಯ: ಈ IPL ಕ್ರೀಡಾ ಪ್ರೇಮಿಗಳಿಗೆ ಎಷ್ಟು ಕಿಕ್ ಕೊಡುತ್ತೋ. ಅಷ್ಟೇ ಬೆಟ್ಟಿಂಗ್ ನೆಪದಲ್ಲಿ ಯುವಕರ ಜೀವವನ್ನೂ ತಗೆಯೋ ಮೃತ್ಯು ಕೂಪವಾಗಿದೆ. ಈ ಐಪಿಎಲ್ ಸ್ಟಾರ್ಟ್ ಆದ್ರೆ ಸಾಕು, ಬೆಟ್ಟಿಂಗ್ ಆಡಿ ಸೋತು ಸೂಸೈಡ್ ಮಾಡಿಕೊಂಡ ಪ್ರಕರಣಗಳು ಹೆಚ್ಚಾಗಿಬಿಡುತ್ತವೆ. ಆದ್ರೆ ಇವತ್ತು ಇಂಥದ್ದೇ ಒಂದು ಸ್ಟೋರಿಯನ್ನ ನಾವು ನಿಮಗಾಗಿ ಹೇಳಹೊರಟಿದ್ದೇವೆ. ಇದು ಸೂಸೈಡ್ ಸ್ಟೋರಿಯಲ್ಲ ಬದಲಿಗೆ ಮರ್ಡರ್ ಸ್ಟೋರಿ. ಐಪಿಎಲ್ ಬೆಟ್ಟಿಂಗ್‌ನಿಂದ ಒಂದು ಹೆಣ ಬಿದ್ದಿದೆ. ಹಣದ ವಿಚಾರವಾಗಿ ಪುನೀತ್ ಎಂಬ ಯುವಕನ ಮರ್ಡರ್ ಆಗಿದೆ.

ಇದನ್ನೂ ವೀಕ್ಷಿಸಿ: ಕತ್ರಿನಾ ಗಂಡನನ್ನು ಪಕ್ಕಕ್ಕೆ ತಳ್ಳಿದ ಸಲ್ಮಾನ್ ಬಾಡಿಗಾರ್ಡ್!: ಹೀಗ್ಯಾಕೆ ಮಾಡಿದ್ರು?

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more