IPL Betting: ಸ್ನೇಹಿತನಿಗೆ ನ್ಯಾಯ ಕೊಡಿಸಲು ಹೋಗಿ ಪ್ರಾಣಬಿಟ್ಟ : ಗೆದ್ದ ಹಣ ಕೊಡು ಅಂದಿದ್ದೇ ತಪ್ಪಾಗಿಹೊಯ್ತಾ ?

IPL Betting: ಸ್ನೇಹಿತನಿಗೆ ನ್ಯಾಯ ಕೊಡಿಸಲು ಹೋಗಿ ಪ್ರಾಣಬಿಟ್ಟ : ಗೆದ್ದ ಹಣ ಕೊಡು ಅಂದಿದ್ದೇ ತಪ್ಪಾಗಿಹೊಯ್ತಾ ?

Published : May 27, 2023, 01:15 PM IST

ಕೇವಲ 11 ಸಾವಿರ ಹಣಕ್ಕಾಗಿ ಓರ್ವ ಯುವಕನ ಹೆಣ ಬಿದ್ದಿದೆ. ಈ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ.
 

ಮಂಡ್ಯ: ಈ IPL ಕ್ರೀಡಾ ಪ್ರೇಮಿಗಳಿಗೆ ಎಷ್ಟು ಕಿಕ್ ಕೊಡುತ್ತೋ. ಅಷ್ಟೇ ಬೆಟ್ಟಿಂಗ್ ನೆಪದಲ್ಲಿ ಯುವಕರ ಜೀವವನ್ನೂ ತಗೆಯೋ ಮೃತ್ಯು ಕೂಪವಾಗಿದೆ. ಈ ಐಪಿಎಲ್ ಸ್ಟಾರ್ಟ್ ಆದ್ರೆ ಸಾಕು, ಬೆಟ್ಟಿಂಗ್ ಆಡಿ ಸೋತು ಸೂಸೈಡ್ ಮಾಡಿಕೊಂಡ ಪ್ರಕರಣಗಳು ಹೆಚ್ಚಾಗಿಬಿಡುತ್ತವೆ. ಆದ್ರೆ ಇವತ್ತು ಇಂಥದ್ದೇ ಒಂದು ಸ್ಟೋರಿಯನ್ನ ನಾವು ನಿಮಗಾಗಿ ಹೇಳಹೊರಟಿದ್ದೇವೆ. ಇದು ಸೂಸೈಡ್ ಸ್ಟೋರಿಯಲ್ಲ ಬದಲಿಗೆ ಮರ್ಡರ್ ಸ್ಟೋರಿ. ಐಪಿಎಲ್ ಬೆಟ್ಟಿಂಗ್‌ನಿಂದ ಒಂದು ಹೆಣ ಬಿದ್ದಿದೆ. ಹಣದ ವಿಚಾರವಾಗಿ ಪುನೀತ್ ಎಂಬ ಯುವಕನ ಮರ್ಡರ್ ಆಗಿದೆ.

ಇದನ್ನೂ ವೀಕ್ಷಿಸಿ: ಕತ್ರಿನಾ ಗಂಡನನ್ನು ಪಕ್ಕಕ್ಕೆ ತಳ್ಳಿದ ಸಲ್ಮಾನ್ ಬಾಡಿಗಾರ್ಡ್!: ಹೀಗ್ಯಾಕೆ ಮಾಡಿದ್ರು?

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more