Crime News: ಅವಳನ್ನ ಕೊಂದವನು ಅವಳ ಮನೆಯಲ್ಲೇ ಇದ್ದ..! ಅನ್ನ ಹಾಕಿದವಳನ್ನೇ ಕೊಂದು ಮುಗಿಸಿದ..!

Crime News: ಅವಳನ್ನ ಕೊಂದವನು ಅವಳ ಮನೆಯಲ್ಲೇ ಇದ್ದ..! ಅನ್ನ ಹಾಕಿದವಳನ್ನೇ ಕೊಂದು ಮುಗಿಸಿದ..!

Published : Apr 16, 2024, 04:26 PM ISTUpdated : Apr 16, 2024, 04:27 PM IST

ಅವಳ ಹೆಣ ಹಾಕಿ ಸೀದಾ ಮಂಗಳೂರಿಗೆ ಹೋದ..!
ಆತನ ಕಥೆ ಕೇಳೋದಕ್ಕೆ ಪೊಲೀಸರು ರೆಡಿ ಇರಲಿಲ್ಲ!
ಒಂದೇ ಏಟಿಗೆ ಅವಳು ಪ್ರಾಣ ಬಿಟ್ಟದ್ದು ಯಾಕೆ..!

ಅವಳು ಒಂಟಿ ಮಹಿಳೆ. ಗಂಡ 14 ವರ್ಷಗಳ ಹಿಂದೆ ಮೃತಪಟ್ಟರೆ. ಇದೊಬ್ಬ ಮಗ ಆ್ಯಕ್ಸಿಡೆಂಟ್ನಿಂದ ತೀರಿ ಹೋಗಿದ್ದ. ಇದೊಬ್ಬಳು ತಾಯಿ ಬೆಂಗಳೂರಿನಲ್ಲಿದ್ದ(Bengaluru) ಕೋಟಿ ಕೋಟಿ ಆಸ್ತಿ ಬಿಟ್ಟು ದೂರದ ತೋಟದ ಮನೆಗೆ ಹೋಗಿ ಸೆಟೆಲ್ ಆಗಿದ್ಲು. ತನ್ನವರು ಯಾರೂ ಇಲ್ಲ ಅನ್ನೋದನ್ನ ಬಿಟ್ರೆ ಇನ್ಯಾವ ಯೋಚನೆಯೂ ಆಕೆಗೆ ಇರಲಿಲ್ಲ. ಒಂಟಿಯಾಗಿ ತನ್ನ ಫಾರ್ಮ್‌ಹೌಸ್‌ನಲ್ಲಿ(Farm House) ವಾಸವಿದ್ಲು. ಹೀಗಿರುವಾಗ್ಲೇ ಆವತ್ತೊಂದು ದಿನ ತನ್ನದೇ ತೋಟದ ಮನೆಯಲ್ಲಿ ಆ ಮಹಿಳೆ(woman) ಬರ್ಬರವಾಗಿ ಕೊಲೆಯಾಗಿ(Murder)ಹೋಗಿದ್ಲು. ಯಾರೋ ಆಕೆಯ ತಲೆಗೆ ಬಡಿದು ಕೊಂದು ಮುಗಿಸಿ ಮನೆಯಲ್ಲಿದ್ದ ಲಕ್ಷಗಟ್ಟಲೆ ಹಣವನ್ನ ಕದ್ದೊಯ್ದಿದ್ರು. ಇನ್ನೂ ಇದೇ ಪ್ರಕರಣದ ಬೆನ್ನು ಬಿದ್ದ ಪೊಲೀಸರು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಹಂತಕರ ಹೆಡೆಮುರಿ ಕಟ್ಟಿದ್ರು. ಒಂಟಿಯಾಗಿದ್ದ ಶಾಂತಾಳನ್ನ ಧರೋಡೆಕೋರರೇ ಕೊಲೆ ಮಾಡಿದ್ದಾರೆ ಅಂತ ಆಕೆಯ ಡ್ರೈವರ್ ಪೊಲೀಸರಿಗೆ ಹೇಳಿದ್ದ. ಸೀನ್ ಆಫ್ ಕ್ರೈಂ ಕೂಡ ಅದು ನಿಜ ಅನ್ನುವಂತಿತ್ತು. ಶಾಂತಾ ಡ್ರೈವರ್ ಧರೋಡೆಕೋರರೇ ಆಕೆಯನ್ನ ಕೊಂದ್ರು ಅಂತ ಪೊಲೀಸರೆದುರು ಹೇಳಿದ್ದ. ಆದ್ರೆ ಪೊಲೀಸರು ಅವನ ಕಥೆ ಕೇಳೋದಕ್ಕೆ ರೆಡಿ ಇರಲಿಲ್ಲ. ಅವನನ್ನೇ ವಷಕ್ಕೆ ಪಡೆದು ವರ್ಕ್ ಮಾಡ್ತಾರೆ. ಆಗಲೇ ನೋಡಿ ಆತ ತಂದ ಮನೆಗೆ ಕನ್ನ ಹಾಕಿದ ಕಥೆಯನ್ನ ಹೇಳಿದ್ದು. ಕೋಟ್ಯಾಂತರ ಆಸ್ತಿಯ ಒಡತಿಯಾಗಿದ್ದ ಶಾಂತಾಳನ್ನ ಡ್ರೈವರ್ ಕೊಲ್ಲೋ ನಿರ್ಧಾರ ಮಾಡಿದ್ದ. ಅವಳು ಸತ್ತರೆ ಆಸ್ತಿ ನನಗೂ ಸಿಗುತ್ತೆ ಅಂತ ಕನಸು ಕಂಡಿದ್ದ.

ಇದನ್ನೂ ವೀಕ್ಷಿಸಿ:  ಮಂಡ್ಯದಲ್ಲಿ ಹೆಚ್‌ಡಿಕೆ ಗೆಲ್ಲೋದಿಲ್ಲವೆಂದ ಡಿಕೆಶಿ..! ಒಕ್ಕಲಿಗ ಸಮುದಾಯಕ್ಕೆ ಅವಮಾನ ಮಾಡಿದ್ರಾ ಕುಮಾರಸ್ವಾಮಿ..?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more