ಆತ JCB ಡ್ರೈವರ್..ಈಕೆ ಫ್ಯಾನ್ಸಿ ಸ್ಟೋರ್‌ನಲ್ಲಿ ಕೆಲಸದಾಕೆ: ಅವನನ್ನ ಪ್ರೀತಿಸಿದ್ದೇ, ಆಕೆ ಮಾಡಿದ ಮೊದಲ ತಪ್ಪು..!

ಆತ JCB ಡ್ರೈವರ್..ಈಕೆ ಫ್ಯಾನ್ಸಿ ಸ್ಟೋರ್‌ನಲ್ಲಿ ಕೆಲಸದಾಕೆ: ಅವನನ್ನ ಪ್ರೀತಿಸಿದ್ದೇ, ಆಕೆ ಮಾಡಿದ ಮೊದಲ ತಪ್ಪು..!

Published : Aug 26, 2023, 03:02 PM IST

ಅವಳು ಆವತ್ತು ಕ್ಷಮಿಸಿ ತಪ್ಪುಮಾಡಿಬಿಟ್ಟಳು..!
ಮೊಬೈಲ್ ಪಡೆದಾಗಲೇ ಬಂದಿತ್ತು ಫೋನ್ ಕಾಲ್..!
ಟೀನೇಜ್ನಲ್ಲಿ ಲವ್.. ಟೀನೇಜ್ನಲ್ಲೇ ಬ್ರೇಕ್ ಅಪ್..!
ಆತನನ್ನ ಕ್ಷಮಿಸಿದ್ದು ಆಕೆ ಮಾಡಿದ ಕೊನೆಯ ತಪ್ಪು..!

ಅದೊಂದು ಬಡ ಕುಟುಂಬ.. ಬೀಡಿ ಕಟ್ಟಿ ಜೀವನ ಮಾಡ್ತಿತ್ತು. ಇದ್ದ ಇಬ್ಬರು ಮಕ್ಕಳನ್ನ ಕಷ್ಟಪಟ್ಟು ಓದಿಸಿದ್ರು. ಇನ್ನೂ ಮೊದಲ ಮಗಳು ಪಿ.ಯು.ಸಿಗೆ ಓದು ಮುಗಿಸಿ ತಂದೆ ತಾಯಿಯ ಸಹಾಯಕ್ಕೆ ನಿಂತಿದ್ಲು. ಫ್ಯಾನ್ಸಿ ಸ್ಟೋರ್‌ನಲ್ಲಿ ಕೂಲಿಗೆ ಸೇರಿದ್ಲು. ಆಕೆಯ ತಂದೆ ತಾಯಿ ಕೂಡ ತಮ್ಮ ಕಷ್ಟದ ದಿನಗಳು ಮುಗೀತು ಅಂದುಕೊಂಡಿದ್ರು. ಆದ್ರೆ ಕೈಗೆ ಬಂದಿದ್ದ ಮಗಳು ಇವತ್ತು ಹೆಣವಾಗಿದ್ದಾಳೆ. ಕೆಲಸಕ್ಕೆ ಅಂತ ಹೋದ ಮಗಳು ಹೆಣವಾಗಿ ವಾಪಸ್ ಬಂದಿದ್ದಾಳೆ. ಆಕೆಯನ್ನ ಕಿರಾತಕನೊಬ್ಬ ಕೊಂದು ಮುಗಿಸಿದ್ದಾನೆ. ಮನೆಗೆ ದಿಕ್ಕಾಗಿದ್ದ ಹೆಣ್ಣುಮಗಳೇ ಅಲ್ಲಿ ಕೊಲೆಯಾಗಿ(Murder) ಹೋಗಿದ್ಲು. ಇನ್ನೂ ತನಿಖೆ ನಡೆಸಿದ ಪೊಲೀಸರು ಘಟನೆ ನಡೆದು ಕೆಲವೇ ಗಂಟೆಗಳಲ್ಲಿ ಆರೋಪಿ ಪದ್ಮರಾಜ್‌ನನ್ನ ಅರೆಸ್ಟ್ ಮಾಡಿದ್ರು. ಇಷ್ಟೆಲ್ಲಾ ಆಗಿ ಮೂರು ವರ್ಷಗಳಾಗಿದೆ. ಆದ್ರೆ ಇವತ್ತು ಅದೇನಾಯ್ತೋ ಏನೋ ಇದೇ ಪದ್ಮರಾಜ್ ತಾನು ಪ್ರೀತಿಸಿದ ಹುಡುಗಿಗೇ ಚಾಕು ಹಾಕಿಬಿಟ್ಟಿದ್ದಾನೆ. ಯಾವಾಗ ಗೌರಿ ಪೊಲೀಸ್(Police) ಮೆಟ್ಟಿಲ್ಲೇರಿದ್ಲೋ ಆಗಲೇ ಪದ್ಮರಾಜ್ ಬುದ್ಧಿ ಕಲಿಬೆಕಿತ್ತು. ಆದ್ರೆ ಆತ ಏನೇ ಆಗಲಿ ನನಗೆ ಅವಳೇ ಬೇಕು ಅಂತ ಹಠ ಹಿಡಿದುಬಿಟ್ಟಿದ್ದ. ಆಕೆ ಬೇಡ ಬೇಡ ಅಂದ್ರೂ ಆಕೆಯ ಹಿಂದೆ ಬಿದ್ದಿದ್ದ. ಇನ್ನೂ ಆವತ್ತೇ ಗೌರಿ ಕಂಪ್ಲೆಂಟ್ ದಾಖಲಾಗಲು ಒಪ್ಪಿದಿದ್ರೆ ಇವತ್ತು ಗೌರಿಗೆ ಮಸಣ ಸೇರುವ ಪರಿಸ್ಥಿತಿ ಬರುತ್ತಿರಲಿಲ್ಲ ಅನಿಸುತ್ತೆ. ಆವತ್ತು ಗೌರಿ ಪದ್ಮರಾಜ್ನನ್ನ ಕ್ಷಮಿಸಬಾರದಿತ್ತು. ಆದ್ರೆ ಆಕೆ ಆವತ್ತು ಮಾಡಿದ ತಪ್ಪಿಗೆ ಇವತ್ತು ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. 

ಇದನ್ನೂ ವೀಕ್ಷಿಸಿ:  ಸೂರ್ಯ ಶಿಕಾರಿ.. ಶುಕ್ರನ ಕಡೆ ಸಫಾರಿ.. ಮತ್ತೇನು ಮಾಡಲಿದೆ ಇಸ್ರೋ?

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more