ಬಾಲ್ಯ ವಿವಾಹ..ಗಂಡನ ಸಾವು..ಅಕ್ಕನ ಕಾರಣಕ್ಕೆ ತಮ್ಮನ ಕೊಲೆ..!

ಬಾಲ್ಯ ವಿವಾಹ..ಗಂಡನ ಸಾವು..ಅಕ್ಕನ ಕಾರಣಕ್ಕೆ ತಮ್ಮನ ಕೊಲೆ..!

Published : Aug 01, 2023, 12:47 PM IST

ಅವನು ಬಾರ್‌ನಲ್ಲಿರುವ ಸುದ್ದಿ ಹಂತಕರಿಗೆ ಬಂದಿತ್ತು..!
ಸಾಯೋದಕ್ಕೂ ಮೊದಲು ತಾಯಿಯಿಂದ ಕರೆ ಬಂದಿತ್ತು..!
ಮೊಹರಂ ಮೆರವಣಿಗೆಗೆ ಹೋದವನು ಹೆಣವಾಗಿದ್ದ..!

ಅವನೊಬ್ಬ ಬೈಕ್ ಕಳ್ಳ.. ಬೇಲ್ ಮೇಲೆ ಹೊರಗೆ ಬಂದಿದ್ದ.. ಆದ್ರೆ ಮೊನ್ನೆ ಮೊಹರಂ (Muharram) ಕೊನೆಯ ದಿನ ಅವನನ್ನ ಹಂತಕರು ಬರ್ಬರವಾಗಿ ಕೊಂದು ಹಾಕಿದ್ರು. ಮೊಹರಂ ಪ್ರೊಸೆಷನ್ನಲ್ಲಿ ಭಾಗಿಯಾಗಿದ್ದ ಆತ ನಂತರ ಎಣ್ಣೆ ಹಾಕಲು ಸಂಬಂಧಕಿರ ಜೊತೆ ಬಾರ್ಗೆ ಹೋಗಿದ್ದ. ರಾತ್ರಿ 10 ಗಂಟೆಗೆ ಮಗನಿಗೆ ಕಾಲ್ ಮಾಡಿದ ಆತನ ತಾಯಿಗೆ ಕೇಳಿಸಿದ್ದು ಚೀರಾಟ ಕೂಗಾಟ. ಅವಳಿಗೆ ಅನುಮಾನ ಬಂದಿತ್ತು ಹೋಗಿ ನೋಡಿದ್ರೆ ಮಗ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಹಾಗಾದ್ರೆ ಆತನನ್ನ ಕೊಂದವರು ಯಾರು..? ಆವತ್ತು ಮೊಹರಂ ಮೆರವಣಿಗೆಯಲ್ಲಿ ನಡೆದಿದ್ದೇನು..? ಬಾನರ್‌ನಲ್ಲಿ ಎಣ್ಣೆ ಪಾರ್ಟಿ ಮಾಡಬೇಕಾದ್ರೆ ಗಲಾಟೆ ಏನಾದ್ರೂ ಆಯ್ತು..? ಅಥವಾ ಬೈಕ್ ಕಳ್ಳತನ(Theft) ಮಾಡಿದ್ದೇ ಅವನಿಗೆ ಮುಳುವಾಯ್ತಾ..?. ಮೊಹರಂ ಮೆರವಣಿಗೆಗೆ ಹೋದ ಮಹಾಂತಪ್ಪ ಹೆಣವಾಗಿ ಹೋಗಿದ್ದ. ಆದ್ರೆ ಆತ ಕೊಲೆಯಾಗುವ (murder) ಕೊನೆ ಕ್ಷಣದಲ್ಲಿ ಆತನಿಗೆ ತನ್ನ ತಾಯಿಯಿಂದ ಫೋನ್ ಕಾಲ್ ಬಂದಿತ್ತು. ಆ ಫೋನ್ ರಿಸೀವ್ ಮಾಡಿದ್ದ ಮಹಾಂತಪ್ಪ ಕೊಲೆಗಾರರ ಸುಳಿವು ಕೊಟ್ಟಿದ್ದ. ಫೋನ್ನಲ್ಲಿ ಆತ ಹೇಳಿದ್ದ ಎರಡು ಹೆಸರುಗಳು ಕೇಳ್ತಿದ್ದಂತೆ ಆ ಕುಟುಂಬವೇ ಒಂದು ಕ್ಷಣ ಶಾಕ್ ಆಗಿತ್ತು. ಯಾಕಂದ್ರೆ ಒಂದುವರೆ ವರ್ಷದ ಹಿಂದಷ್ಟೇ ಮಹಾಂತಪ್ಪ ಅವರ ಕಾಲು ಮುರಿದಿದ್ದ. ಪರಶುರಾಮ್ ಮತ್ತು ದಶರಥ ಇಬ್ಬರೂ ಸೇರಿ ಮಹಾಂತಪ್ಪನನ್ನ ಕೊಲೆ ಮಾಡಿದ್ದು ಪೊಲೀಸರಿಗೆ ಗೊತ್ತಾಗಿತ್ತು.

ಇದನ್ನೂ ವೀಕ್ಷಿಸಿ:  "ಶಾಸಕ Vs ಸಚಿವ" ಸಂಘರ್ಷಕ್ಕೆ ಹೈಕಮಾಂಡ್ ಎಂಟ್ರಿ: "ಲಕ್ಷ್ಮಣ ರೇಖೆ" ಎಳೆಯಲಿದ್ದಾರಾ ಖರ್ಗೆ,ರಾಹುಲ್ ಗಾಂಧಿ..?

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more