ಬಾಲ್ಯ ವಿವಾಹ..ಗಂಡನ ಸಾವು..ಅಕ್ಕನ ಕಾರಣಕ್ಕೆ ತಮ್ಮನ ಕೊಲೆ..!

ಬಾಲ್ಯ ವಿವಾಹ..ಗಂಡನ ಸಾವು..ಅಕ್ಕನ ಕಾರಣಕ್ಕೆ ತಮ್ಮನ ಕೊಲೆ..!

Published : Aug 01, 2023, 12:47 PM IST

ಅವನು ಬಾರ್‌ನಲ್ಲಿರುವ ಸುದ್ದಿ ಹಂತಕರಿಗೆ ಬಂದಿತ್ತು..!
ಸಾಯೋದಕ್ಕೂ ಮೊದಲು ತಾಯಿಯಿಂದ ಕರೆ ಬಂದಿತ್ತು..!
ಮೊಹರಂ ಮೆರವಣಿಗೆಗೆ ಹೋದವನು ಹೆಣವಾಗಿದ್ದ..!

ಅವನೊಬ್ಬ ಬೈಕ್ ಕಳ್ಳ.. ಬೇಲ್ ಮೇಲೆ ಹೊರಗೆ ಬಂದಿದ್ದ.. ಆದ್ರೆ ಮೊನ್ನೆ ಮೊಹರಂ (Muharram) ಕೊನೆಯ ದಿನ ಅವನನ್ನ ಹಂತಕರು ಬರ್ಬರವಾಗಿ ಕೊಂದು ಹಾಕಿದ್ರು. ಮೊಹರಂ ಪ್ರೊಸೆಷನ್ನಲ್ಲಿ ಭಾಗಿಯಾಗಿದ್ದ ಆತ ನಂತರ ಎಣ್ಣೆ ಹಾಕಲು ಸಂಬಂಧಕಿರ ಜೊತೆ ಬಾರ್ಗೆ ಹೋಗಿದ್ದ. ರಾತ್ರಿ 10 ಗಂಟೆಗೆ ಮಗನಿಗೆ ಕಾಲ್ ಮಾಡಿದ ಆತನ ತಾಯಿಗೆ ಕೇಳಿಸಿದ್ದು ಚೀರಾಟ ಕೂಗಾಟ. ಅವಳಿಗೆ ಅನುಮಾನ ಬಂದಿತ್ತು ಹೋಗಿ ನೋಡಿದ್ರೆ ಮಗ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಹಾಗಾದ್ರೆ ಆತನನ್ನ ಕೊಂದವರು ಯಾರು..? ಆವತ್ತು ಮೊಹರಂ ಮೆರವಣಿಗೆಯಲ್ಲಿ ನಡೆದಿದ್ದೇನು..? ಬಾನರ್‌ನಲ್ಲಿ ಎಣ್ಣೆ ಪಾರ್ಟಿ ಮಾಡಬೇಕಾದ್ರೆ ಗಲಾಟೆ ಏನಾದ್ರೂ ಆಯ್ತು..? ಅಥವಾ ಬೈಕ್ ಕಳ್ಳತನ(Theft) ಮಾಡಿದ್ದೇ ಅವನಿಗೆ ಮುಳುವಾಯ್ತಾ..?. ಮೊಹರಂ ಮೆರವಣಿಗೆಗೆ ಹೋದ ಮಹಾಂತಪ್ಪ ಹೆಣವಾಗಿ ಹೋಗಿದ್ದ. ಆದ್ರೆ ಆತ ಕೊಲೆಯಾಗುವ (murder) ಕೊನೆ ಕ್ಷಣದಲ್ಲಿ ಆತನಿಗೆ ತನ್ನ ತಾಯಿಯಿಂದ ಫೋನ್ ಕಾಲ್ ಬಂದಿತ್ತು. ಆ ಫೋನ್ ರಿಸೀವ್ ಮಾಡಿದ್ದ ಮಹಾಂತಪ್ಪ ಕೊಲೆಗಾರರ ಸುಳಿವು ಕೊಟ್ಟಿದ್ದ. ಫೋನ್ನಲ್ಲಿ ಆತ ಹೇಳಿದ್ದ ಎರಡು ಹೆಸರುಗಳು ಕೇಳ್ತಿದ್ದಂತೆ ಆ ಕುಟುಂಬವೇ ಒಂದು ಕ್ಷಣ ಶಾಕ್ ಆಗಿತ್ತು. ಯಾಕಂದ್ರೆ ಒಂದುವರೆ ವರ್ಷದ ಹಿಂದಷ್ಟೇ ಮಹಾಂತಪ್ಪ ಅವರ ಕಾಲು ಮುರಿದಿದ್ದ. ಪರಶುರಾಮ್ ಮತ್ತು ದಶರಥ ಇಬ್ಬರೂ ಸೇರಿ ಮಹಾಂತಪ್ಪನನ್ನ ಕೊಲೆ ಮಾಡಿದ್ದು ಪೊಲೀಸರಿಗೆ ಗೊತ್ತಾಗಿತ್ತು.

ಇದನ್ನೂ ವೀಕ್ಷಿಸಿ:  "ಶಾಸಕ Vs ಸಚಿವ" ಸಂಘರ್ಷಕ್ಕೆ ಹೈಕಮಾಂಡ್ ಎಂಟ್ರಿ: "ಲಕ್ಷ್ಮಣ ರೇಖೆ" ಎಳೆಯಲಿದ್ದಾರಾ ಖರ್ಗೆ,ರಾಹುಲ್ ಗಾಂಧಿ..?

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more