Murder News: ಬೆಂಗಳೂರಿನಲ್ಲಿ ಕರಗ ಮೆರವಣಿಗೆ ವೇಳೆ ಕಿರಿಕ್: ಕಾಲು ತುಳಿದಿದ್ದಕ್ಕೆ ಕೊಂದುಬಿಟ್ಟರಾ ಹಂತಕರು..?

Murder News: ಬೆಂಗಳೂರಿನಲ್ಲಿ ಕರಗ ಮೆರವಣಿಗೆ ವೇಳೆ ಕಿರಿಕ್: ಕಾಲು ತುಳಿದಿದ್ದಕ್ಕೆ ಕೊಂದುಬಿಟ್ಟರಾ ಹಂತಕರು..?

Published : Apr 28, 2024, 05:21 PM ISTUpdated : Apr 28, 2024, 05:22 PM IST

ಯುವಕರ ನಡುವೆ ಗಲಾಟೆ ಕೊಲೆಯಲ್ಲಿ ಅಂತ್ಯ
ಅಣ್ಣಮ್ಮ ದೇಗುಲದ ಮುಂದೆ ನಡೆದಿರೋ ಘಟನೆ 
ಮನೆಗೆ ಹೋಗಿ ಮಲಗಿದವನು ಅಲ್ಲೇ ಹೆಣವಾದ..!

ಅದು ಐತಿಹಾಸಿಕ ಬೆಂಗಳೂರು(Bengaluru) ಕರಗ. ಇದೇ ಕರಗದಲ್ಲಿ(Karaga) ಭಾಗಿಯಾಗಲು ರಾಜ್ಯದ ಮೂಲೆ ಮೂಲೆಯಿಂದ ಲಕ್ಷಾಂತರ ಮಂದಿ ಬರ್ತಾರೆ. ರಾತ್ರಿಯಿಡಿ ಉತ್ಸವದಲ್ಲಿ ಪಾಲ್ಗೊಂಡು, ಕರಗ ಸಾಗುವ ದಾರಿಯುದ್ದಕ್ಕೂ ಕುಣಿದು ಕುಪ್ಪಳಿಸಿ ನಂತರ ಬೆಳಗಿನ ಜಾವ ತಮ್ಮ ಮನೆಗಳಿಗೆ ಮರಳುತ್ತಾರೆ. ಆದ್ರೆ ಮೊನ್ನೆ ನಡೆದ ಕರಗದಲ್ಲಿ ಭಾಗಿಯಾಗಲು ಬಂದಿದ್ದ ಅವನೊಬ್ಬ ಹೆಣವಾಗಿ ಬಿಟ್ಟಿದ್ದ. ಉತ್ಸವ ಮುಗಿಸಿ ಮನೆಗೆ ಹೋಗಿ ಮಲಗಿದವನು ಮೇಲೇಳಲೇ ಇಲ್ಲ. ಡ್ಯಾನ್ಸ್(Dance) ಮಾಡುವಾಗ ಕಾಲು ಟಚ್ ಆಯ್ತು ಅನ್ನೋ ಒಂದೇ ಕಾರಣಕ್ಕೆ ಸಾರದಿಯನ್ನ ಅಪ್ರಾಪ್ತರು ಕೊಂದು(Murder) ಮುಗಿಸಿದ್ದಾರೆ. ಇನ್ನೂ ಇದೇ ರೀತಿ ಇತ್ತಿಚೆಗೆ ಕಲಬುರಗಿಯಲ್ಲೂ(Kalaburagi) ನಡೆದಿದೆ. ಕಾಲು ತುಳಿದ ಅಂತ ಅವನನ್ನೇ ಮುಗಿಸಿಬಿಟ್ಟಿದ್ದಾನೆ. ಅಂದು ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್‌ರವರ 133 ನೇ‌ ಜಯಂತ್ಯೋತ್ಸವ(Ambedkar Jayanti) ಅಂಗವಾಗಿ ಇಡೀ ಕಲಬುರಗಿ ನಗರ ಸಂಭ್ರಮದಲ್ಲಿ ತೇಲಾಡುತ್ತಿತ್ತು. ಜಯಂತ್ಯೋತ್ಸವ ಹಿನ್ನಲೆ ಅನೇಕ ಕಡೆ ಭವ್ಯ ಮೆರವಣಿಗೆ ನಡೆಯುತ್ತಿದ್ದವು. ಆದರೆ ಅದೊಂದು ಸ್ಥಳದಲ್ಲಿ ‌ಮಾತ್ರ ನೆತ್ತರು ಹರಿದಿತ್ತು. ಕೇವಲ ಕಾಲು ತುಳಿದ ಅನ್ನೋ ಕಾರಣಕ್ಕಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿತ್ತು.

ಇದನ್ನೂ ವೀಕ್ಷಿಸಿ:  HD Kumaraswamy: ಕಾನೂನು ಎಲ್ಲಾರಿಗೂ ಒಂದೇ ತಪ್ಪು ಮಾಡಿದ್ರೆ ಶಿಕ್ಷೆ ಆಗಲೇಬೇಕು : ಕುಮಾರಸ್ವಾಮಿ

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more