Murder News: ಬೆಂಗಳೂರಿನಲ್ಲಿ ಕರಗ ಮೆರವಣಿಗೆ ವೇಳೆ ಕಿರಿಕ್: ಕಾಲು ತುಳಿದಿದ್ದಕ್ಕೆ ಕೊಂದುಬಿಟ್ಟರಾ ಹಂತಕರು..?

Murder News: ಬೆಂಗಳೂರಿನಲ್ಲಿ ಕರಗ ಮೆರವಣಿಗೆ ವೇಳೆ ಕಿರಿಕ್: ಕಾಲು ತುಳಿದಿದ್ದಕ್ಕೆ ಕೊಂದುಬಿಟ್ಟರಾ ಹಂತಕರು..?

Published : Apr 28, 2024, 05:21 PM ISTUpdated : Apr 28, 2024, 05:22 PM IST

ಯುವಕರ ನಡುವೆ ಗಲಾಟೆ ಕೊಲೆಯಲ್ಲಿ ಅಂತ್ಯ
ಅಣ್ಣಮ್ಮ ದೇಗುಲದ ಮುಂದೆ ನಡೆದಿರೋ ಘಟನೆ 
ಮನೆಗೆ ಹೋಗಿ ಮಲಗಿದವನು ಅಲ್ಲೇ ಹೆಣವಾದ..!

ಅದು ಐತಿಹಾಸಿಕ ಬೆಂಗಳೂರು(Bengaluru) ಕರಗ. ಇದೇ ಕರಗದಲ್ಲಿ(Karaga) ಭಾಗಿಯಾಗಲು ರಾಜ್ಯದ ಮೂಲೆ ಮೂಲೆಯಿಂದ ಲಕ್ಷಾಂತರ ಮಂದಿ ಬರ್ತಾರೆ. ರಾತ್ರಿಯಿಡಿ ಉತ್ಸವದಲ್ಲಿ ಪಾಲ್ಗೊಂಡು, ಕರಗ ಸಾಗುವ ದಾರಿಯುದ್ದಕ್ಕೂ ಕುಣಿದು ಕುಪ್ಪಳಿಸಿ ನಂತರ ಬೆಳಗಿನ ಜಾವ ತಮ್ಮ ಮನೆಗಳಿಗೆ ಮರಳುತ್ತಾರೆ. ಆದ್ರೆ ಮೊನ್ನೆ ನಡೆದ ಕರಗದಲ್ಲಿ ಭಾಗಿಯಾಗಲು ಬಂದಿದ್ದ ಅವನೊಬ್ಬ ಹೆಣವಾಗಿ ಬಿಟ್ಟಿದ್ದ. ಉತ್ಸವ ಮುಗಿಸಿ ಮನೆಗೆ ಹೋಗಿ ಮಲಗಿದವನು ಮೇಲೇಳಲೇ ಇಲ್ಲ. ಡ್ಯಾನ್ಸ್(Dance) ಮಾಡುವಾಗ ಕಾಲು ಟಚ್ ಆಯ್ತು ಅನ್ನೋ ಒಂದೇ ಕಾರಣಕ್ಕೆ ಸಾರದಿಯನ್ನ ಅಪ್ರಾಪ್ತರು ಕೊಂದು(Murder) ಮುಗಿಸಿದ್ದಾರೆ. ಇನ್ನೂ ಇದೇ ರೀತಿ ಇತ್ತಿಚೆಗೆ ಕಲಬುರಗಿಯಲ್ಲೂ(Kalaburagi) ನಡೆದಿದೆ. ಕಾಲು ತುಳಿದ ಅಂತ ಅವನನ್ನೇ ಮುಗಿಸಿಬಿಟ್ಟಿದ್ದಾನೆ. ಅಂದು ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್‌ರವರ 133 ನೇ‌ ಜಯಂತ್ಯೋತ್ಸವ(Ambedkar Jayanti) ಅಂಗವಾಗಿ ಇಡೀ ಕಲಬುರಗಿ ನಗರ ಸಂಭ್ರಮದಲ್ಲಿ ತೇಲಾಡುತ್ತಿತ್ತು. ಜಯಂತ್ಯೋತ್ಸವ ಹಿನ್ನಲೆ ಅನೇಕ ಕಡೆ ಭವ್ಯ ಮೆರವಣಿಗೆ ನಡೆಯುತ್ತಿದ್ದವು. ಆದರೆ ಅದೊಂದು ಸ್ಥಳದಲ್ಲಿ ‌ಮಾತ್ರ ನೆತ್ತರು ಹರಿದಿತ್ತು. ಕೇವಲ ಕಾಲು ತುಳಿದ ಅನ್ನೋ ಕಾರಣಕ್ಕಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿತ್ತು.

ಇದನ್ನೂ ವೀಕ್ಷಿಸಿ:  HD Kumaraswamy: ಕಾನೂನು ಎಲ್ಲಾರಿಗೂ ಒಂದೇ ತಪ್ಪು ಮಾಡಿದ್ರೆ ಶಿಕ್ಷೆ ಆಗಲೇಬೇಕು : ಕುಮಾರಸ್ವಾಮಿ

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more