Murder News: ಬೆಂಗಳೂರಿನಲ್ಲಿ ಕರಗ ಮೆರವಣಿಗೆ ವೇಳೆ ಕಿರಿಕ್: ಕಾಲು ತುಳಿದಿದ್ದಕ್ಕೆ ಕೊಂದುಬಿಟ್ಟರಾ ಹಂತಕರು..?

Murder News: ಬೆಂಗಳೂರಿನಲ್ಲಿ ಕರಗ ಮೆರವಣಿಗೆ ವೇಳೆ ಕಿರಿಕ್: ಕಾಲು ತುಳಿದಿದ್ದಕ್ಕೆ ಕೊಂದುಬಿಟ್ಟರಾ ಹಂತಕರು..?

Published : Apr 28, 2024, 05:21 PM ISTUpdated : Apr 28, 2024, 05:22 PM IST

ಯುವಕರ ನಡುವೆ ಗಲಾಟೆ ಕೊಲೆಯಲ್ಲಿ ಅಂತ್ಯ
ಅಣ್ಣಮ್ಮ ದೇಗುಲದ ಮುಂದೆ ನಡೆದಿರೋ ಘಟನೆ 
ಮನೆಗೆ ಹೋಗಿ ಮಲಗಿದವನು ಅಲ್ಲೇ ಹೆಣವಾದ..!

ಅದು ಐತಿಹಾಸಿಕ ಬೆಂಗಳೂರು(Bengaluru) ಕರಗ. ಇದೇ ಕರಗದಲ್ಲಿ(Karaga) ಭಾಗಿಯಾಗಲು ರಾಜ್ಯದ ಮೂಲೆ ಮೂಲೆಯಿಂದ ಲಕ್ಷಾಂತರ ಮಂದಿ ಬರ್ತಾರೆ. ರಾತ್ರಿಯಿಡಿ ಉತ್ಸವದಲ್ಲಿ ಪಾಲ್ಗೊಂಡು, ಕರಗ ಸಾಗುವ ದಾರಿಯುದ್ದಕ್ಕೂ ಕುಣಿದು ಕುಪ್ಪಳಿಸಿ ನಂತರ ಬೆಳಗಿನ ಜಾವ ತಮ್ಮ ಮನೆಗಳಿಗೆ ಮರಳುತ್ತಾರೆ. ಆದ್ರೆ ಮೊನ್ನೆ ನಡೆದ ಕರಗದಲ್ಲಿ ಭಾಗಿಯಾಗಲು ಬಂದಿದ್ದ ಅವನೊಬ್ಬ ಹೆಣವಾಗಿ ಬಿಟ್ಟಿದ್ದ. ಉತ್ಸವ ಮುಗಿಸಿ ಮನೆಗೆ ಹೋಗಿ ಮಲಗಿದವನು ಮೇಲೇಳಲೇ ಇಲ್ಲ. ಡ್ಯಾನ್ಸ್(Dance) ಮಾಡುವಾಗ ಕಾಲು ಟಚ್ ಆಯ್ತು ಅನ್ನೋ ಒಂದೇ ಕಾರಣಕ್ಕೆ ಸಾರದಿಯನ್ನ ಅಪ್ರಾಪ್ತರು ಕೊಂದು(Murder) ಮುಗಿಸಿದ್ದಾರೆ. ಇನ್ನೂ ಇದೇ ರೀತಿ ಇತ್ತಿಚೆಗೆ ಕಲಬುರಗಿಯಲ್ಲೂ(Kalaburagi) ನಡೆದಿದೆ. ಕಾಲು ತುಳಿದ ಅಂತ ಅವನನ್ನೇ ಮುಗಿಸಿಬಿಟ್ಟಿದ್ದಾನೆ. ಅಂದು ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್‌ರವರ 133 ನೇ‌ ಜಯಂತ್ಯೋತ್ಸವ(Ambedkar Jayanti) ಅಂಗವಾಗಿ ಇಡೀ ಕಲಬುರಗಿ ನಗರ ಸಂಭ್ರಮದಲ್ಲಿ ತೇಲಾಡುತ್ತಿತ್ತು. ಜಯಂತ್ಯೋತ್ಸವ ಹಿನ್ನಲೆ ಅನೇಕ ಕಡೆ ಭವ್ಯ ಮೆರವಣಿಗೆ ನಡೆಯುತ್ತಿದ್ದವು. ಆದರೆ ಅದೊಂದು ಸ್ಥಳದಲ್ಲಿ ‌ಮಾತ್ರ ನೆತ್ತರು ಹರಿದಿತ್ತು. ಕೇವಲ ಕಾಲು ತುಳಿದ ಅನ್ನೋ ಕಾರಣಕ್ಕಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿತ್ತು.

ಇದನ್ನೂ ವೀಕ್ಷಿಸಿ:  HD Kumaraswamy: ಕಾನೂನು ಎಲ್ಲಾರಿಗೂ ಒಂದೇ ತಪ್ಪು ಮಾಡಿದ್ರೆ ಶಿಕ್ಷೆ ಆಗಲೇಬೇಕು : ಕುಮಾರಸ್ವಾಮಿ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more