Murder News: ಬೆಂಗಳೂರಿನಲ್ಲಿ ಕರಗ ಮೆರವಣಿಗೆ ವೇಳೆ ಕಿರಿಕ್: ಕಾಲು ತುಳಿದಿದ್ದಕ್ಕೆ ಕೊಂದುಬಿಟ್ಟರಾ ಹಂತಕರು..?

Murder News: ಬೆಂಗಳೂರಿನಲ್ಲಿ ಕರಗ ಮೆರವಣಿಗೆ ವೇಳೆ ಕಿರಿಕ್: ಕಾಲು ತುಳಿದಿದ್ದಕ್ಕೆ ಕೊಂದುಬಿಟ್ಟರಾ ಹಂತಕರು..?

Published : Apr 28, 2024, 05:21 PM ISTUpdated : Apr 28, 2024, 05:22 PM IST

ಯುವಕರ ನಡುವೆ ಗಲಾಟೆ ಕೊಲೆಯಲ್ಲಿ ಅಂತ್ಯ
ಅಣ್ಣಮ್ಮ ದೇಗುಲದ ಮುಂದೆ ನಡೆದಿರೋ ಘಟನೆ 
ಮನೆಗೆ ಹೋಗಿ ಮಲಗಿದವನು ಅಲ್ಲೇ ಹೆಣವಾದ..!

ಅದು ಐತಿಹಾಸಿಕ ಬೆಂಗಳೂರು(Bengaluru) ಕರಗ. ಇದೇ ಕರಗದಲ್ಲಿ(Karaga) ಭಾಗಿಯಾಗಲು ರಾಜ್ಯದ ಮೂಲೆ ಮೂಲೆಯಿಂದ ಲಕ್ಷಾಂತರ ಮಂದಿ ಬರ್ತಾರೆ. ರಾತ್ರಿಯಿಡಿ ಉತ್ಸವದಲ್ಲಿ ಪಾಲ್ಗೊಂಡು, ಕರಗ ಸಾಗುವ ದಾರಿಯುದ್ದಕ್ಕೂ ಕುಣಿದು ಕುಪ್ಪಳಿಸಿ ನಂತರ ಬೆಳಗಿನ ಜಾವ ತಮ್ಮ ಮನೆಗಳಿಗೆ ಮರಳುತ್ತಾರೆ. ಆದ್ರೆ ಮೊನ್ನೆ ನಡೆದ ಕರಗದಲ್ಲಿ ಭಾಗಿಯಾಗಲು ಬಂದಿದ್ದ ಅವನೊಬ್ಬ ಹೆಣವಾಗಿ ಬಿಟ್ಟಿದ್ದ. ಉತ್ಸವ ಮುಗಿಸಿ ಮನೆಗೆ ಹೋಗಿ ಮಲಗಿದವನು ಮೇಲೇಳಲೇ ಇಲ್ಲ. ಡ್ಯಾನ್ಸ್(Dance) ಮಾಡುವಾಗ ಕಾಲು ಟಚ್ ಆಯ್ತು ಅನ್ನೋ ಒಂದೇ ಕಾರಣಕ್ಕೆ ಸಾರದಿಯನ್ನ ಅಪ್ರಾಪ್ತರು ಕೊಂದು(Murder) ಮುಗಿಸಿದ್ದಾರೆ. ಇನ್ನೂ ಇದೇ ರೀತಿ ಇತ್ತಿಚೆಗೆ ಕಲಬುರಗಿಯಲ್ಲೂ(Kalaburagi) ನಡೆದಿದೆ. ಕಾಲು ತುಳಿದ ಅಂತ ಅವನನ್ನೇ ಮುಗಿಸಿಬಿಟ್ಟಿದ್ದಾನೆ. ಅಂದು ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್‌ರವರ 133 ನೇ‌ ಜಯಂತ್ಯೋತ್ಸವ(Ambedkar Jayanti) ಅಂಗವಾಗಿ ಇಡೀ ಕಲಬುರಗಿ ನಗರ ಸಂಭ್ರಮದಲ್ಲಿ ತೇಲಾಡುತ್ತಿತ್ತು. ಜಯಂತ್ಯೋತ್ಸವ ಹಿನ್ನಲೆ ಅನೇಕ ಕಡೆ ಭವ್ಯ ಮೆರವಣಿಗೆ ನಡೆಯುತ್ತಿದ್ದವು. ಆದರೆ ಅದೊಂದು ಸ್ಥಳದಲ್ಲಿ ‌ಮಾತ್ರ ನೆತ್ತರು ಹರಿದಿತ್ತು. ಕೇವಲ ಕಾಲು ತುಳಿದ ಅನ್ನೋ ಕಾರಣಕ್ಕಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿತ್ತು.

ಇದನ್ನೂ ವೀಕ್ಷಿಸಿ:  HD Kumaraswamy: ಕಾನೂನು ಎಲ್ಲಾರಿಗೂ ಒಂದೇ ತಪ್ಪು ಮಾಡಿದ್ರೆ ಶಿಕ್ಷೆ ಆಗಲೇಬೇಕು : ಕುಮಾರಸ್ವಾಮಿ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
Read more