ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?

ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?

Published : Dec 09, 2025, 09:23 AM IST

ಸಖರಾಯಪಟ್ಟಣದ ಗ್ರಾಮ ಪಂಚಾಯ್ತಿ ಸದಸ್ಯ 38 ವರ್ಷದ ಗಣೇಶ್ ಗೌಡ ಹತ್ಯೆಯಾಗಿದ್ದು ಸಖರಾಯಪಟ್ಟಣದಲ್ಲಿ ನೀರವ ಮೌನ ಆವರಿಸಿಬಿಟ್ಟಿದೆ. ಇನ್ನೂ ಈ ಗಣೇಶ್ ಗೌಡ ಹತ್ಯೆ ಕೇಸ್​ನಲ್ಲಿ ಬಜರಂಗದಳದ ಕಾರ್ಯಕರ್ತರ ಕೈವಾಡವಿದೆ ಎಂಬ ಆರೋಪ ಕೇಳಿಬಂದಿದೆ.

 ಆತ ಕಾಂಗ್ರೆಸ್ ನ ನಿಷ್ಟಾವಂತ ಕಾರ್ಯಕರ್ತ.. ಅಲ್ಲದೆ ಕೇವಲ 38 ವರ್ಷಕ್ಕೆ ಗ್ರಾಮ ಪಂಚಾಯಿತಿ ಸದಸ್ಯನ ಆಗಿದ್ದ ಆತ ಜಿಲ್ಲಾ ಪಂಚಾಯಿತಿ ಎಲೆಕ್ಷನ್ ಗೆ ತಯಾರಿಯನ್ನು ಸಹ ನಡೆಸುತ್ತಿದ್ದ.. ಭವಿಷ್ಯದಲ್ಲಿ ದೊಡ್ಡ ಲೀಡರ್ ಆಗ್ಬೇಕು ಅನ್ನೋ ಕನಸನ್ನು ಹೊತ್ತಿದ್ದ ಆತ ಇಂದು ಬೀದಿ ಹೆಣವಾಗಿದ್ದಾನೆ.. ಅದಕ್ಕೆ ಕಾರಣವಾಗಿದ್ದು ದತ್ತ ಜಯಂತಿಯ ಬ್ಯಾನರ್ ತೆರವಿಗೆ ನಡೆದ ಸಣ್ಣ ಗಲಾಟೆ.

24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more