ಕೋಲ ನಡೆಯುವಾಗ್ಲೇ  ಬಿತ್ತು ಹೆಣ..ಕೊಲೆಗಾರನ ಬಗ್ಗೆ ದೈವವೇ ಕೊಟ್ತು ಸುಳಿವು..!

ಕೋಲ ನಡೆಯುವಾಗ್ಲೇ ಬಿತ್ತು ಹೆಣ..ಕೊಲೆಗಾರನ ಬಗ್ಗೆ ದೈವವೇ ಕೊಟ್ತು ಸುಳಿವು..!

Published : Apr 08, 2023, 03:44 PM ISTUpdated : Apr 08, 2023, 03:58 PM IST

 ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಾಂಗಾಳ ಕೊಲೆ ಪ್ರಕರಣ‌ಕ್ಕೆ ಸಂಬಂಧಿಸಿ  ಶರತ್ ವಿ ಶೆಟ್ಟಿ ಕುಟುಂಬಸ್ಥರು ದೈವದ ಮೊರೆ ಹೋಗಿದ್ದಾರೆ. ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಪತ್ತೆಯಾಗಬೇಕು ಎಂದು ಪಂಜುರ್ಲಿ ಬಳಿ ಬೇಡಿಕೆ ಇಟ್ಟಿದ್ದಾರೆ.

 ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಾಂಗಾಳದಲ್ಲಿ ದೈವ ಕೋಲ ನಡೆಯುತ್ತಿದ್ದ ಸಂದರ್ಭದಲ್ಲಿ ಶರತ್ ಶೆಟ್ಟಿ ಕೊಲೆಯಾಗಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಇನ್ನು  ತನಿಖೆ ನಡೆಸಿದ ಪೊಲೀಸರು ಕೆಲವರನ್ನ ಅರೆಸ್ಟ್ ಮಾಡಿದ್ದರು. ಕೊಲೆಯ ಕಿಂಗ್‌ಪಿನ್‌ ಸಿಗಲಿಲ್ಲ. ಹೀಗಾಗಿ  ಕೊಲೆ ಪ್ರಕರಣ‌ಕ್ಕೆ ಸಂಬಂಧಿಸಿ ಕೊಲೆಗಾರರ ವಿರುದ್ಧ ಕ್ರಮಕ್ಕೆ ಕುಟುಂಬದವರು ದೈವದ ಮೊರೆ ಹೋಗಿದ್ದು, ಕೋಲ ನಡೆಸಿ ಅದೇ ದೈವನ ಬಳಿ ಪ್ರಶ್ನೆ ಇಟ್ಟಿದ್ದಾರೆ.  ದೈವ   ಕೊಲೆ ಮಾಡಿದವರು ಯಾರು..?   ಎಂಬ ಪ್ರಶ್ನೆಗೆ ಉತ್ತರ ಕೊಟ್ಟಿದ್ದು ಕೊಲೆಗಾರನ ಸುಳಿವು ಕೊಟ್ಟಿದೆ. ಹಾಗಾದರೆ ದೈವ ಕೋಲ ಕೊಟ್ಟ ಸುಳಿವೇನು..? ಈ ವಿಡಿಯೋ ನೋಡಿ 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more