ಕೋಲ ನಡೆಯುವಾಗ್ಲೇ  ಬಿತ್ತು ಹೆಣ..ಕೊಲೆಗಾರನ ಬಗ್ಗೆ ದೈವವೇ ಕೊಟ್ತು ಸುಳಿವು..!

ಕೋಲ ನಡೆಯುವಾಗ್ಲೇ ಬಿತ್ತು ಹೆಣ..ಕೊಲೆಗಾರನ ಬಗ್ಗೆ ದೈವವೇ ಕೊಟ್ತು ಸುಳಿವು..!

Published : Apr 08, 2023, 03:44 PM ISTUpdated : Apr 08, 2023, 03:58 PM IST

 ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಾಂಗಾಳ ಕೊಲೆ ಪ್ರಕರಣ‌ಕ್ಕೆ ಸಂಬಂಧಿಸಿ  ಶರತ್ ವಿ ಶೆಟ್ಟಿ ಕುಟುಂಬಸ್ಥರು ದೈವದ ಮೊರೆ ಹೋಗಿದ್ದಾರೆ. ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಪತ್ತೆಯಾಗಬೇಕು ಎಂದು ಪಂಜುರ್ಲಿ ಬಳಿ ಬೇಡಿಕೆ ಇಟ್ಟಿದ್ದಾರೆ.

 ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಾಂಗಾಳದಲ್ಲಿ ದೈವ ಕೋಲ ನಡೆಯುತ್ತಿದ್ದ ಸಂದರ್ಭದಲ್ಲಿ ಶರತ್ ಶೆಟ್ಟಿ ಕೊಲೆಯಾಗಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಇನ್ನು  ತನಿಖೆ ನಡೆಸಿದ ಪೊಲೀಸರು ಕೆಲವರನ್ನ ಅರೆಸ್ಟ್ ಮಾಡಿದ್ದರು. ಕೊಲೆಯ ಕಿಂಗ್‌ಪಿನ್‌ ಸಿಗಲಿಲ್ಲ. ಹೀಗಾಗಿ  ಕೊಲೆ ಪ್ರಕರಣ‌ಕ್ಕೆ ಸಂಬಂಧಿಸಿ ಕೊಲೆಗಾರರ ವಿರುದ್ಧ ಕ್ರಮಕ್ಕೆ ಕುಟುಂಬದವರು ದೈವದ ಮೊರೆ ಹೋಗಿದ್ದು, ಕೋಲ ನಡೆಸಿ ಅದೇ ದೈವನ ಬಳಿ ಪ್ರಶ್ನೆ ಇಟ್ಟಿದ್ದಾರೆ.  ದೈವ   ಕೊಲೆ ಮಾಡಿದವರು ಯಾರು..?   ಎಂಬ ಪ್ರಶ್ನೆಗೆ ಉತ್ತರ ಕೊಟ್ಟಿದ್ದು ಕೊಲೆಗಾರನ ಸುಳಿವು ಕೊಟ್ಟಿದೆ. ಹಾಗಾದರೆ ದೈವ ಕೋಲ ಕೊಟ್ಟ ಸುಳಿವೇನು..? ಈ ವಿಡಿಯೋ ನೋಡಿ 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more