ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆಗೆ ಬೇನಾಮಿ ಆಸ್ತಿ ಕಾರಣನಾ?

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆಗೆ ಬೇನಾಮಿ ಆಸ್ತಿ ಕಾರಣನಾ?

Published : Jul 05, 2022, 04:59 PM ISTUpdated : Jul 05, 2022, 05:04 PM IST

ದೇಶಾದ್ಯಂತ ಸರಳ ವಾಸ್ತು ಬಗ್ಗೆ ಸಲಹೆ ನೀಡುತ್ತಿದ್ದ ಗುರೂಜಿ ಅವರು ಮುಂಬೈ, ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಕಚೇರಿ ತೆರೆದಿದ್ದರು. ಇವರ ಬಳಿ ಸಲಹೆ ಪಡೆಯಲು ದೇಶ-ವಿದೇಶಗಳಿಂದ ಭಕ್ತರು ಆಗಮಿಸುತ್ತಿದ್ದರು. ಉದ್ಯೋಗಿಗಳ ಹೆಸರಿನಲ್ಲಿ ಆಸ್ತಿ ಮಾಡಿದ್ರಾ ಗುರೂಜಿ? ಹತ್ಯೆಗೆ ಆಸ್ತಿ ಕಾರಣ? ಎನ್ನುವ ಹಲವು ಪ್ರಶ್ನೆಗಳು ಉದ್ಭವಿಸಿವೆ.
 

ಹುಬ್ಬಳ್ಳಿ, (ಜುಲೈ.05): ಹುಬ್ಬಳ್ಳಿಯ ಹೋಟೆಲ್​ವೊಂದರಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರನ್ನ ದುಷ್ಕರ್ಮಿಗಳಿಬ್ಬರು ಇಂದು ಮಧ್ಯಾಹ್ನ ಹಾಡಹಗಲೇ ಭೀಕರವಾಗಿ ಕೊಲೆ ಮಾಡಿದ್ದು, ಹುಬ್ಬಳ್ಳಿ ಜನತೆ ಬೆಚ್ಚಿಬಿದ್ದಿದ್ದಾರೆ. 

Chandrashekhar Guruji Murder: ಗುರೂಜಿ ಹಂತಕರನ್ನು ಬಂಧಿಸಿದ ಹುಬ್ಬಳ್ಳಿ ಪೊಲೀಸರು

ದೇಶಾದ್ಯಂತ ಸರಳ ವಾಸ್ತು ಬಗ್ಗೆ ಸಲಹೆ ನೀಡುತ್ತಿದ್ದ ಗುರೂಜಿ ಅವರು ಮುಂಬೈ, ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಕಚೇರಿ ತೆರೆದಿದ್ದರು. ಇವರ ಬಳಿ ಸಲಹೆ ಪಡೆಯಲು ದೇಶ-ವಿದೇಶಗಳಿಂದ ಭಕ್ತರು ಆಗಮಿಸುತ್ತಿದ್ದರು. ಉದ್ಯೋಗಿಗಳ ಹೆಸರಿನಲ್ಲಿ ಆಸ್ತಿ ಮಾಡಿದ್ರಾ ಗುರೂಜಿ? ಹತ್ಯೆಗೆ ಆಸ್ತಿ ಕಾರಣ? ಎನ್ನುವ ಹಲವು ಪ್ರಶ್ನೆಗಳು ಉದ್ಭವಿಸಿವೆ.

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
Read more