ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆಗೆ ಬೇನಾಮಿ ಆಸ್ತಿ ಕಾರಣನಾ?

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆಗೆ ಬೇನಾಮಿ ಆಸ್ತಿ ಕಾರಣನಾ?

Published : Jul 05, 2022, 04:59 PM ISTUpdated : Jul 05, 2022, 05:04 PM IST

ದೇಶಾದ್ಯಂತ ಸರಳ ವಾಸ್ತು ಬಗ್ಗೆ ಸಲಹೆ ನೀಡುತ್ತಿದ್ದ ಗುರೂಜಿ ಅವರು ಮುಂಬೈ, ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಕಚೇರಿ ತೆರೆದಿದ್ದರು. ಇವರ ಬಳಿ ಸಲಹೆ ಪಡೆಯಲು ದೇಶ-ವಿದೇಶಗಳಿಂದ ಭಕ್ತರು ಆಗಮಿಸುತ್ತಿದ್ದರು. ಉದ್ಯೋಗಿಗಳ ಹೆಸರಿನಲ್ಲಿ ಆಸ್ತಿ ಮಾಡಿದ್ರಾ ಗುರೂಜಿ? ಹತ್ಯೆಗೆ ಆಸ್ತಿ ಕಾರಣ? ಎನ್ನುವ ಹಲವು ಪ್ರಶ್ನೆಗಳು ಉದ್ಭವಿಸಿವೆ.
 

ಹುಬ್ಬಳ್ಳಿ, (ಜುಲೈ.05): ಹುಬ್ಬಳ್ಳಿಯ ಹೋಟೆಲ್​ವೊಂದರಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರನ್ನ ದುಷ್ಕರ್ಮಿಗಳಿಬ್ಬರು ಇಂದು ಮಧ್ಯಾಹ್ನ ಹಾಡಹಗಲೇ ಭೀಕರವಾಗಿ ಕೊಲೆ ಮಾಡಿದ್ದು, ಹುಬ್ಬಳ್ಳಿ ಜನತೆ ಬೆಚ್ಚಿಬಿದ್ದಿದ್ದಾರೆ. 

Chandrashekhar Guruji Murder: ಗುರೂಜಿ ಹಂತಕರನ್ನು ಬಂಧಿಸಿದ ಹುಬ್ಬಳ್ಳಿ ಪೊಲೀಸರು

ದೇಶಾದ್ಯಂತ ಸರಳ ವಾಸ್ತು ಬಗ್ಗೆ ಸಲಹೆ ನೀಡುತ್ತಿದ್ದ ಗುರೂಜಿ ಅವರು ಮುಂಬೈ, ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಕಚೇರಿ ತೆರೆದಿದ್ದರು. ಇವರ ಬಳಿ ಸಲಹೆ ಪಡೆಯಲು ದೇಶ-ವಿದೇಶಗಳಿಂದ ಭಕ್ತರು ಆಗಮಿಸುತ್ತಿದ್ದರು. ಉದ್ಯೋಗಿಗಳ ಹೆಸರಿನಲ್ಲಿ ಆಸ್ತಿ ಮಾಡಿದ್ರಾ ಗುರೂಜಿ? ಹತ್ಯೆಗೆ ಆಸ್ತಿ ಕಾರಣ? ಎನ್ನುವ ಹಲವು ಪ್ರಶ್ನೆಗಳು ಉದ್ಭವಿಸಿವೆ.

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more