ಮುರುಘಾ ಶರಣ ಕೇಸ್‌ನಲ್ಲಿ ಹಲವು ಅನುಮಾನಗಳು: ಕಾಟನ್‌ಪೇಟೆ ಠಾಣೆಯಲ್ಲಿ ನಡೆದಿದ್ದೇನು?

ಮುರುಘಾ ಶರಣ ಕೇಸ್‌ನಲ್ಲಿ ಹಲವು ಅನುಮಾನಗಳು: ಕಾಟನ್‌ಪೇಟೆ ಠಾಣೆಯಲ್ಲಿ ನಡೆದಿದ್ದೇನು?

Published : Aug 27, 2022, 05:50 PM IST

ವಸತಿ ನಿಲಯದ ಗೇಟ್‌ ಪಾಸ್ ಪಡೆದು ಹೊರಗೆ ಹೋದ ಅಪ್ರಾಪ್ತ ಬಾಲಕಿಯರು ಅದೇ ದಿನ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಹಾಜರ್ ಆಗಿದ್ದಾರೆ. ಬಳಿಕ ಕಾಟನ್‌ಪೇಟೆ ಠಾಣೆಯಲ್ಲಿ ನಡೆದದ್ದೇನು? ಹತ್ತು ಹಲವಾರು ಅನುಮಾನಗಳು ಹುಟ್ಟಿಕೊಂಡಿವೆ.

ಚಿತ್ರದುರ್ಗ, (ಆಗಸ್ಟ್.27): ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಸ್ವಾಮೀಜಿ ಸೇರಿ ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. 

ಮುರುಘಾ ಶ್ರೀ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಟ್ವಿಸ್ಟ್, ಮಾಜಿ ಆಡಳಿತಾಧಿಕಾರಿ ವಿರುದ್ಧ ರೇಪ್ ಕೇಸ್

ಮುರುಘಾಮಠ ಬಾಲಕಿಯರ ವಸತಿ ನಿಲಯದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ದಿನಾಂಕ:24.07.2022 ರಂದು ವಸತಿ ನಿಲಯದ ಗೇಟ್‌ ಪಾಸ್ ಪಡೆದು ಹೊರಗೆ ಹೋದ ಅಪ್ರಾಪ್ತ ಬಾಲಕಿಯರು ಅದೇ ದಿನ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಹಾಜರ್ ಆಗಿದ್ದಾರೆ. ಬಳಿಕ ಕಾಟನ್‌ಪೇಟೆ ಠಾಣೆಯಲ್ಲಿ ನಡೆದದ್ದೇನು? ಹತ್ತು ಹಲವಾರು ಅನುಮಾನಗಳು ಹುಟ್ಟಿಕೊಂಡಿವೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more