ಮುರುಘಾ ಶ್ರೀ ಕೇಸ್‌: ಪ್ರಮುಖ ಪಾತ್ರವಹಿಸಿದ ಒಡನಾಡಿ ಸಂಸ್ಥೆಗೆ ಬೆದರಿಕೆ ಕರೆ, ಸಿಬ್ಬಂದಿ ಪೊಲೀಸ್ ಮೊರೆ

ಮುರುಘಾ ಶ್ರೀ ಕೇಸ್‌: ಪ್ರಮುಖ ಪಾತ್ರವಹಿಸಿದ ಒಡನಾಡಿ ಸಂಸ್ಥೆಗೆ ಬೆದರಿಕೆ ಕರೆ, ಸಿಬ್ಬಂದಿ ಪೊಲೀಸ್ ಮೊರೆ

Published : Sep 04, 2022, 02:26 PM ISTUpdated : Sep 04, 2022, 02:29 PM IST

ಮುರುಘಾ ಶ್ರೀಗಳ ಕೇಸ್‌ನಲ್ಲಿ ಸಂತ್ರಸ್ತ ಮಕ್ಕಳ ಪರ ಮೈಸೂರಿನ ಒಡನಾಡಿ ಸಂಸ್ಥೆ ನಿಂತಿದೆ. ಈ ಹಿನ್ನೆಲೆಯಲ್ಲಿ ಸ್ಟ್ಯಾನ್ಲಿ, ಪರಶು ಹಾಗೂ ಸಿಬ್ಬಂದಿಗೆ ಬೆದರಿಕೆ ಹಾಕಲಾಗಿದೆಯಂತೆ. ಈ ಹಿನ್ನೆಲೆಯಲ್ಲಿ ಸಂಸ್ಥೆ ಪೊಲೀಸ್ ಮೊರೆ ಹೋಗಿದೆ.

ಮೈಸೂರು, (ಸೆಪ್ಟೆಂಬರ್. 04): ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಲು ಪ್ರಮುಖ ಪಾತ್ರವಹಿಸಿದ ಒಡನಾಡಿ ಸಂಸ್ಥೆ ಹಾಗೂ ಅದರ ಮುಖ್ಯಸ್ಥರಿಗೆ ಬೆದರಿಕೆ ಕರೆಗಳು ಬರುತ್ತಿದೆಯಂತೆ.

ಸಾಕ್ಷಿ ಕಲೆಹಾಕಲು ಸ್ಥಳ ಮಹಜರ್, ಫಸ್ಟ್ ಶ್ರೀಗಳ ಬೆಡ್ ರೂಮ್‌ಗೆ ಹೊಕ್ಕಿದ ಪೊಲೀಸ್!

ಮುರುಘಾ ಶ್ರೀಗಳ ಕೇಸ್‌ನಲ್ಲಿ ಸಂತ್ರಸ್ತ ಮಕ್ಕಳ ಪರ ಮೈಸೂರಿನ ಒಡನಾಡಿ ಸಂಸ್ಥೆ ನಿಂತಿದೆ. ಈ ಹಿನ್ನೆಲೆಯಲ್ಲಿ ಸ್ಟ್ಯಾನ್ಲಿ, ಪರಶು ಹಾಗೂ ಸಿಬ್ಬಂದಿಗೆ ಬೆದರಿಕೆ ಹಾಕಲಾಗಿದೆಯಂತೆ. ಈ ಹಿನ್ನೆಲೆಯಲ್ಲಿ ಸಂಸ್ಥೆ ಪೊಲೀಸ್ ಮೊರೆ ಹೋಗಿದೆ.

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more