ಮುರುಘಾ ಶ್ರೀ ಕೇಸ್‌: ಪ್ರಮುಖ ಪಾತ್ರವಹಿಸಿದ ಒಡನಾಡಿ ಸಂಸ್ಥೆಗೆ ಬೆದರಿಕೆ ಕರೆ, ಸಿಬ್ಬಂದಿ ಪೊಲೀಸ್ ಮೊರೆ

ಮುರುಘಾ ಶ್ರೀ ಕೇಸ್‌: ಪ್ರಮುಖ ಪಾತ್ರವಹಿಸಿದ ಒಡನಾಡಿ ಸಂಸ್ಥೆಗೆ ಬೆದರಿಕೆ ಕರೆ, ಸಿಬ್ಬಂದಿ ಪೊಲೀಸ್ ಮೊರೆ

Published : Sep 04, 2022, 02:26 PM ISTUpdated : Sep 04, 2022, 02:29 PM IST

ಮುರುಘಾ ಶ್ರೀಗಳ ಕೇಸ್‌ನಲ್ಲಿ ಸಂತ್ರಸ್ತ ಮಕ್ಕಳ ಪರ ಮೈಸೂರಿನ ಒಡನಾಡಿ ಸಂಸ್ಥೆ ನಿಂತಿದೆ. ಈ ಹಿನ್ನೆಲೆಯಲ್ಲಿ ಸ್ಟ್ಯಾನ್ಲಿ, ಪರಶು ಹಾಗೂ ಸಿಬ್ಬಂದಿಗೆ ಬೆದರಿಕೆ ಹಾಕಲಾಗಿದೆಯಂತೆ. ಈ ಹಿನ್ನೆಲೆಯಲ್ಲಿ ಸಂಸ್ಥೆ ಪೊಲೀಸ್ ಮೊರೆ ಹೋಗಿದೆ.

ಮೈಸೂರು, (ಸೆಪ್ಟೆಂಬರ್. 04): ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಲು ಪ್ರಮುಖ ಪಾತ್ರವಹಿಸಿದ ಒಡನಾಡಿ ಸಂಸ್ಥೆ ಹಾಗೂ ಅದರ ಮುಖ್ಯಸ್ಥರಿಗೆ ಬೆದರಿಕೆ ಕರೆಗಳು ಬರುತ್ತಿದೆಯಂತೆ.

ಸಾಕ್ಷಿ ಕಲೆಹಾಕಲು ಸ್ಥಳ ಮಹಜರ್, ಫಸ್ಟ್ ಶ್ರೀಗಳ ಬೆಡ್ ರೂಮ್‌ಗೆ ಹೊಕ್ಕಿದ ಪೊಲೀಸ್!

ಮುರುಘಾ ಶ್ರೀಗಳ ಕೇಸ್‌ನಲ್ಲಿ ಸಂತ್ರಸ್ತ ಮಕ್ಕಳ ಪರ ಮೈಸೂರಿನ ಒಡನಾಡಿ ಸಂಸ್ಥೆ ನಿಂತಿದೆ. ಈ ಹಿನ್ನೆಲೆಯಲ್ಲಿ ಸ್ಟ್ಯಾನ್ಲಿ, ಪರಶು ಹಾಗೂ ಸಿಬ್ಬಂದಿಗೆ ಬೆದರಿಕೆ ಹಾಕಲಾಗಿದೆಯಂತೆ. ಈ ಹಿನ್ನೆಲೆಯಲ್ಲಿ ಸಂಸ್ಥೆ ಪೊಲೀಸ್ ಮೊರೆ ಹೋಗಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more