ಕ್ರೈಂ ಮಾಹಿತಿ ಕೊಟ್ರೆ ನೀವೇನು ಪೊಲೀಸ್ರಾ ಅಂತಾರೆ ಆರಕ್ಷಕರು! ಮೈಸೂರ ಕತೆ

ಕ್ರೈಂ ಮಾಹಿತಿ ಕೊಟ್ರೆ ನೀವೇನು ಪೊಲೀಸ್ರಾ ಅಂತಾರೆ ಆರಕ್ಷಕರು! ಮೈಸೂರ ಕತೆ

Published : Aug 26, 2021, 05:42 PM IST

* ಮೈಸೂರು ಗ್ಯಾಂಗ್ ರೇಪ್ ಪ್ರಕರಣ
* ಮೈಸೂರು ಪೊಲೀಸರ ವಿರುದ್ಧ ಸ್ಥಳೀಯರ ಆಕ್ರೋಶ
* ಕೆಲ ದಿನಗಳ ಹಿಂದೆ ಲಾರಿ ಚಾಲಕನೊಬ್ಬ ಹುಡುಗಿಯನ್ನು ಹೊತ್ತೊಯ್ಯಲು ಯತ್ನಿಸಿದ್ದ

ಮೈಸೂರು(ಆ. 26) ಮೈಸೂರು ಗ್ಯಾಂಗ್ ರೇಪ್ ಪ್ರಕರಣ ದೊಡ್ಡ ಸುದ್ದಿಯಾಗುತ್ತಿದೆ. ಮೈಸೂರು ಪೊಲೀಸರ ನಿರ್ಲಕ್ಷ್ಯವೇ ಇಷ್ಟೆಲ್ಲ ಅನಾಹುತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕೆಲ ದಿನಗಳ ಹಿಂದೆ ಲಾರಿ ಚಾಲಕನೊಬ್ಬ ಹುಡುಗಿಯನ್ನು ಹೊತ್ತೊಯ್ಯಲು ನೋಡಿದ್ದ ವೇಳೆ ಸ್ಥಳೀಯರು ರಕ್ಷಣೆ ಮಾಡಿದ್ದರು. ಅಲ್ಲದೇ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದರು.

ರೇಪ್ ಬಗ್ಗೆ ವಿವಾದಿತ ಹೇಳಿಕೆ ಕೊಟ್ಟ ಗೃಹ ಸಚಿವ

ಆದರೆ ಪೊಲೀಸರು ಯಾವ ಕ್ರಮ ತೆಗೆದುಕೊಂಡಿರಲಿಲ್ಲ. ನೀವೇನು ಪೊಲೀಸರಾ ಎಂದು ಜನರನ್ನೇ ಪ್ರಶ್ನೆ ಮಾಡಿದ್ದರು.  ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದಿರುವ ಪ್ರಕರಣ ಈಗ ಆತಂಕಕ್ಕೆ ಕಾರಣವಾಗಿದೆ.  ಇನ್ನೊಂದು ಕಡೆ  ಮೈಸೂರಿನ ಗ್ಯಾಂಗ್ ರೇಪ್ ಆರೋಪಿಗಳ  ಸುಳಿವು ಸಿಕ್ಕಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು ತಿಳಿಸಿದ್ದಾರೆ.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!