ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ

ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ

Published : Nov 14, 2025, 04:26 PM IST

ಹೆಂಡತಿಯೇ ಗಂಡನ ಕೊಲೆ ಮಾಡಿ ಆತ ಸಾವಿಗೆ ಶರಣಾಗಿದ್ದಾನೆ ಎಂದು ಹೇಳಿದ್ದು, ಪ್ರಕರಣ ಬೇಧಿಸಿದ ಪೊಲೀಸರು ಆತನ ಪತ್ನಿಯ ಬಂಧಿಸಿದ್ದಾರೆ. ಕಟ್ಟಿಕೊಂಡ ಪತಿಯನ್ನೇ ಆಕೆ ಕೊಂದಿದ್ದೇಕೆ ಇಲ್ಲಿದೆ ಡಿಟೇಲ್ ಸ್ಟೋರಿ…

ಅವನು ಊರಿನ ಚಿಕ್ಕೆಜಮಾನ... ಕಡುಬಡವನ್ನಾದ್ರೂ ಅವನ ಒಳ್ಳೆತನಕ್ಕೆ ಊರಿನ ಜನ ಅವನನ್ನ ಯಜಮಾನನಾಗಿ ಆಯ್ಕೆ ಮಾಡಿದ್ರು.. ಇನ್ನೂ ಮನೆಯ ವಿಷಯಕ್ಕೆ ಬರೋದಾದ್ರೆ 13 ವರ್ಷದ ದಾಂಪತ್ಯ ಜೀವನ ಅವರದ್ದು.. ಇಬ್ಬರು ಗಂಡು ಮಕ್ಕಳು.. ಕೂಲಿ ಮಾಡಿದ್ರೂ ಹೆಂಡತಿ ಮಕ್ಕಳನ್ನ ಚೆನ್ನಾಗಿ ನೋಡಿಕೊಳ್ತಿದ್ದ.. ಆದ್ರೆ ಆವತ್ತೊಂದು ದಿನ ಆತ ಇದ್ದಕ್ಕಿದ್ದಂತೆ ತನ್ನದೇ ಮನೆಯಲ್ಲಿ ಮೃತಪಟ್ಟಿದ್ದ.. ಹೆಂಡತಿ ಆತ ನೇಣುಬಿಗಿದುಕೊಂಡು ಸತ್ತ ಅಂದಿದ್ಲು.. ಪೊಲೀಸರು ಬಂದ್ರು.. ಆದ್ರೆ ಪೊಲೀಸರು ಎಂಟ್ರಿ ಕೊಟ್ಟಾಗಲೇ ನೋಡಿ ಅಲ್ಲಿ ಸತ್ತವನದ್ದು ಸೂಸೈಡ್​​ ಅಲ್ಲ ಬದಲಿಗೆ ಡೆಡ್ಲಿ ಮರ್ಡರ್​ ಅನ್ನೋದು ಗೊತ್ತಾಗೋದು.. ಅಷ್ಟಕ್ಕೂ ಆತನನ್ನ ಕೊಂದಿದ್ಯಾರು..? ಆತನನ್ನ ಕೊಂದು ಸೂಸೈಡ್​​ನಂತೆ ಬಿಂಬಿಸಿದ್ದೇಕೆ...? ಒಂದು ಡೆಡ್ಲಿ ಮರ್ಡರ್​​ ಹಿಂದಿನ ರೋಚಕ ಕಥೆಯೇ ಇವತ್ತಿನ ಎಫ್​.ಐ.ಆರ್​​

24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more