ರಕ್ತ ಸುರಿಯುತ್ತಿದ್ರೂ ಬಿಡದೆ ಮಾರಣಾಂತಿಕ ಹಲ್ಲೆ: ಶಾಸಕ ಹ್ಯಾರಿಸ್‌ ಪುತ್ರ ನಲಪಾಡ್‌ ಹೇಳಿದ್ದಿಷ್ಟು

ರಕ್ತ ಸುರಿಯುತ್ತಿದ್ರೂ ಬಿಡದೆ ಮಾರಣಾಂತಿಕ ಹಲ್ಲೆ: ಶಾಸಕ ಹ್ಯಾರಿಸ್‌ ಪುತ್ರ ನಲಪಾಡ್‌ ಹೇಳಿದ್ದಿಷ್ಟು

Published : Oct 22, 2021, 12:54 PM ISTUpdated : Oct 22, 2021, 01:16 PM IST

*  ವ್ಯಕ್ತಿಯೊಬ್ಬನ ಮೇಲೆ ಉದ್ಯಮಿಯಿಂದ ಮಾರಣಾಂತಿಕ ಹಲ್ಲೆ 
*  ಉದ್ಯಮಿ ರಾಹುಲ್‌ ರಾಜೀವ್‌ ಎಂಬಾತನ ಬಂಧನ 
*  ಎಚ್‌ಎಸ್‌ಆರ್‌ ಲೇಔಟ್‌ ಠಾಣೆ ಪೊಲೀಸರಿಂದ ದೂರು ದಾಖಲು
 

ಬೆಂಗಳೂರು(ಅ.22):  ನಗರದ ಶಿಫ್ಟ್‌ ಪಬ್‌ನಲ್ಲಿ ನಡೆದ ವ್ಯಕ್ತಿಯೊಬ್ಬನ ಮೇಲೆ ಉದ್ಯಮಿಯಿಂದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ರಾಹುಲ್‌ ರಾಜೀವ್‌ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. ರಕ್ತ ಸುರಿಯುತ್ತಿದ್ದರೂ ಬಿಡದೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿತ್ತು. ಈ ಸಂಬಂಧ ಎಚ್‌ಎಸ್‌ಆರ್‌ ಲೇಔಟ್‌ ಠಾಣೆ ಪೊಲೀಸರಿಂದ ದೂರು ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ಹ್ಯಾರಿಸ್‌ ಅವರ ಪುತ್ರ ಮೊಹಮ್ಮದ್‌ ನಲಪಾಡ್‌ ಪ್ರತಿಕ್ರಿಯೆ ನೀಡಿದ್ದು, ಈ ಘಟನೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ, ಇವರು ಯಾರು ಅಂತ ನನಗೆ ಗೊತ್ತಿಲ್ಲ ಅಂತ ಹೇಳಿದ್ದಾರೆ. 

ಸ್ನೇಹಿತನಿಂದ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ, ರಾಜಿ ಮಾಡಿಸಿದ್ರಾ ನಲಪಾಡ್.?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?