ರಕ್ತ ಸುರಿಯುತ್ತಿದ್ರೂ ಬಿಡದೆ ಮಾರಣಾಂತಿಕ ಹಲ್ಲೆ: ಶಾಸಕ ಹ್ಯಾರಿಸ್‌ ಪುತ್ರ ನಲಪಾಡ್‌ ಹೇಳಿದ್ದಿಷ್ಟು

ರಕ್ತ ಸುರಿಯುತ್ತಿದ್ರೂ ಬಿಡದೆ ಮಾರಣಾಂತಿಕ ಹಲ್ಲೆ: ಶಾಸಕ ಹ್ಯಾರಿಸ್‌ ಪುತ್ರ ನಲಪಾಡ್‌ ಹೇಳಿದ್ದಿಷ್ಟು

Suvarna News   | Asianet News
Published : Oct 22, 2021, 12:54 PM ISTUpdated : Oct 22, 2021, 01:16 PM IST

*  ವ್ಯಕ್ತಿಯೊಬ್ಬನ ಮೇಲೆ ಉದ್ಯಮಿಯಿಂದ ಮಾರಣಾಂತಿಕ ಹಲ್ಲೆ 
*  ಉದ್ಯಮಿ ರಾಹುಲ್‌ ರಾಜೀವ್‌ ಎಂಬಾತನ ಬಂಧನ 
*  ಎಚ್‌ಎಸ್‌ಆರ್‌ ಲೇಔಟ್‌ ಠಾಣೆ ಪೊಲೀಸರಿಂದ ದೂರು ದಾಖಲು
 

ಬೆಂಗಳೂರು(ಅ.22):  ನಗರದ ಶಿಫ್ಟ್‌ ಪಬ್‌ನಲ್ಲಿ ನಡೆದ ವ್ಯಕ್ತಿಯೊಬ್ಬನ ಮೇಲೆ ಉದ್ಯಮಿಯಿಂದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ರಾಹುಲ್‌ ರಾಜೀವ್‌ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. ರಕ್ತ ಸುರಿಯುತ್ತಿದ್ದರೂ ಬಿಡದೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿತ್ತು. ಈ ಸಂಬಂಧ ಎಚ್‌ಎಸ್‌ಆರ್‌ ಲೇಔಟ್‌ ಠಾಣೆ ಪೊಲೀಸರಿಂದ ದೂರು ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ಹ್ಯಾರಿಸ್‌ ಅವರ ಪುತ್ರ ಮೊಹಮ್ಮದ್‌ ನಲಪಾಡ್‌ ಪ್ರತಿಕ್ರಿಯೆ ನೀಡಿದ್ದು, ಈ ಘಟನೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ, ಇವರು ಯಾರು ಅಂತ ನನಗೆ ಗೊತ್ತಿಲ್ಲ ಅಂತ ಹೇಳಿದ್ದಾರೆ. 

ಸ್ನೇಹಿತನಿಂದ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ, ರಾಜಿ ಮಾಡಿಸಿದ್ರಾ ನಲಪಾಡ್.?

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!