ಅಣ್ಣನಂತಿದ್ದವನನ್ನೇ ಕೊಂದು ಮುಗಿಸಿದ್ದ ರೌಡಿ ಶೀಟರ್!

ಅಣ್ಣನಂತಿದ್ದವನನ್ನೇ ಕೊಂದು ಮುಗಿಸಿದ್ದ ರೌಡಿ ಶೀಟರ್!

Published : Jun 29, 2022, 08:22 PM IST

ಸರಿಯಾಗಿ 2 ವಾರಗಳ ಹಿಂದೆ ತುಮಕೂರಿನ ಗುಬ್ಬಿ ತಾಲೂಕಿಗೆ ತಾಲೂಕೇ ಬೆಚ್ಚಿ ಬಿದ್ದಿತ್ತು. ಅವತ್ತು ದಲಿತ ಮುಖಂಡ. ಪಟ್ನ ಪಂಚಾಯಿತಿಯ ಮಾಜಿ ಉಪಾಧ್ಯಕ್ಷನಾಗಿದ್ದವನ ಬರ್ಬರ ಕೊಲೆಯಾಗಿತ್ತು.
 

ಬೆಂಗಳೂರು (ಜೂನ್ 29): ಎರಡು ವಾರಗಳ ಹಿಂದೆ ತುಮಕೂರಿನ (Tumkur) ಗುಬ್ಬಿ (Gubbi) ಪಣ್ಣದಲ್ಲಿ ದಲಿತ ಸಂಘರ್ಷ ಸಮಿತಿ ಮುಖಂಡ, ಪಟ್ಟಣ ಪಂಚಾಯಿತಿಯ ಮಾಜಿ ಉಪಾಧ್ಯಕ್ಷನಾಗಿದ್ದ ನರಸಿಂಹಮೂರ್ತಿ (Narasimhamurthy)  ಎನ್ನುವವರ ಬರ್ಬರ ಹತ್ಯೆಯಾಗಿತ್ತು. ಇದರ ಬೆನ್ನಲ್ಲಿಯೇ ಈ ಕೊಲೆ ಕೇಸ್‌ ಗೆ ದೊಡ್ಡ ಟ್ವಿಸ್ಟ್‌ ಸಿಕ್ಕಿದೆ.

ತನ್ನೂರಿನಲ್ಲಿ ಆಪ್ಭಾಂದವನಂತಿದ್ದ ವ್ಯಕ್ತಿಯನ್ನು ಹಾಡಹಗಲೇ ರೌಡಿ ಶೀಟರ್‌ ಕೊಲೆ ಮಾಡಿದ್ದ. ದೇವರಂಥ ಮನುಷ್ಯನನ್ನು ಯಾರು ಕೊಂದಿದ್ದು ಅನ್ನೋದು ಆತನ ಆಪ್ತರಿಗೆ ಗೊತ್ತಾಗಿರಲಿಲ್ಲ. ದಲಿತ ನಾಯಕನನ್ನು ಕೊಂದಿದ್ದು ಮತ್ತೊಬ್ಬ ದಲಿತನೇ ಆಗಿದ್ದ.

ದಲಿತ ಮುಖಂಡ ನರಸಿಂಹಮೂರ್ತಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್!

ಅಣ್ಣನಂತಿದ್ದವನನ್ನೇ ರೌಡಿ ಶೀಟರ್ ಕೊಲೆ ಮಾಡಿದ್ದ. ಸುಪಾರಿಗೂ ಮೊದಲೇ ಕೊಲೆಗಾರರಿಗೆ ಒಂದು ಕಂಡೀಷನ್ ಕೂಡ ಹಾಕಲಾಗಿತ್ತು. ಕಾರ್‌ ಹಾಗೂ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ರಸ್ತೆಯ ಪಕ್ಕ ನಿಂತಿದ್ದ ನರಸಿಂಹಮೂರ್ತಿಯನ್ನು ಕೊಲೆ ಮಾಡಿದ್ದರು. ಅವರು ಮಾಡಿದ ದಾಳಿ ಹೇಗಿತ್ತೆಂದರೆ ನರಸಿಂಹ ಮೂರ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ.

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more