ಅಣ್ಣನಂತಿದ್ದವನನ್ನೇ ಕೊಂದು ಮುಗಿಸಿದ್ದ ರೌಡಿ ಶೀಟರ್!

ಅಣ್ಣನಂತಿದ್ದವನನ್ನೇ ಕೊಂದು ಮುಗಿಸಿದ್ದ ರೌಡಿ ಶೀಟರ್!

Published : Jun 29, 2022, 08:22 PM IST

ಸರಿಯಾಗಿ 2 ವಾರಗಳ ಹಿಂದೆ ತುಮಕೂರಿನ ಗುಬ್ಬಿ ತಾಲೂಕಿಗೆ ತಾಲೂಕೇ ಬೆಚ್ಚಿ ಬಿದ್ದಿತ್ತು. ಅವತ್ತು ದಲಿತ ಮುಖಂಡ. ಪಟ್ನ ಪಂಚಾಯಿತಿಯ ಮಾಜಿ ಉಪಾಧ್ಯಕ್ಷನಾಗಿದ್ದವನ ಬರ್ಬರ ಕೊಲೆಯಾಗಿತ್ತು.
 

ಬೆಂಗಳೂರು (ಜೂನ್ 29): ಎರಡು ವಾರಗಳ ಹಿಂದೆ ತುಮಕೂರಿನ (Tumkur) ಗುಬ್ಬಿ (Gubbi) ಪಣ್ಣದಲ್ಲಿ ದಲಿತ ಸಂಘರ್ಷ ಸಮಿತಿ ಮುಖಂಡ, ಪಟ್ಟಣ ಪಂಚಾಯಿತಿಯ ಮಾಜಿ ಉಪಾಧ್ಯಕ್ಷನಾಗಿದ್ದ ನರಸಿಂಹಮೂರ್ತಿ (Narasimhamurthy)  ಎನ್ನುವವರ ಬರ್ಬರ ಹತ್ಯೆಯಾಗಿತ್ತು. ಇದರ ಬೆನ್ನಲ್ಲಿಯೇ ಈ ಕೊಲೆ ಕೇಸ್‌ ಗೆ ದೊಡ್ಡ ಟ್ವಿಸ್ಟ್‌ ಸಿಕ್ಕಿದೆ.

ತನ್ನೂರಿನಲ್ಲಿ ಆಪ್ಭಾಂದವನಂತಿದ್ದ ವ್ಯಕ್ತಿಯನ್ನು ಹಾಡಹಗಲೇ ರೌಡಿ ಶೀಟರ್‌ ಕೊಲೆ ಮಾಡಿದ್ದ. ದೇವರಂಥ ಮನುಷ್ಯನನ್ನು ಯಾರು ಕೊಂದಿದ್ದು ಅನ್ನೋದು ಆತನ ಆಪ್ತರಿಗೆ ಗೊತ್ತಾಗಿರಲಿಲ್ಲ. ದಲಿತ ನಾಯಕನನ್ನು ಕೊಂದಿದ್ದು ಮತ್ತೊಬ್ಬ ದಲಿತನೇ ಆಗಿದ್ದ.

ದಲಿತ ಮುಖಂಡ ನರಸಿಂಹಮೂರ್ತಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್!

ಅಣ್ಣನಂತಿದ್ದವನನ್ನೇ ರೌಡಿ ಶೀಟರ್ ಕೊಲೆ ಮಾಡಿದ್ದ. ಸುಪಾರಿಗೂ ಮೊದಲೇ ಕೊಲೆಗಾರರಿಗೆ ಒಂದು ಕಂಡೀಷನ್ ಕೂಡ ಹಾಕಲಾಗಿತ್ತು. ಕಾರ್‌ ಹಾಗೂ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ರಸ್ತೆಯ ಪಕ್ಕ ನಿಂತಿದ್ದ ನರಸಿಂಹಮೂರ್ತಿಯನ್ನು ಕೊಲೆ ಮಾಡಿದ್ದರು. ಅವರು ಮಾಡಿದ ದಾಳಿ ಹೇಗಿತ್ತೆಂದರೆ ನರಸಿಂಹ ಮೂರ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ.

21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more