ಅಣ್ಣನಂತಿದ್ದವನನ್ನೇ ಕೊಂದು ಮುಗಿಸಿದ್ದ ರೌಡಿ ಶೀಟರ್!

ಅಣ್ಣನಂತಿದ್ದವನನ್ನೇ ಕೊಂದು ಮುಗಿಸಿದ್ದ ರೌಡಿ ಶೀಟರ್!

Published : Jun 29, 2022, 08:22 PM IST

ಸರಿಯಾಗಿ 2 ವಾರಗಳ ಹಿಂದೆ ತುಮಕೂರಿನ ಗುಬ್ಬಿ ತಾಲೂಕಿಗೆ ತಾಲೂಕೇ ಬೆಚ್ಚಿ ಬಿದ್ದಿತ್ತು. ಅವತ್ತು ದಲಿತ ಮುಖಂಡ. ಪಟ್ನ ಪಂಚಾಯಿತಿಯ ಮಾಜಿ ಉಪಾಧ್ಯಕ್ಷನಾಗಿದ್ದವನ ಬರ್ಬರ ಕೊಲೆಯಾಗಿತ್ತು.
 

ಬೆಂಗಳೂರು (ಜೂನ್ 29): ಎರಡು ವಾರಗಳ ಹಿಂದೆ ತುಮಕೂರಿನ (Tumkur) ಗುಬ್ಬಿ (Gubbi) ಪಣ್ಣದಲ್ಲಿ ದಲಿತ ಸಂಘರ್ಷ ಸಮಿತಿ ಮುಖಂಡ, ಪಟ್ಟಣ ಪಂಚಾಯಿತಿಯ ಮಾಜಿ ಉಪಾಧ್ಯಕ್ಷನಾಗಿದ್ದ ನರಸಿಂಹಮೂರ್ತಿ (Narasimhamurthy)  ಎನ್ನುವವರ ಬರ್ಬರ ಹತ್ಯೆಯಾಗಿತ್ತು. ಇದರ ಬೆನ್ನಲ್ಲಿಯೇ ಈ ಕೊಲೆ ಕೇಸ್‌ ಗೆ ದೊಡ್ಡ ಟ್ವಿಸ್ಟ್‌ ಸಿಕ್ಕಿದೆ.

ತನ್ನೂರಿನಲ್ಲಿ ಆಪ್ಭಾಂದವನಂತಿದ್ದ ವ್ಯಕ್ತಿಯನ್ನು ಹಾಡಹಗಲೇ ರೌಡಿ ಶೀಟರ್‌ ಕೊಲೆ ಮಾಡಿದ್ದ. ದೇವರಂಥ ಮನುಷ್ಯನನ್ನು ಯಾರು ಕೊಂದಿದ್ದು ಅನ್ನೋದು ಆತನ ಆಪ್ತರಿಗೆ ಗೊತ್ತಾಗಿರಲಿಲ್ಲ. ದಲಿತ ನಾಯಕನನ್ನು ಕೊಂದಿದ್ದು ಮತ್ತೊಬ್ಬ ದಲಿತನೇ ಆಗಿದ್ದ.

ದಲಿತ ಮುಖಂಡ ನರಸಿಂಹಮೂರ್ತಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್!

ಅಣ್ಣನಂತಿದ್ದವನನ್ನೇ ರೌಡಿ ಶೀಟರ್ ಕೊಲೆ ಮಾಡಿದ್ದ. ಸುಪಾರಿಗೂ ಮೊದಲೇ ಕೊಲೆಗಾರರಿಗೆ ಒಂದು ಕಂಡೀಷನ್ ಕೂಡ ಹಾಕಲಾಗಿತ್ತು. ಕಾರ್‌ ಹಾಗೂ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ರಸ್ತೆಯ ಪಕ್ಕ ನಿಂತಿದ್ದ ನರಸಿಂಹಮೂರ್ತಿಯನ್ನು ಕೊಲೆ ಮಾಡಿದ್ದರು. ಅವರು ಮಾಡಿದ ದಾಳಿ ಹೇಗಿತ್ತೆಂದರೆ ನರಸಿಂಹ ಮೂರ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more