ರಾಜ್ಯದ ಆ ಜಿಲ್ಲೆಗೂ ಕಾಲಿಟ್ಟಿದ್ದಾರಾ ಉಗ್ರರು ? ಐಸಿಸ್‌ ನಂಟು ಇರುವ ಶಂಕೆ !

ರಾಜ್ಯದ ಆ ಜಿಲ್ಲೆಗೂ ಕಾಲಿಟ್ಟಿದ್ದಾರಾ ಉಗ್ರರು ? ಐಸಿಸ್‌ ನಂಟು ಇರುವ ಶಂಕೆ !

Published : Sep 14, 2023, 12:45 PM IST

ಯಾದಗಿರಿಯ ಶಹಾಪುರ ನಗರದ ನಿವಾಸಿ ಖಾಲೀದ್ ಅಹ್ಮದ್‌ ನಿವಾಸದ ಮೇಲೆ ಎನ್‌ಐಎ ದಾಳಿ ಮಾಡಿದೆ. ಸೆ. 20 ರಂದು ಮತ್ತೆ ರಾಂಚಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
 

ಯಾದಗಿರಿ: ಜಾರ್ಖಂಡ್‌ನ ರಾಂಚಿಯಲ್ಲಿ ಬಂಧನಕ್ಕೊಳಗಾದ ಆರೋಪಿ ಫೈಯಾಜ್ ಜೊತೆ ಸಂಪರ್ಕ ಹೊಂದಿರುವ ಯಾದಗಿರಿ (Yadagiri) ಜಿಲ್ಲೆಯ ಶಹಾಪುರ ನಗರದ ನಿವಾಸಿ ಖಾಲೀದ್ ಅಹ್ಮದ್‌(Khalid Ahmed) ನಿವಾಸದ ಮೇಲೆ ಎನ್‌ಐಎ ದಾಳಿ ಮಾಡಿದೆ. ನಸುಕಿನ ಜಾವ ಶಹಾಪುರದ ಖಾಲೀದ್ ಅಹ್ಮದ್ ನಿವಾಸದ ಮೇಲೆ ದಾಳಿ ಮಾಡಿ, ಎನ್ಐಎ(NIA) ತಂಡ ವಿಚಾರಣೆ ನಡೆಸಿದೆ. ರಾಂಚಿ ಮೂಲದ ಎನ್ಐಎ ತಂಡ ಇಲ್ಲಿಗೆ ಬಂದಿದೆ. ಖಾಲೀದ್ ಅಹ್ಮದ್ ನ ತೀವ್ರ ವಿಚಾರಣೆ ನಡೆಸಿ, ಇದೇ 20 ರಂದು ಮತ್ತೆ ರಾಂಚಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಎನ್ಐಎ ತಂಡ ಖಾಲೀದ್ ಅಹ್ಮದ್‌ನ ಎರಡು ಮೊಬೈಲ್ ಜಪ್ತಿ ಮಾಡಿದೆ. ಆಧಾರ್‌ ಕಾರ್ಡ್, ಪಾನ್ ಕಾರ್ಡ್, ರೇಷನ್ ಕಾರ್ಡ್ ಜೇರಾಕ್ಸ್ ಪ್ರತಿ ದಾಖಲೆಗಳನ್ನು ತೆಗೆದುಕೊಂಡು ಹೋಗಿದೆ. ಸದ್ಯ ಎನ್ಐಎ ತಂಡದಿಂದ ಖಾಲಿದ್ ವಿಚಾರಣೆ ಮುಕ್ತಾಯವಾಗಿದೆ.

ಇದನ್ನೂ ವೀಕ್ಷಿಸಿ:  ಚೈತ್ರಾ ಕುಂದಾಪುರ ಆ ಮಾತು ಹೇಳಿದ್ಯಾಕೆ? ಆ ಯೋಜನೆಗೂ.. ಈ ಕೇಸ್‌ಗೂ ಏನು ಲಿಂಕ್?

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more