ರಾಜ್ಯದ ಆ ಜಿಲ್ಲೆಗೂ ಕಾಲಿಟ್ಟಿದ್ದಾರಾ ಉಗ್ರರು ? ಐಸಿಸ್‌ ನಂಟು ಇರುವ ಶಂಕೆ !

ರಾಜ್ಯದ ಆ ಜಿಲ್ಲೆಗೂ ಕಾಲಿಟ್ಟಿದ್ದಾರಾ ಉಗ್ರರು ? ಐಸಿಸ್‌ ನಂಟು ಇರುವ ಶಂಕೆ !

Published : Sep 14, 2023, 12:45 PM IST

ಯಾದಗಿರಿಯ ಶಹಾಪುರ ನಗರದ ನಿವಾಸಿ ಖಾಲೀದ್ ಅಹ್ಮದ್‌ ನಿವಾಸದ ಮೇಲೆ ಎನ್‌ಐಎ ದಾಳಿ ಮಾಡಿದೆ. ಸೆ. 20 ರಂದು ಮತ್ತೆ ರಾಂಚಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
 

ಯಾದಗಿರಿ: ಜಾರ್ಖಂಡ್‌ನ ರಾಂಚಿಯಲ್ಲಿ ಬಂಧನಕ್ಕೊಳಗಾದ ಆರೋಪಿ ಫೈಯಾಜ್ ಜೊತೆ ಸಂಪರ್ಕ ಹೊಂದಿರುವ ಯಾದಗಿರಿ (Yadagiri) ಜಿಲ್ಲೆಯ ಶಹಾಪುರ ನಗರದ ನಿವಾಸಿ ಖಾಲೀದ್ ಅಹ್ಮದ್‌(Khalid Ahmed) ನಿವಾಸದ ಮೇಲೆ ಎನ್‌ಐಎ ದಾಳಿ ಮಾಡಿದೆ. ನಸುಕಿನ ಜಾವ ಶಹಾಪುರದ ಖಾಲೀದ್ ಅಹ್ಮದ್ ನಿವಾಸದ ಮೇಲೆ ದಾಳಿ ಮಾಡಿ, ಎನ್ಐಎ(NIA) ತಂಡ ವಿಚಾರಣೆ ನಡೆಸಿದೆ. ರಾಂಚಿ ಮೂಲದ ಎನ್ಐಎ ತಂಡ ಇಲ್ಲಿಗೆ ಬಂದಿದೆ. ಖಾಲೀದ್ ಅಹ್ಮದ್ ನ ತೀವ್ರ ವಿಚಾರಣೆ ನಡೆಸಿ, ಇದೇ 20 ರಂದು ಮತ್ತೆ ರಾಂಚಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಎನ್ಐಎ ತಂಡ ಖಾಲೀದ್ ಅಹ್ಮದ್‌ನ ಎರಡು ಮೊಬೈಲ್ ಜಪ್ತಿ ಮಾಡಿದೆ. ಆಧಾರ್‌ ಕಾರ್ಡ್, ಪಾನ್ ಕಾರ್ಡ್, ರೇಷನ್ ಕಾರ್ಡ್ ಜೇರಾಕ್ಸ್ ಪ್ರತಿ ದಾಖಲೆಗಳನ್ನು ತೆಗೆದುಕೊಂಡು ಹೋಗಿದೆ. ಸದ್ಯ ಎನ್ಐಎ ತಂಡದಿಂದ ಖಾಲಿದ್ ವಿಚಾರಣೆ ಮುಕ್ತಾಯವಾಗಿದೆ.

ಇದನ್ನೂ ವೀಕ್ಷಿಸಿ:  ಚೈತ್ರಾ ಕುಂದಾಪುರ ಆ ಮಾತು ಹೇಳಿದ್ಯಾಕೆ? ಆ ಯೋಜನೆಗೂ.. ಈ ಕೇಸ್‌ಗೂ ಏನು ಲಿಂಕ್?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more