ಬ್ಯಾನ್ ಆದ್ರೂ ಇನ್ನೂ ಬುದ್ಧಿ ಕಲಿಯದ PFI: ಸ್ಲೀಪರ್ ಸೆಲ್‌ಗಳ ಮೂಲಕ ಆ್ಯಕ್ಟಿವ್..!

ಬ್ಯಾನ್ ಆದ್ರೂ ಇನ್ನೂ ಬುದ್ಧಿ ಕಲಿಯದ PFI: ಸ್ಲೀಪರ್ ಸೆಲ್‌ಗಳ ಮೂಲಕ ಆ್ಯಕ್ಟಿವ್..!

Published : Aug 14, 2023, 09:45 AM IST

ಪಿಎಫ್ಐ ಬ್ಯಾನ್ ಆದ್ರೂ ಇನ್ನೂ ಬುದ್ದಿ ಬಂದಿಲ್ಲ. ಇನ್ನೂ ಅಲ್ಲಲ್ಲಿ ಬೇರು ಬಿಟ್ಟಿರುವ PFIನನ್ನ ಮಟ್ಟಹಾಕಲು NIA ಫಿಲ್ಡ್‌ಗೆ ಇಳಿದಿದೆ. ನಿನ್ನೆ ಒಂದೇ ದಿನ 5 ರಾಜ್ಯ ಹಾಗೂ 14 ಕಡೆ ರೈಡ್ ಮಾಡಿದೆ. 
 

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸದ್ಯಕ್ಕೆ ನಿಷೇಧಿತ ಸಂಘಟನೆ. ದೇಶದಲ್ಲಿನ ಹಿಂಸಾ ಕೃತ್ಯಗಳು. ಬಾಂಬ್ ಬ್ಲಾಸ್ಟ್‌ಗಳಿಗೆ(bomb blast)ಬೆಂಗಾವಲಾಗಿ ನಿಂತಿದ್ದ ಪಿಎಫ್ಐಗೆ(PFI) ದೇಶದಲ್ಲಿ  5 ವರ್ಷ ಬ್ಯಾನ್ ಮುದ್ರೆ ಒತ್ತಲಾಗಿದೆ. ಆದ್ರೆ ಈ ಪಿಎಫ್ಐ ಸಂಘಟನೆ ನಿಷೇಧವಾದ್ರೂ ಇನ್ನೂ ಇದರ ಬೇರುಗಳು ಮಾತ್ರ ಸಂಪೂರ್ಣವಾಗಿ ನಾಶವಾಗಿಲ್ಲ. ಒಂದಷ್ಟು ಸ್ಲೀಪರ್ ಸೆಲ್‌ಗಳು ಇನ್ನು ಆ್ಯಕ್ಟೀವ್ ಆಗಿವೆ. ಈ PFI ಜಾಲವನ್ನ ಕಿತ್ತೊಗೆಯಲು NIA ಫೀಲ್ಡ್ಗೆ ಇಳಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ಸೇರಿದಂತೆ ದೇಶದ 14 ಕಡೆಗಳಲ್ಲಿ ಭಾನುವಾರ NIA ದಾಳಿ ನಡೆಸಿದೆ. ಮಂಗಳೂರಿನಲ್ಲಿ PFI ಅಲ್ಲಲ್ಲಿ ತನ್ನ ಜಾಲ ಉಳಿಸಿಕೊಂಡಿದೆ. ಆದ್ರಿಂದ  ಉಳ್ಳಾಲದ ಕಿನ್ಯಾ , ಒಳಚ್ಚಿಲ್ ಪದವು ಮತ್ತು ಪಾಣೆಮಂಗಳೂರಿನ ಮೆಲ್ಕಾರ್ನಲ್ಲಿ NIA ದಾಳಿ ನಡೆದಿದೆ. PFI ನೆಟ್ವರ್ಕ್ ತಲಾಷ್ ಗಿಳಿದಿರುವ NIA ಮೆಲ್ಕಾರ್ ನ ಇಬ್ರಾಹಿಂ ಎಂಬುವರ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಕೇರಳದಲ್ಲಿ(Kerala) ಧಾರ್ಮಿಕ ಶಿಕ್ಷಕನಾಗಿರುವ ಇಬ್ರಾಹಿಂ, ಪಿಎಫ್ಐ ನಿಷೇಧದ ಬಳಿಕ ತಲೆ ಮರೆಸಿಕೊಂಡಿದ್ದ. ಇಬ್ರಾಹಿಂ ಮನೆಯಲ್ಲಿ ಪರಿಶೀಲಿಸಿ ಕೆಲ ದಾಖಲೆಗಳು ಸಿಕ್ಕಿದ್ದು, ಪಿಎಫ್ಐ ಫಂಡಿಂಗ್ ನೆಟ್ವರ್ಕ್‌ಗೆ ಇಬ್ರಾಹಿಂ ಲಿಂಕ್ ಇರೋದು ಗೊತ್ತಾಗಿದೆ. ಅಲ್ದೇ, ಭಾರತದಲ್ಲಿ ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದ್ದ ಹವಾಲಾ ನೆಟ್ವರ್ಕ್ ಪತ್ತೆಯಾಗಿದೆ.

ಇದನ್ನೂ ವೀಕ್ಷಿಸಿ:  76ನೇ ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾಗುತ್ತಿದೆ ಭಾರತ..! ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಮೋದಿ ಕರೆ

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more