ಕವರ್‌ ಸ್ಟೋರಿ ಬಿಗ್‌ ಇಂಪ್ಯಾಕ್ಟ್‌: ಬಬಲಾದಿಯ ಅಕ್ರಮ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಅಧಿಕಾರಿಗಳ ರೇಡ್‌

ಕವರ್‌ ಸ್ಟೋರಿ ಬಿಗ್‌ ಇಂಪ್ಯಾಕ್ಟ್‌: ಬಬಲಾದಿಯ ಅಕ್ರಮ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಅಧಿಕಾರಿಗಳ ರೇಡ್‌

Published : Jun 27, 2023, 11:03 AM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕವರ್‌ ಸ್ಟೋರಿ ವರದಿಯು ಫಲ ನೀಡಿದ್ದು, ಅಕ್ರಮ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ವಿಜಯಪುರ: ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕವರ್‌ ಸ್ಟೋರಿಯ ವರದಿಯ ಬಿಗ್‌ ಇಂಪ್ಯಾಕ್ಟ್‌ ಆಗಿದ್ದು, ದೇವರ ಹೆಸರಿನಲ್ಲಿ ಕಳ್ಳಬಟ್ಟಿ ದಂಧೆ ನಡೆಯುತ್ತಿತ್ತು. ಇದೀಗ ಬಬಲಾದಿಯ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಾಲ್ಕು ಇಲಾಖೆಯ ಅಧಿಕಾರಿಗಳು ಏಕಕಾಲಕ್ಕೆ ರೇಡ್‌ ಮಾಡಿದ್ದಾರೆ. ಈ ಬಗ್ಗೆ ವರದಿ ಬಿತ್ತರವಾಗುತ್ತಿದ್ದಂತೆ ಊರು ಬಿಟ್ಟಿದ್ದ ಖದೀಮರಿಗಾಗಿ ಶೋಧ ನಡೆಸಲಾಗುತ್ತಿದೆ. ಜೊತೆಗೆ ಅಕ್ರಮ ಸರಾಯಿ ಮಾರಾಟ  ಮಾಡದಂತೆ ಜಾಗೃತಿಯನ್ನು ಸಹ ಮೂಡಿಸಲಾಗಿದೆ. ಇಲ್ಲಿ ದೇವರ ಹೆಸರಿನಲ್ಲಿ ಗಲ್ಲಿ ಗಲ್ಲಿಯಲ್ಲೂ ಕಳ್ಳಬಟ್ಟಿಯನ್ನು ಸರಬರಾಜು ಮಾಡಲಾಗುತ್ತಿತ್ತು. ಅಲ್ಲದೇ ಮಕ್ಕಳ ಮೂಲಕ ಮಾರಾಟ ಮಾಡಿಸಲಾಗುತ್ತಿತ್ತು. ಕವರ್‌ ಸ್ಟೋರಿಗೆ ಬಬಲಾದಿ ಮಠ ಮತ್ತು ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ವೀಕ್ಷಿಸಿ: ಶಕ್ತಿ ಯೋಜನೆ ಎಫೆಕ್ಟ್‌, ಆಟೋಗಳು ಖಾಲಿ..ಖಾಲಿ: ಮಾರಾಟಕ್ಕೆ ಮುಂದಾದ ಆಟೋ ಮಾಲೀಕರು

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more