ಕವರ್‌ ಸ್ಟೋರಿ ಬಿಗ್‌ ಇಂಪ್ಯಾಕ್ಟ್‌: ಬಬಲಾದಿಯ ಅಕ್ರಮ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಅಧಿಕಾರಿಗಳ ರೇಡ್‌

ಕವರ್‌ ಸ್ಟೋರಿ ಬಿಗ್‌ ಇಂಪ್ಯಾಕ್ಟ್‌: ಬಬಲಾದಿಯ ಅಕ್ರಮ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಅಧಿಕಾರಿಗಳ ರೇಡ್‌

Published : Jun 27, 2023, 11:03 AM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕವರ್‌ ಸ್ಟೋರಿ ವರದಿಯು ಫಲ ನೀಡಿದ್ದು, ಅಕ್ರಮ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ವಿಜಯಪುರ: ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕವರ್‌ ಸ್ಟೋರಿಯ ವರದಿಯ ಬಿಗ್‌ ಇಂಪ್ಯಾಕ್ಟ್‌ ಆಗಿದ್ದು, ದೇವರ ಹೆಸರಿನಲ್ಲಿ ಕಳ್ಳಬಟ್ಟಿ ದಂಧೆ ನಡೆಯುತ್ತಿತ್ತು. ಇದೀಗ ಬಬಲಾದಿಯ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಾಲ್ಕು ಇಲಾಖೆಯ ಅಧಿಕಾರಿಗಳು ಏಕಕಾಲಕ್ಕೆ ರೇಡ್‌ ಮಾಡಿದ್ದಾರೆ. ಈ ಬಗ್ಗೆ ವರದಿ ಬಿತ್ತರವಾಗುತ್ತಿದ್ದಂತೆ ಊರು ಬಿಟ್ಟಿದ್ದ ಖದೀಮರಿಗಾಗಿ ಶೋಧ ನಡೆಸಲಾಗುತ್ತಿದೆ. ಜೊತೆಗೆ ಅಕ್ರಮ ಸರಾಯಿ ಮಾರಾಟ  ಮಾಡದಂತೆ ಜಾಗೃತಿಯನ್ನು ಸಹ ಮೂಡಿಸಲಾಗಿದೆ. ಇಲ್ಲಿ ದೇವರ ಹೆಸರಿನಲ್ಲಿ ಗಲ್ಲಿ ಗಲ್ಲಿಯಲ್ಲೂ ಕಳ್ಳಬಟ್ಟಿಯನ್ನು ಸರಬರಾಜು ಮಾಡಲಾಗುತ್ತಿತ್ತು. ಅಲ್ಲದೇ ಮಕ್ಕಳ ಮೂಲಕ ಮಾರಾಟ ಮಾಡಿಸಲಾಗುತ್ತಿತ್ತು. ಕವರ್‌ ಸ್ಟೋರಿಗೆ ಬಬಲಾದಿ ಮಠ ಮತ್ತು ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ವೀಕ್ಷಿಸಿ: ಶಕ್ತಿ ಯೋಜನೆ ಎಫೆಕ್ಟ್‌, ಆಟೋಗಳು ಖಾಲಿ..ಖಾಲಿ: ಮಾರಾಟಕ್ಕೆ ಮುಂದಾದ ಆಟೋ ಮಾಲೀಕರು

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more