ರಾಯಚೂರು: ಸೈಟ್​​​ ಖರೀದಿಸಲು ಹೋದ ಅಜ್ಜಿ ಮಿಸ್ಸಿಂಗ್​​, ಅವಳ ದುಡ್ಡೇ ಪ್ರಾಣ ತೆಗೆದಿತ್ತು..!

ರಾಯಚೂರು: ಸೈಟ್​​​ ಖರೀದಿಸಲು ಹೋದ ಅಜ್ಜಿ ಮಿಸ್ಸಿಂಗ್​​, ಅವಳ ದುಡ್ಡೇ ಪ್ರಾಣ ತೆಗೆದಿತ್ತು..!

Published : Apr 04, 2024, 11:09 AM IST

ದುಡಿದ ದುಡ್ಡನ್ನ ಬ್ಯಾಂಕ್​ನಲ್ಲಿಟ್ಟುಕೊಂಡಿದ್ದಿದ್ರೆ ಇವತ್ತು ಅಜ್ಜಿ ಬದುಕುಳಿದಿರುತ್ತಿತ್ತು. ಆದ್ರೆ ಅತೀ ಆಸೆ ಪಟ್ಟು ಇವತ್ತು ಮಸಣ ಸೇರಿದ್ದಾಳೆ. ಮೊಮ್ಮಕ್ಕಳಿಗಾಗಿ ಆಸ್ತಿ ಮಾಡಲು ಹೋದ ವೃದ್ಧೆಯು ಜೀವ ಕಳೆದುಕೊಂಡಿದ್ದಳು. 

ರಾಯಚೂರು(ಏ.04):  ಅವಳು ಒಂಟಿ ವೃದ್ಧೆ, ಇದ್ದೊಬ್ಬ ಮಗಳು ಸತ್ತು ಹೋದ ಮೇಲೆ ಮೊಮ್ಮಕ್ಕಳ ಜವಾಬ್ದಾರಿಯನ್ನ ಆಕೆಯೇ ಹೊತ್ತಿದ್ದಳು. ಕಷ್ಟಪಟ್ಟು ದುಡ್ಡು ಸಂಪಾದಿಸುತ್ತಿದ್ದಳು. ಇನ್ನೂ ಬೇಜಾನು ದುಡ್ಡು ಸಂಪಾದಿಸುವ ಕನಸು ಕಂಡಿದ್ದ ಆಕೆ ಕೆಲವರಿಗೆ ಬಡ್ಡಿಗೆ ದುಡ್ಡನ್ನೂ ಕೊಟ್ಟಿದ್ಲು. ಹೀಗೇ ಇಳಿ ವಯಸಿನಲ್ಲಿ ಸಖತ್​ ಆ್ಯಕ್ಟೀವಾಗಿದ್ದ ಆಜ್ಜಿ ಆವತ್ತೊಂದೊಂದು ದಿನ ನಾಪತ್ತೆಯಾಗಿಬಿಟ್ಟಿದ್ದಳು. ಎಲ್ಲೇ ಹುಡುಕಾಡಿದ್ರೂ ಸಹ ಆಕೆ ಸಿಗೋದಿಲ್ಲ. ಆದ್ರೆ ಕೊನೆಯಲ್ಲಿ ಅವಳ ಮೃತದೇಹ ಕೆರೆಯಲ್ಲಿ ಸಿಕ್ಕಿತ್ತು. ಹಾಗಾದ್ರೆ ಆ ಅಜ್ಜಿಗೆ ಏನಾಯ್ತು..? ಅವಳನ್ನ ಕೊಲೆ ಮಾಡಲಾಗಿತ್ತಾ..? ಕೊಲೆ ಮಡಿದ್ರೂ ಯಾರು ಮಾಡಿದ್ದು..? ಒಬ್ಬ ವೃದ್ಧೆಯ ಅಂತ್ಯದ ಕಥೆಯೇ ಇವತ್ತಿನ ಎಫ್​.ಐ.ಆರ್​​.

ದುಡಿದ ದುಡ್ಡನ್ನ ಬ್ಯಾಂಕ್​ನಲ್ಲಿಟ್ಟುಕೊಂಡಿದ್ದಿದ್ರೆ ಇವತ್ತು ಅಜ್ಜಿ ಬದುಕುಳಿದಿರುತ್ತಿತ್ತು. ಆದ್ರೆ ಅತೀ ಆಸೆ ಪಟ್ಟು ಇವತ್ತು ಮಸಣ ಸೇರಿದ್ದಾಳೆ. ಮೊಮ್ಮಕ್ಕಳಿಗಾಗಿ ಆಸ್ತಿ ಮಾಡಲು ಹೋದ ವೃದ್ಧೆಯು ಜೀವ ಕಳೆದುಕೊಂಡಿದ್ದಳು. 

ಬೆಂಗಳೂರು: ಜ್ಯುವೆಲರಿ ಅಂಗಡಿ ಶೂಟೌಟ್​​ ಕೇಸ್​​​ಗೆ ಟ್ವಿಸ್ಟ್​, ಕಿರಾತಕರನ್ನ ಪೊಲೀಸರು ಪತ್ತೆ ಹಚ್ಚಿದ್ದೇ ರೋಚಕ!

ಹುಟ್ಟುತ್ತಾ ಅಣ್ಣ ತಮ್ಮಂದಿರು ಬೆಳೆಯುತ್ತಾ ದಾಯಾದಿ ಎಂಬ ಗಾದೆಯಿದೆ.  ಈ ಗಾದೆ ಆಗ್ಗಾಗೆ ನಿಜ ಆಗ್ತಲೇ ಇರುತ್ತವೆ. ಅದರಲ್ಲೂ ಜಮೀನು, ಹಣ ಮತ್ತು ಹೆಣ್ಣಿನ ವಿಚಾರಕ್ಕೆ ಬಂದ್ರೆ ಅಣ್ಣ- ತಮ್ಮಂದಿರ ಮಧ್ಯೆ ಗಲಾಟೆಗಳು ಜಾಸ್ತಿ. ಅದಕ್ಕೆ ಸಾಕ್ಷಿ ಈ ಸ್ಟೋರಿ.. ಜಸ್ಟ್​​​ 2 ಎಕರೆ ಭೂಮಿಗಾಗಿ ಅಣ್ಣ ತಮ್ಮಂದಿರು ಕಿತ್ತಾಡಿಕೊಂಡು ಒಬ್ಬನ ಪ್ರಾಣವನ್ನೇ ತೆಗೆದುಬಿಟ್ಟಿದ್ದಾರೆ.. ತಮ್ಮನ ಅಸೆಗೆ ಬಿದ್ದ ಅಣ್ಣಂದಿರು ತಮ್ಮನ ಕಥೆಯನ್ನೇ ಮುಗಿಸಿ ಈಗ ಜೈಲು ಪಾಲಾಗಿದ್ದಾರೆ.

ನೋಡಿದ್ರಲ್ಲ.. ಒಡಹುಟ್ಟಿದ್ದವರೇ ಅದೇಗೆ ಕಿತ್ತಾಡಿಕೊಂಡು ಸತ್ತಿದ್ದಾರೆ ಅಂತ.. ಸದ್ಯ ತಮ್ಮ ಮಸಣ ಸೇರಿದರೆ ಅಣ್ಣಂದಿರು ಜೈಲು ಪಾಲಾಗಿದ್ದಾರೆ. ಅದ್ರೆ ಅವರನ್ನೇ ನಂಬಿಕೊಂಡಿದ್ದ ಕುಟುಂಬಗಳು ಇವತ್ತು ಬೀದಿಗೆ ಬಿದ್ದಿವೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more