ರಾಯಚೂರು: ಸೈಟ್​​​ ಖರೀದಿಸಲು ಹೋದ ಅಜ್ಜಿ ಮಿಸ್ಸಿಂಗ್​​, ಅವಳ ದುಡ್ಡೇ ಪ್ರಾಣ ತೆಗೆದಿತ್ತು..!

ರಾಯಚೂರು: ಸೈಟ್​​​ ಖರೀದಿಸಲು ಹೋದ ಅಜ್ಜಿ ಮಿಸ್ಸಿಂಗ್​​, ಅವಳ ದುಡ್ಡೇ ಪ್ರಾಣ ತೆಗೆದಿತ್ತು..!

Published : Apr 04, 2024, 11:09 AM IST

ದುಡಿದ ದುಡ್ಡನ್ನ ಬ್ಯಾಂಕ್​ನಲ್ಲಿಟ್ಟುಕೊಂಡಿದ್ದಿದ್ರೆ ಇವತ್ತು ಅಜ್ಜಿ ಬದುಕುಳಿದಿರುತ್ತಿತ್ತು. ಆದ್ರೆ ಅತೀ ಆಸೆ ಪಟ್ಟು ಇವತ್ತು ಮಸಣ ಸೇರಿದ್ದಾಳೆ. ಮೊಮ್ಮಕ್ಕಳಿಗಾಗಿ ಆಸ್ತಿ ಮಾಡಲು ಹೋದ ವೃದ್ಧೆಯು ಜೀವ ಕಳೆದುಕೊಂಡಿದ್ದಳು. 

ರಾಯಚೂರು(ಏ.04):  ಅವಳು ಒಂಟಿ ವೃದ್ಧೆ, ಇದ್ದೊಬ್ಬ ಮಗಳು ಸತ್ತು ಹೋದ ಮೇಲೆ ಮೊಮ್ಮಕ್ಕಳ ಜವಾಬ್ದಾರಿಯನ್ನ ಆಕೆಯೇ ಹೊತ್ತಿದ್ದಳು. ಕಷ್ಟಪಟ್ಟು ದುಡ್ಡು ಸಂಪಾದಿಸುತ್ತಿದ್ದಳು. ಇನ್ನೂ ಬೇಜಾನು ದುಡ್ಡು ಸಂಪಾದಿಸುವ ಕನಸು ಕಂಡಿದ್ದ ಆಕೆ ಕೆಲವರಿಗೆ ಬಡ್ಡಿಗೆ ದುಡ್ಡನ್ನೂ ಕೊಟ್ಟಿದ್ಲು. ಹೀಗೇ ಇಳಿ ವಯಸಿನಲ್ಲಿ ಸಖತ್​ ಆ್ಯಕ್ಟೀವಾಗಿದ್ದ ಆಜ್ಜಿ ಆವತ್ತೊಂದೊಂದು ದಿನ ನಾಪತ್ತೆಯಾಗಿಬಿಟ್ಟಿದ್ದಳು. ಎಲ್ಲೇ ಹುಡುಕಾಡಿದ್ರೂ ಸಹ ಆಕೆ ಸಿಗೋದಿಲ್ಲ. ಆದ್ರೆ ಕೊನೆಯಲ್ಲಿ ಅವಳ ಮೃತದೇಹ ಕೆರೆಯಲ್ಲಿ ಸಿಕ್ಕಿತ್ತು. ಹಾಗಾದ್ರೆ ಆ ಅಜ್ಜಿಗೆ ಏನಾಯ್ತು..? ಅವಳನ್ನ ಕೊಲೆ ಮಾಡಲಾಗಿತ್ತಾ..? ಕೊಲೆ ಮಡಿದ್ರೂ ಯಾರು ಮಾಡಿದ್ದು..? ಒಬ್ಬ ವೃದ್ಧೆಯ ಅಂತ್ಯದ ಕಥೆಯೇ ಇವತ್ತಿನ ಎಫ್​.ಐ.ಆರ್​​.

ದುಡಿದ ದುಡ್ಡನ್ನ ಬ್ಯಾಂಕ್​ನಲ್ಲಿಟ್ಟುಕೊಂಡಿದ್ದಿದ್ರೆ ಇವತ್ತು ಅಜ್ಜಿ ಬದುಕುಳಿದಿರುತ್ತಿತ್ತು. ಆದ್ರೆ ಅತೀ ಆಸೆ ಪಟ್ಟು ಇವತ್ತು ಮಸಣ ಸೇರಿದ್ದಾಳೆ. ಮೊಮ್ಮಕ್ಕಳಿಗಾಗಿ ಆಸ್ತಿ ಮಾಡಲು ಹೋದ ವೃದ್ಧೆಯು ಜೀವ ಕಳೆದುಕೊಂಡಿದ್ದಳು. 

ಬೆಂಗಳೂರು: ಜ್ಯುವೆಲರಿ ಅಂಗಡಿ ಶೂಟೌಟ್​​ ಕೇಸ್​​​ಗೆ ಟ್ವಿಸ್ಟ್​, ಕಿರಾತಕರನ್ನ ಪೊಲೀಸರು ಪತ್ತೆ ಹಚ್ಚಿದ್ದೇ ರೋಚಕ!

ಹುಟ್ಟುತ್ತಾ ಅಣ್ಣ ತಮ್ಮಂದಿರು ಬೆಳೆಯುತ್ತಾ ದಾಯಾದಿ ಎಂಬ ಗಾದೆಯಿದೆ.  ಈ ಗಾದೆ ಆಗ್ಗಾಗೆ ನಿಜ ಆಗ್ತಲೇ ಇರುತ್ತವೆ. ಅದರಲ್ಲೂ ಜಮೀನು, ಹಣ ಮತ್ತು ಹೆಣ್ಣಿನ ವಿಚಾರಕ್ಕೆ ಬಂದ್ರೆ ಅಣ್ಣ- ತಮ್ಮಂದಿರ ಮಧ್ಯೆ ಗಲಾಟೆಗಳು ಜಾಸ್ತಿ. ಅದಕ್ಕೆ ಸಾಕ್ಷಿ ಈ ಸ್ಟೋರಿ.. ಜಸ್ಟ್​​​ 2 ಎಕರೆ ಭೂಮಿಗಾಗಿ ಅಣ್ಣ ತಮ್ಮಂದಿರು ಕಿತ್ತಾಡಿಕೊಂಡು ಒಬ್ಬನ ಪ್ರಾಣವನ್ನೇ ತೆಗೆದುಬಿಟ್ಟಿದ್ದಾರೆ.. ತಮ್ಮನ ಅಸೆಗೆ ಬಿದ್ದ ಅಣ್ಣಂದಿರು ತಮ್ಮನ ಕಥೆಯನ್ನೇ ಮುಗಿಸಿ ಈಗ ಜೈಲು ಪಾಲಾಗಿದ್ದಾರೆ.

ನೋಡಿದ್ರಲ್ಲ.. ಒಡಹುಟ್ಟಿದ್ದವರೇ ಅದೇಗೆ ಕಿತ್ತಾಡಿಕೊಂಡು ಸತ್ತಿದ್ದಾರೆ ಅಂತ.. ಸದ್ಯ ತಮ್ಮ ಮಸಣ ಸೇರಿದರೆ ಅಣ್ಣಂದಿರು ಜೈಲು ಪಾಲಾಗಿದ್ದಾರೆ. ಅದ್ರೆ ಅವರನ್ನೇ ನಂಬಿಕೊಂಡಿದ್ದ ಕುಟುಂಬಗಳು ಇವತ್ತು ಬೀದಿಗೆ ಬಿದ್ದಿವೆ. 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more