ರಾಯಚೂರು: ಸೈಟ್​​​ ಖರೀದಿಸಲು ಹೋದ ಅಜ್ಜಿ ಮಿಸ್ಸಿಂಗ್​​, ಅವಳ ದುಡ್ಡೇ ಪ್ರಾಣ ತೆಗೆದಿತ್ತು..!

ರಾಯಚೂರು: ಸೈಟ್​​​ ಖರೀದಿಸಲು ಹೋದ ಅಜ್ಜಿ ಮಿಸ್ಸಿಂಗ್​​, ಅವಳ ದುಡ್ಡೇ ಪ್ರಾಣ ತೆಗೆದಿತ್ತು..!

Published : Apr 04, 2024, 11:09 AM IST

ದುಡಿದ ದುಡ್ಡನ್ನ ಬ್ಯಾಂಕ್​ನಲ್ಲಿಟ್ಟುಕೊಂಡಿದ್ದಿದ್ರೆ ಇವತ್ತು ಅಜ್ಜಿ ಬದುಕುಳಿದಿರುತ್ತಿತ್ತು. ಆದ್ರೆ ಅತೀ ಆಸೆ ಪಟ್ಟು ಇವತ್ತು ಮಸಣ ಸೇರಿದ್ದಾಳೆ. ಮೊಮ್ಮಕ್ಕಳಿಗಾಗಿ ಆಸ್ತಿ ಮಾಡಲು ಹೋದ ವೃದ್ಧೆಯು ಜೀವ ಕಳೆದುಕೊಂಡಿದ್ದಳು. 

ರಾಯಚೂರು(ಏ.04):  ಅವಳು ಒಂಟಿ ವೃದ್ಧೆ, ಇದ್ದೊಬ್ಬ ಮಗಳು ಸತ್ತು ಹೋದ ಮೇಲೆ ಮೊಮ್ಮಕ್ಕಳ ಜವಾಬ್ದಾರಿಯನ್ನ ಆಕೆಯೇ ಹೊತ್ತಿದ್ದಳು. ಕಷ್ಟಪಟ್ಟು ದುಡ್ಡು ಸಂಪಾದಿಸುತ್ತಿದ್ದಳು. ಇನ್ನೂ ಬೇಜಾನು ದುಡ್ಡು ಸಂಪಾದಿಸುವ ಕನಸು ಕಂಡಿದ್ದ ಆಕೆ ಕೆಲವರಿಗೆ ಬಡ್ಡಿಗೆ ದುಡ್ಡನ್ನೂ ಕೊಟ್ಟಿದ್ಲು. ಹೀಗೇ ಇಳಿ ವಯಸಿನಲ್ಲಿ ಸಖತ್​ ಆ್ಯಕ್ಟೀವಾಗಿದ್ದ ಆಜ್ಜಿ ಆವತ್ತೊಂದೊಂದು ದಿನ ನಾಪತ್ತೆಯಾಗಿಬಿಟ್ಟಿದ್ದಳು. ಎಲ್ಲೇ ಹುಡುಕಾಡಿದ್ರೂ ಸಹ ಆಕೆ ಸಿಗೋದಿಲ್ಲ. ಆದ್ರೆ ಕೊನೆಯಲ್ಲಿ ಅವಳ ಮೃತದೇಹ ಕೆರೆಯಲ್ಲಿ ಸಿಕ್ಕಿತ್ತು. ಹಾಗಾದ್ರೆ ಆ ಅಜ್ಜಿಗೆ ಏನಾಯ್ತು..? ಅವಳನ್ನ ಕೊಲೆ ಮಾಡಲಾಗಿತ್ತಾ..? ಕೊಲೆ ಮಡಿದ್ರೂ ಯಾರು ಮಾಡಿದ್ದು..? ಒಬ್ಬ ವೃದ್ಧೆಯ ಅಂತ್ಯದ ಕಥೆಯೇ ಇವತ್ತಿನ ಎಫ್​.ಐ.ಆರ್​​.

ದುಡಿದ ದುಡ್ಡನ್ನ ಬ್ಯಾಂಕ್​ನಲ್ಲಿಟ್ಟುಕೊಂಡಿದ್ದಿದ್ರೆ ಇವತ್ತು ಅಜ್ಜಿ ಬದುಕುಳಿದಿರುತ್ತಿತ್ತು. ಆದ್ರೆ ಅತೀ ಆಸೆ ಪಟ್ಟು ಇವತ್ತು ಮಸಣ ಸೇರಿದ್ದಾಳೆ. ಮೊಮ್ಮಕ್ಕಳಿಗಾಗಿ ಆಸ್ತಿ ಮಾಡಲು ಹೋದ ವೃದ್ಧೆಯು ಜೀವ ಕಳೆದುಕೊಂಡಿದ್ದಳು. 

ಬೆಂಗಳೂರು: ಜ್ಯುವೆಲರಿ ಅಂಗಡಿ ಶೂಟೌಟ್​​ ಕೇಸ್​​​ಗೆ ಟ್ವಿಸ್ಟ್​, ಕಿರಾತಕರನ್ನ ಪೊಲೀಸರು ಪತ್ತೆ ಹಚ್ಚಿದ್ದೇ ರೋಚಕ!

ಹುಟ್ಟುತ್ತಾ ಅಣ್ಣ ತಮ್ಮಂದಿರು ಬೆಳೆಯುತ್ತಾ ದಾಯಾದಿ ಎಂಬ ಗಾದೆಯಿದೆ.  ಈ ಗಾದೆ ಆಗ್ಗಾಗೆ ನಿಜ ಆಗ್ತಲೇ ಇರುತ್ತವೆ. ಅದರಲ್ಲೂ ಜಮೀನು, ಹಣ ಮತ್ತು ಹೆಣ್ಣಿನ ವಿಚಾರಕ್ಕೆ ಬಂದ್ರೆ ಅಣ್ಣ- ತಮ್ಮಂದಿರ ಮಧ್ಯೆ ಗಲಾಟೆಗಳು ಜಾಸ್ತಿ. ಅದಕ್ಕೆ ಸಾಕ್ಷಿ ಈ ಸ್ಟೋರಿ.. ಜಸ್ಟ್​​​ 2 ಎಕರೆ ಭೂಮಿಗಾಗಿ ಅಣ್ಣ ತಮ್ಮಂದಿರು ಕಿತ್ತಾಡಿಕೊಂಡು ಒಬ್ಬನ ಪ್ರಾಣವನ್ನೇ ತೆಗೆದುಬಿಟ್ಟಿದ್ದಾರೆ.. ತಮ್ಮನ ಅಸೆಗೆ ಬಿದ್ದ ಅಣ್ಣಂದಿರು ತಮ್ಮನ ಕಥೆಯನ್ನೇ ಮುಗಿಸಿ ಈಗ ಜೈಲು ಪಾಲಾಗಿದ್ದಾರೆ.

ನೋಡಿದ್ರಲ್ಲ.. ಒಡಹುಟ್ಟಿದ್ದವರೇ ಅದೇಗೆ ಕಿತ್ತಾಡಿಕೊಂಡು ಸತ್ತಿದ್ದಾರೆ ಅಂತ.. ಸದ್ಯ ತಮ್ಮ ಮಸಣ ಸೇರಿದರೆ ಅಣ್ಣಂದಿರು ಜೈಲು ಪಾಲಾಗಿದ್ದಾರೆ. ಅದ್ರೆ ಅವರನ್ನೇ ನಂಬಿಕೊಂಡಿದ್ದ ಕುಟುಂಬಗಳು ಇವತ್ತು ಬೀದಿಗೆ ಬಿದ್ದಿವೆ. 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more