ಯುವಕನಿಗೆ ಬೆಂಕಿ ಹಚ್ಚಿದ ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮ ಎಂದ ಗೃಹ ಸಚಿವರು

ಯುವಕನಿಗೆ ಬೆಂಕಿ ಹಚ್ಚಿದ ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮ ಎಂದ ಗೃಹ ಸಚಿವರು

Published : Jul 16, 2023, 01:40 PM IST

ಯುವಕನಿಗೆ ಬೆಂಕಿ ಹಚ್ಚಿರುವ ಆರೋಪಿಗಳ ವಿರುದ್ಧ ತಕ್ಷಣ ಕ್ರಮಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ.
 

ಬೆಂಗಳೂರು: ಪ್ರೀತಿಸಿದ ಕಾರಣಕ್ಕೆ ದುಷ್ಕರ್ಮಿಗಳು ಕಾಲೇಜು ವಿದ್ಯಾರ್ಥಿಗೆ ಪೆಟ್ರೋಲ್(Petrol) ಸುರಿದು ಬೆಂಕಿ ಹಚ್ಚಿದ ಹೃದಯವಿದ್ರಾವಕ ಘಟನೆ ಸಿಲಿಕಾನ್‌ ಸಿಟಿಯಲ್ಲಿ ನಡೆದಿದೆ. ಆರ್.ಆರ್‌.ನಗರದ ನಿವಾಸಿ ರಂಗನಾಥ  ಪುತ್ರನಾದ ಮನು(Manu) ತನ್ನ ಸಂಬಂಧಿಕರ ಯುವತಿಯನ್ನು ಪ್ರೀತಿಸುತಿದ್ದ.ಇದು ಇಷ್ಟವಿಲ್ಲದ ಯುವತಿ ಮನೆಯವರು ಆತನನ್ನು ಕಿಡ್ನ್ಯಾಪ್‌(Kidnap) ಮಾಡಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್‌(Dr. G Parameshwar) ಮಾತನಾಡಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ. ಇದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ತರಿಸಿಕೊಳ್ಳುತ್ತೇನೆ ಎಂದು ಗೃಹ ಸಚಿವರು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಬಗೆದಷ್ಟು ಬಯಲಾಗ್ತಿದೆ ನಿಶಾ ನರಸಪ್ಪ ವಂಚನೆ: ವಂಶಿಕಾ ಹೆಸರಲ್ಲಿ ಲಕ್ಷಾಂತರ ಹಣ ಪಂಗನಾಮ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
Read more